Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಮುಗ್ಧತೆಯಿಂದ ಪ್ರಬುದ್ಧತೆಯ ಕಡೆಗಿನ ಪಯಣದ ಕತೆಗಳು

ಇಂತಹ ಕಥನಗಳನ್ನು ನಿರ್ವಹಿಸುವುದು ತುಂಬಾ ಕಷ್ಟಕರವಾದುದು. ಸ್ವಲ್ಪ ಎಡವಟ್ಟಾದರೆ ಕತೆ ಹೋಗಿ ಪ್ರಬಂಧವಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಆದರೆ ಅನಿಲ್ ಗುನ್ನಾಪೂರ ತಮ್ಮ ಮೊದಲ ಕಥಾ ಸಂಕಲನದಲ್ಲಿ ಇಂಥದ್ದೊಂದು ಅಪಾಯಕಾರಿ ಪ್ರಯೋಗ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದ್ದಾರೆ. ಇಲ್ಲಿನ ಕತೆಯ ನಿರೂಪಕನೊಂದಿಗೆ ತಮ್ಮನ್ನು ಸಮೀಕರಿಸಿಕೊಂಡಂತಿರುವ ಲೇಖಕನ ಕುತೂಹಲ, ಅವನ ಗೆಳೆಯ ಗೌತಮನ ದಿಟ್ಟತನ ಹಾಗೂ ಮುದುಕಿಯ ಅಂತಃಕರಣ ಈ ಮೂರರ ಹದವಾದ ಮಿಶ್ರಣ ಕತೆಗೆ ಒಂದು ತೆರನಾದ ನಯಗಾರಿಕೆಯನ್ನು ತಂದುಕೊಟ್ಟಿವೆ.
ಅನಿಲ್‌ ಗುನ್ನಾಪೂರ ಬರೆದ ‘ಕಲ್ಲು ಹೂವಿನ ನೆರಳು’ ಹೊಸ ಕಥಾಸಂಕಲನಕ್ಕೆ ಚನ್ನಪ್ಪ ಕಟ್ಟಿ ಬರೆದ ಮಾತುಗಳು

Read More

ತಾತ್ವಿಕತೆ ನಿರಾಕರಣೆಯ ಮಾಯಾಲೋಕ

ಕುಂಟಿನಿಯ ಕತೆಗಳು ಕೆಲವೊಮ್ಮೆ ಈ ಕಾಲದ್ದಾದರೂ ಅವಧೂತರ ಆಧ್ಯಾತ್ಮಿಕ ವಿಲಾಸವನ್ನು ಹೊತ್ತಿರುತ್ತವೆ; ಜಲಾಲುದ್ದೀನ್‌ ರೂಮಿಯ ಕತೆಗಳನ್ನು, ಸೂಫಿ- ಝೆನ್‌ ಕತೆಗಳನ್ನು ನೆನಪಿಸುತ್ತವೆ. ಕೆಲವೊಮ್ಮೆ ಅತ್ಯಂತ ಪುರಾತನವೆನಿಸುವ ಇಂಥ ಕತೆಗಳಲ್ಲೇ ಹೊಸದೆನಿಸುವ ಕಾಣ್ಕೆಗಳನ್ನು ಕಾಣಿಸಬಲ್ಲ ಆಧುನಿಕ ಮನಸ್ಸೊಂದು ಮಿಡಿಯುತ್ತಿರುತ್ತದೆ. ಒಂದು ಇನ್ನೊಂದಾಗುವ, ಒಬ್ಬ ಇನ್ನೊಬ್ಬನಾಗುವ, ಒಬ್ಬರಿನ್ನೊಬ್ಬರಲ್ಲಿ ಬೆರೆತುಬಿಡುವ, ಇದೇನು ಉಪನಿಷತ್ತಿನ ಕತೆಯೇ ಎಂಬಂತೆ ಭಾಸವಾಗುವ ಹಲವು ಕತೆಗಳನ್ನು ಕುಂಟಿನಿ ಬರೆದಿದ್ದಾರೆ.
ಗೋಪಾಲಕೃಷ್ಣ ಕುಂಟಿನಿ ಅವರ ಹೊಸ ಪುಸ್ತಕ ‘ಮಾರಾಪು’ ಸಂಕಲನಕ್ಕೆ ಹರೀಶ್‌ ಕೇರ ಬರೆದ ಮುನ್ನುಡಿ

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎಂ ಪೂರ್ವಿತಾ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಎಂ. ಪೂರ್ವಿತಾ. ಊರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಲ್ಲಬ್ಬೆ. ಓದಿದ್ದು ಇಂಜನಿಯರಿಂಗ್. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರುವ ಪೂರ್ವಿತಾ ಅವರಿಗೆ ಕಥಕ್, ಪ್ರೀಸ್ಟೈಲ್ ನೃತ್ಯಗಳ ಜೊತೆಗೆ ‌ಪ್ರವಾಸ ಹಾಗೂ ಫೋಟೋಗ್ರಫಿಯಲ್ಲೂ ಆಸಕ್ತಿಯಿದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ