Advertisement

ವಿನಾಯಕ ಅರಳಸುರಳಿ

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

`ಮಣಿಬಾಲೆʼ ಕೃತಿಯ ಒಂದೆರಡು ಪುಟಗಳು

ನಗನಗ್ತಾ ಉಣ್ಣುವ ಆಳುಮಕ್ಳ ಹುಮ್ಮಸ್ಸು, ಕುಶಾಲು ನೋಡಿದ್ದೆ ಅವರವ್ವಾರ ಜೊತೆಲಿದ್ದ ಮಣಿಬಾಲೆನೂ ಹುರುಪಾಗೋಯ್ತು. ಹೋಗಿ ಹೋಗಿ ಸಾರನೂ, ಮಜ್ಜಿಗೇನೂ ಅವರ ಅಗಲಿಗೆ ಬುಟ್ಕೊಡ್ತ ಇತ್ತು. ಈರುಳ್ಳಿ ಚೂರು ಹಾಕ್ದ ಮಜ್ಜಿಗೆ ಕುಡಿವಾಗ ಅದರ ರುಚಿಗೆ ಮನಸೋತು ಬಾಲೆ ಇನ್ನೊಂದು ಜೊನ್ನೆ ಬಿಡ್ಸಕಂಡು ಕುಡಿತು. ದೊಡ್ಡ ಕೆರೆಲಿ ಕುಯ್ಕಬಂದ ತಾವರೆ ಎಲೆಲಿ ಉಂಡು, ಅಲ್ಲೇ ಹಂಚಿಕಡ್ಡಿ ಹೊಂಚಿ ಆಳುಮಕ್ಳು ಕಟ್ಟಿದ್ದ ಮುತ್ತುಗದೆಲೆ ಜೊನ್ನಿಯ ತಿರುಗ್ಸಿ ಮುರುಗ್ಸಿ ಈಗ ಬಾಲೆ ನೋಡತಾ ಇದ್ರೆ… ಹರೇದುಡ್ಲ ಮಾತ್ಗೆ ಅವ್ರವ್ವಾರು ಬಿದ್ದೂಬಿದ್ದೂ ನಗತಿದ್ರು.
ಇತ್ತೀಚೆಗಷ್ಟೇ ಬಿಡುಗಡೆಯಾದ ಹೆಚ್.ಆರ್. ಸುಜಾತಾ ಅವರ ಕೃತಿ “ಮಣಿಬಾಲೆ” ಕೆಲವು ಪುಟಗಳು ನಿಮ್ಮ ಓದಿಗೆ

Read More

ಜಂಕ್ಷನ್ ಪಾಯಿಂಟಿನ ಕಥೆಗಾರನಿಗೆ ಕೆಂಡಸಂಪಿಗೆಯ ಅಭಿನಂದನೆಗಳು

ಕನ್ನಡದ ತರುಣ ಕತೆಗಾರ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ತಮ್ಮನ್ನು ಕಲಾಭ್ಯಾಸಿ ಎಂದೇ ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಅವರ ಮೊದಲ ಕಥಾಸಂಕಲನ ‘ನೀಲಕುರಿಂಜಿ’ ಕೇಂದ್ರ ಸಾಹಿತ್ಯ ಅಕಾಡೆಮಿಯ 2022ರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಗಳು ಪ್ರಕಟವಾದಾಗ ಎದುರಾಗುವ ಸಂಭ್ರಮಗಳು, ಜೊತೆಗೇ ಬರುವ ಟೀಕೆಗಳು ಇತ್ಯಾದಿ  ಸಾಹಿತ್ಯ ಕೃತಿಗಳು ಎದುರಿಸಬೇಕಾದ ʻಮಂಥನʼ ಎಂದು ಹೇಳುತ್ತ ಈ ಕ್ಷಣವನ್ನು ಸ್ವೀಕರಿಸಿದ್ದೇನೆ ಎನ್ನುತ್ತಾರೆ ದಾದಾಪೀರ್ . ಕೆಂಡಸಂಪಿಗೆಯಲ್ಲಿ ‘ಜಂಕ್ಷನ್ ಪಾಯಿಂಟ್’ ಅಂಕಣ ಬರೆಯುತ್ತಿರುವ ದಾದಾಪೀರ್ ಪ್ರಶಸ್ತಿ ಪಡೆದ ಸಂಭ್ರಮವನ್ನು ಸಂಕೋಚದಿಂದಲೇ ಇಲ್ಲಿ ಹಂಚಿಕೊಂಡಿದ್ದಾರೆ.

Read More

ಮಾಲಾ ಮ ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ಕುಡಿಕೆ ಹಿಡಿದು ಎತ್ತರಿಸಿ
ಬಾಯಿಯ ಉಸಿರು ನೂಕಿ
ಗುಳ್ಳೆ ಒಂದೊಂದಾಗಿ ತೂರಿ
ಲೋಕ ಗುಳ್ಳೆಗಳ ಹಬ್ಬ”- ಮಾಲಾ ಮ ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ಅಕ್ಷರ ಎಚ್.ಎಚ್.‌ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಅಕ್ಷರ ಎಚ್.ಎಚ್.‌ ಅಕ್ಷರ ಬೆಂಗಳೂರಿನವರಾಗಿದ್ದು, ಡೆಲ್ಲಿ ಪಬ್ಲಿಕ್‌ ಶಾಲೆಯಲ್ಲಿ ೯ನೇ ತರಗತಿಯಲ್ಲಿ ಓದುತ್ತಿದ್ದಾರೆ. ಓದುವುದು, ಛಾಯಾಗ್ರಹಣ ಹಾಗೂ ಬ್ಯಾಡ್ಮಿಂಟನ್‌ ಇವರ ಹವ್ಯಾಸಗಳು.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ