Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ತಾತ್ವಿಕತೆ ನಿರಾಕರಣೆಯ ಮಾಯಾಲೋಕ

ಕುಂಟಿನಿಯ ಕತೆಗಳು ಕೆಲವೊಮ್ಮೆ ಈ ಕಾಲದ್ದಾದರೂ ಅವಧೂತರ ಆಧ್ಯಾತ್ಮಿಕ ವಿಲಾಸವನ್ನು ಹೊತ್ತಿರುತ್ತವೆ; ಜಲಾಲುದ್ದೀನ್‌ ರೂಮಿಯ ಕತೆಗಳನ್ನು, ಸೂಫಿ- ಝೆನ್‌ ಕತೆಗಳನ್ನು ನೆನಪಿಸುತ್ತವೆ. ಕೆಲವೊಮ್ಮೆ ಅತ್ಯಂತ ಪುರಾತನವೆನಿಸುವ ಇಂಥ ಕತೆಗಳಲ್ಲೇ ಹೊಸದೆನಿಸುವ ಕಾಣ್ಕೆಗಳನ್ನು ಕಾಣಿಸಬಲ್ಲ ಆಧುನಿಕ ಮನಸ್ಸೊಂದು ಮಿಡಿಯುತ್ತಿರುತ್ತದೆ. ಒಂದು ಇನ್ನೊಂದಾಗುವ, ಒಬ್ಬ ಇನ್ನೊಬ್ಬನಾಗುವ, ಒಬ್ಬರಿನ್ನೊಬ್ಬರಲ್ಲಿ ಬೆರೆತುಬಿಡುವ, ಇದೇನು ಉಪನಿಷತ್ತಿನ ಕತೆಯೇ ಎಂಬಂತೆ ಭಾಸವಾಗುವ ಹಲವು ಕತೆಗಳನ್ನು ಕುಂಟಿನಿ ಬರೆದಿದ್ದಾರೆ.
ಗೋಪಾಲಕೃಷ್ಣ ಕುಂಟಿನಿ ಅವರ ಹೊಸ ಪುಸ್ತಕ ‘ಮಾರಾಪು’ ಸಂಕಲನಕ್ಕೆ ಹರೀಶ್‌ ಕೇರ ಬರೆದ ಮುನ್ನುಡಿ

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎಂ ಪೂರ್ವಿತಾ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಎಂ. ಪೂರ್ವಿತಾ. ಊರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಲ್ಲಬ್ಬೆ. ಓದಿದ್ದು ಇಂಜನಿಯರಿಂಗ್. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರುವ ಪೂರ್ವಿತಾ ಅವರಿಗೆ ಕಥಕ್, ಪ್ರೀಸ್ಟೈಲ್ ನೃತ್ಯಗಳ ಜೊತೆಗೆ ‌ಪ್ರವಾಸ ಹಾಗೂ ಫೋಟೋಗ್ರಫಿಯಲ್ಲೂ ಆಸಕ್ತಿಯಿದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಮೊದಲ ಮಹಿಳಾ ಭಾಗವತರ ಆತ್ಮಕಥೆಯ ಒಂದೆರಡು ಪುಟಗಳು

ಪುರುಷರ ಪ್ರಾಬಲ್ಯವೇ ಇರುವ ಯಕ್ಷಗಾನ ಕ್ಷೇತ್ರದಲ್ಲಿ ಇತ್ತೀಚೆಗೆ ಮಹಿಳೆಯರು ಮುಮ್ಮೇಳ ಮತ್ತು ಹಿಮ್ಮೇಳ ಕಲಾವಿದರಾಗಿ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಆದರೆ ಸುಮಾರು ಐದು ದಶಕಗಳ ಹಿಂದೆಯೇ ಲೀಲಾವತಿ ಬೈಪಡಿತ್ತಾಯರು  ಮಹಿಳಾ ಭಾಗವತರಾಗಿ ರಂಗಸ್ಥಳದಲ್ಲಿ ಪಡಿಯೇರಿದ್ದಷ್ಟೇ ಅಲ್ಲದೆ, ಮೇಳದ ತಿರುಗಾಟಕ್ಕೂ ಸೈ ಎಂದವರು. ಯಕ್ಷಗಾನ ಕ್ಷೇತ್ರದ ಮೊದಲ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯರ ಜೀವನ ಕಥನವನ್ನು ಲೇಖಕಿ ವಿದ್ಯಾರಶ್ಮಿ ಪೆಲತ್ತಡ್ಕ  ನಿರೂಪಿಸಿದ್ದಾರೆ. ‘ಯಕ್ಷಗಾನ ಲೀಲಾವಳಿ’ ಎಂಬ ಆ ಕೃತಿಯು ಕೇವಲ ಆತ್ಮಕಥೆಯಷ್ಟೇ ಆಗಿರದೆ, ಯಕ್ಷಗಾನದ ಇತರ ಆಯಾಮಗಳನ್ನೂ ತೆರೆದಿಡುವ ಕೃತಿ. ಈ ಕೃತಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ