Advertisement

ವಿನಾಯಕ ಅರಳಸುರಳಿ

ಇರುವಿಕೆ ಮತ್ತು ಆಗುವಿಕೆ

ಸಾಹಿತ್ಯಲೋಕ ಸೃಷ್ಟಿಸುವ ಉತ್ಕೃಷ್ಟ ಕೃತಿಗಳಲ್ಲಿ ಬದುಕಿನ ಸಂಕಟ, ಪ್ರಕ್ಷುಬ್ದತೆಗಳ ಅನುಭವ ತೀವ್ರತೆಗಳಿಗೆ ಈಡಾದ ನಿಗೂಢ ಸತ್ಯದ ಶೋಧನೆಯ ಹುಡುಕಾಟದ ಚಿತ್ರಣವನ್ನು ಕಾಣಬಹುದು. ಪೊಳ್ಳು ಸತ್ಯವನ್ನು ನಿರಾಕರಿಸುವ ಆತ್ಮವಿಶ್ವಾಸ ಸಹಿಸುವ ಶಕ್ತಿ ಸಂಕಟವನ್ನು ಮೌನವಾಗಿ ಬೇಗುದಿಗಳ ಅನುಭವದ ನಿಗೂಢತೆಯ ಲೋಕದ ಅಂತರಂಗದೊಳಗೆ ಪ್ರವೇಶಿಸುವ ಮುಕ್ತತೆ, ಈ ಎಲ್ಲವೂ ಸತ್ಯವನ್ನು ಹುಡುಕುವ ದಾರಿಯ ಭಾಗಗಳೇ ಆಗಿವೆ. ಅಂತಿಮವಾಗಿ ಈ ನಿಜಗಳನ್ನು ಅನ್ವೇಷಕರು ಕಾಣದೆಯೇ ಇರಬಹುದು. ಅನೂಹ್ಯ, ನೋವು, ಮುಗಿಯದ ಸಂಘರ್ಷ, ತಾಕಲಾಟಗಳನ್ನು ಸಹಿಸಿಕೊಳ್ಳುವ ಸಾಮಥ್ರ್ಯವು ಈಗಾಗಲೇ ಅನನ್ಯ ಸತ್ಯದ ಅನ್ವೇಷಣೆಗೆ ಬಳಸುತ್ತಿರುವ ಸ್ವಾನುಕೂಲ ಸಿದ್ದಮಾದರಿಗಳನ್ನು ವರ್ಜಿಸುವಾಗ ಸೃಷ್ಟಿಯಾಗುವಂತಹದು.
ಕಲಾವಿದ ಡಾ. ಎಂ.ಎಸ್. ಮೂರ್ತಿಯವರ “ಬೌಲ್” ಕಾದಂಬರಿ‌ಗೆ – ಪ್ರೊ. ಎನ್. ಮನು ಚಕ್ರವರ್ತಿಬರೆದ ಮುನ್ನುಡಿ

Read More

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

“ರಕ್ತದ ಮಳೆ ಬರುತ್ತೈತಣ್ಣ ಕಾಲಜ್ಞಾನಿಯ ಮಾತು
ಮುಕ್ತತೆಯ ಬೆಳೆಯ ನುಂಗಿ ನೀರ ಕುಡಿಯಬಹುದು
ಮಗ್ದತೆಯ ನಗುವ ಬಾಚಿ ಮೋಜು ನೋಡಬಹುದು
ಶಕ್ತತೆಯಲಿ ದುಡಿಯುವವನ ಹೆಣ ತೇಲಬಹುದು
ಅತಂತ್ರವಾಗಬಹದು ಸ್ವಾತಂತ್ರ್ಯ ಹಳದಿ ಮೇಘಗಳ ಹುಚ್ಚಾಟಕೆ”- ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

Read More

ಖಾದಿಯ ಜನನವೂ ಚರಖಾದ ಪ್ರೀತಿಯೂ

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವಸಂತಗಳು ತುಂಬಿವೆ. ಸ್ವಾತಂತ್ರ್ಯ ಹೋರಾಟದ ಆ ಹಾದಿಯು ಬಹುದೀರ್ಘವಾದುದು. ಸತ್ಯಾಗ್ರಹ, ಸ್ವದೇಶಿ ಚಿಂತನೆ, ಖಾದಿ ಮತ್ತು ಚರಖಾದ ಮೂಲಕ ನಡೆದ ಅಸಹಕಾರ ಚಳವಳಿಗಳು ಹೋರಾಟದ ಹಾದಿಗೆ ಸಾತ್ವಿಕ ಬಲವನ್ನು ತುಂಬಿವೆ. ಇದರಿಂದಾಗಿ ಹೋರಾಟವು ವಿಶ್ವದಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಳ್ಳುವುದು ಸಾಧ್ಯವಾಗಿದೆ. ಆದರೆ ಈ ಖಾದಿ ಮತ್ತು ಚರಖಾ ಎಂಬ ಮಾಧ್ಯಮಗಳಿಗೆ ಚಳವಳಿಯೊಂದನ್ನು ಕಟ್ಟುವ ಸಾಮರ್ಥ್ಯವಿದೆ ಎಂದು ಮಹಾತ್ಮಾ ಗಾಂಧೀಜಿಯವರು ಹೇಗೆ ಗುರುತಿಸಿದರು ಎಂಬುದನ್ನು ಅವರು ‘ನನ್ನ ಸತ್ಯಾನ್ವೇಷಣೆ’ ಯಲ್ಲಿ ವಿವರಿಸಿದ್ದಾರೆ. ಆ ಎರಡು ಅಧ್ಯಾಯಗಳನ್ನು ನೆನಪಿಸಿಕೊಳ್ಳಲು ಇದೊಂದು ಸುಸಂದರ್ಭ ಅಲ್ಲವೇ..

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ