Advertisement

ವಿನಾಯಕ ಅರಳಸುರಳಿ

ಗೌರೀಶ ಕಾಯ್ಕಿಣಿಯವರ “ಕಿಸಾ ಗೌತಮಿ” ಬಾನುಲಿ ನಾಟಕ

ವೀಣಾ ಸುದರ್ಶನ್‌ ನಿರ್ದೇಶನದಲ್ಲಿ, ಅನಿವಾಸಿ ಕಲಾವಿದರಿಂದ ಗೌರೀಶ ಕಾಯ್ಕಿಣಿಯವರ “ಕಿಸಾ ಗೌತಮಿ” ಬಾನುಲಿ ನಾಟಕ

ಕೃಪೆ: ಅನಿವಾಸಿ ಆರ್ಟ್ಸ್‌ ಕಲೆಕ್ಟಿವ್

Read More

ಮೋಹಕ ಚಿತ್ರಕ ಶಕ್ತಿಯ ʻಪರವಶʼದ ಕತೆಗಳು

ಕುಮಾರ ಬೇಂದ್ರೆ ಅವರ ಕತೆಗಳ ವಿಶೇಷತೆ ಎಂದರೆ ಬಹಳ ಸುಲಭವಾಗಿ ಓದಿಸಿಕೊಳ್ಳುವಂತಹ ಗುಣ. ಓದುಗನಿಗೆ ಸಂವಹನದ ದೃಷ್ಟಿಯಿಂದ ಹೆಚ್ಚು ಸರಾಗವಾಗಿ, ಹೆಚ್ಚು ತೊಂದರೆ ಕೊಡದೇ ಓದಿಸಿಕೊಳ್ಳುವ ಗುಣ ಅವರ ಎಲ್ಲ ಕತೆಗಳಲ್ಲೂ ಇದೆ. ಇದನ್ನು ಒಂದು ಗುಣ ಎಂದೇ ಹೇಳಲು ನಾನು ಬಯಸುತ್ತೇನೆ. ಯಾಕೆಂದರೆ ಸರಳತೆ ಎನ್ನುವಂಥದ್ದು ಸುಲಭವಲ್ಲ, ಅದನ್ನು ಎಟಕಿಸಿಕೊಳ್ಳುವುದೂ ಕೂಡ ಸುಲಭವಲ್ಲ. ಸರಳವಾಗಿ ಬರೆಯುವುದು ಮತ್ತು ಸರಳವಾಗಿ ಸಂವಹನ ಮಾಡುವುದು ಯಾವಾಗಲೂ ಒಂದು ಸವಾಲು.
ಕುಮಾರ ಬೇಂದ್ರೆಯವರ “ಪರವಶ” ಕಥಾಸಂಕಲನದ ಕುರಿತು ರಘುನಾಥ ಚ.ಹ. ಅವರ ಮಾತುಗಳು

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಜಯರಾಮಚಾರಿ ಬರೆದ ಈ ದಿನದ ಕವಿತೆ

“ಮುಕ್ಕಿ ಹೋದ ನನ್ನ ಆರೋಗ್ಯವೆಷ್ಟು
ಕುಕ್ಕಿಸಿಕೊಂಡ ನನ್ನ ಆಯಸ್ಸು ಎಷ್ಟು
ರಾಚಿ ಬಂದ ಖಿನ್ನತೆಯ ಕನವರಿಕೆಗಳ
ಲೆಕ್ಕ ಹಾಕಲು ಕೂತರೆ
ದೊಡ್ಡದೊಂದು ಕೊನೆಯಾಗದ ಆಕಳಿಕೆ”- ಜಯರಾಮಚಾರಿ ಬರೆದ ಈ ದಿನದ ಕವಿತೆ

Read More

ಕನ್ನಡ ಛಂದಶಾಸ್ತ್ರ ಸಂಶೋಧನೆ ಕುರಿತು ಪ್ರೊ. ಡಿ.ವಿ.ಪರಮಶಿವಮೂರ್ತಿ ಮಾತುಗಳು

ಕನ್ನಡ ಛಂದಶಾಸ್ತ್ರ ಸಂಶೋಧನೆ ಕುರಿತು ಪ್ರೊ. ಡಿ.ವಿ.ಪರಮಶಿವಮೂರ್ತಿ ಮಾತುಗಳು

ಕೃಪೆ: ಕರ್ನಾಟಕ ಸಾಹಿತ್ಯ ಅಕಾಡೆಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ