Advertisement

ವಿನಾಯಕ ಅರಳಸುರಳಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ ಕತೆ

ಅವತ್ತೆ ಹುಚ್ಚರಾಮ ನಿಶ್ಚಯಿಸಿಬಿಟ್ಟ. ಅವ್ವಗೆ ಹೇಳಿ ತಾನು ಹ್ಯಾಂಗಾದರೂ ಮಾಡಿ ಯಾವ ಹೆಂಗ್ಸನ್ನಾದರೂ ಲಗ್ನ ಆಗಿ ಬಿಡಬೇಕು. ನಾಳೆಯೇ ಅವ್ವಳನ್ನು ಕೇಳಿಬಿಡಬೇಕು. ಅವ್ವ ಯಾರನ್ನಾದರೂ ತಂದು ನನಗೆ ಗಂಟು ಹಾಕಿಯೇ ಹಾಕುತ್ತಾಳೆ ಎಂಬ ಭರವಸೆಯೊಂದಿಗೆ ಆತ ಅವತ್ತು ಮಲಗಲು ಪ್ರಯತ್ನಿಸಿದ. ಆದರೆ ಮಲಗಲು ಪ್ರಯತ್ನಿಸಿದ್ದೆ ಬಂತು. ನಿದ್ದೆ ಹತ್ತಿರ ಸುಳಿಯಲಿಲ್ಲ. 
 ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ “ಸಕಲರೋಳು ಲಿಂಗಾತ್ಮಾ ಕಾಣಾ” ಕಥೆ ನಿಮ್ಮ ಈ ಭಾನುವಾರದ ಓದಿಗೆ

Read More

ಕವಿತೆಯೂ ಉಪ್ಪು ನೀರಲ್ಲಿ ಹಾಕಿದ ಮಾವಿನ ಮಿಡಿ ಹೃದಯ

ಸದ್ಯ ಬಹಳ ದಿನಗಳಿಂದ ನನ್ನ ಅಂತರಂಗಕ್ಕೆ ಸುರಿದುಕೊಂಡ ಕವಿತಾ ಅವರ ಕವಿತೆಗಳು ಕೊಟ್ಟ ಸಂವೇದನೆಗಳಿಗೆ ಇಲ್ಲಿ ಶಬ್ದ ರೂಪ ಕೊಡಲು ಕೂತಿದ್ದೇನೆ. ಕಳೆದ ಮೂವತ್ತು ವರ್ಷಗಳಿಂದ ಕೇವಲ ಕವಿತೆಗಳನ್ನೆ ನಚ್ಚಿಕೊಂಡು ಕೂತ ನನಗೆ ಚೆನ್ನಾಗಿ ಬರೆವ ಹೊಸಬರ ಪದ್ಯಗಳು ಅವು ಪಠ್ಯವಾಗೇ ಕಾಣಿಸುತ್ತದೆ. ಗೋಚರಿಸದ ಲೋಕವೊಂದು ನನಗೆ ನೀಡಬಹುದಾದ ಅಸೀಮ ಅನುಭವಗಳಿಗೆ ಕಾಯುತ್ತಲೇ ಓದುತ್ತೇನೆ. ಕವಿತಾ ಹೆಗಡೆ ಅವರ ಇಲ್ಲಿನ ರಚನೆಗಳು ನನಗೆ ಹೊಸ ಪಠ್ಯವಾಗೇ ಅನುಭವಕ್ಕೆ ಬಂದವು.
ಕವಿತಾ ಹೆಗಡೆ ಅಭಯಂ ಅವರ “ಮಂಜಿನ ಮನೆ ಹೊಕ್ಕ ಮನ” ಕವನ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕನ್ನಡ ಕಾವ್ಯಮಾಲೆಯ ಕುಸುಮ: ಬುದ್ಧನ ಶ್ರಾದ್ಧೋತ್ಸವ

“ನೂರು ಸಾಸಿರ ಅಸ್ಥಿ ಪಂಜರಗಳುಸಿರಾಟ !
ಕಾಲ ಕೆಳಗೆಯೇ ಬಿದ್ದು ಗೋಳಾಡುವೀ ಆಟ
ಇವರ ಕಣ್ಣುಗಳೇನು ಕಾಜಿನವು ಗುಂಡುಗಳೆ?
ಎದೆಯ ಗೂಡುಗಳೇನು ಭೂತ ಬಂಗಲೆಗಳೆ?”- ಇಂದಿನ ಕನ್ನಡ ಕಾವ್ಯಮಾಲೆಯ ಕುಸುಮ ಸರಣಿಯಲ್ಲಿ ಪಿ.ವಿ. ವಜ್ರಮಟ್ಟಿಯವರು ಬರೆದ “ಬುದ್ಧನ ಶ್ರಾದ್ಧೋತ್ಸವ” ಕವಿತೆ ನಿಮ್ಮ ಓದಿಗಾಗಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ