Advertisement

ವಿನಾಯಕ ಅರಳಸುರಳಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕತೆ

ಈ ಮನು ಹಾಗೇನೆ ತಲೆಗೇನಾದ್ರೂ ಬಂತಂದ್ರೇ ಪಟ್ಟು ಹಿಡಿದು ಮಾಡದೆ ಬಿಡೋನಲ್ಲ. ಅಷ್ಟೇ ಜಲ್ದಿನೂ ಯಾವಾಗ್ಲೂ. ಅವನು ಹೋದಲ್ಲೆಲ್ಲಾ ನಗುವಿನ ಬುಗ್ಗೆ. ಅವನಿದ್ದಲ್ಲೆಲ್ಲಾ ಗದ್ದಲ, ಖುಷಿ, ಸಂಭ್ರಮ ಯಾವತ್ತೂ. ಸಾಮಾನ್ಯ ನಾವಿಬ್ರೂ ಬೈಕ್ನಲ್ಲಿ ಹೊರಟರೆ ತನಗಿಷ್ಟವಾದ ಸಿನಿಮಾದ್ದೋ ಇಲ್ಲ ನಾಟಕದ್ದೋ ಡೈಲಾಗ್ಸ್ ಹೇಳ್ತಿರ್ತಾನೆ. ಇಲ್ಲಾಂದ್ರೆ ಆಯಾ ಸಿಚುಯೇಷನ್‌ಗೆ ತಕ್ಕನಾಗಿ ಹಾಡ್ತಾ ಇರ್ತಾನೆ, ಅದೂ ಇಲ್ಲ ಅಂದ್ರೆ ದಾರೀಲಿ ಹೋಗೋ ಬರೋರ್ನೆಲ್ಲಾ ಕಾಡೋಕೆ ಶುರು ಮಾಡ್ತಾನೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕಥೆ “ನೆರೆ ಹಾವಳಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕಾವ್ಯಮಾಲೆಯ ಕುಸುಮ: ಮಾಯಿಯ ಮೂರು ಮುಖಗಳು

“ಮಾತುಮಾತಿಗೂ ಈರ್ಷೆ, ಆಶೆ, ಕೆಚ್ಚು
ಕೊಟ್ಟ ಸಾಲಕು ಕೇಳ್ವ ಬಡ್ಡಿಯೋ ಹೆಚ್ಚು.
ಕುಳಿತವನ ಕಿವಿ ಹಿಂಡಿ ಮೇಲಕೆಚ್ಚರಿಸಿ
ಲೆಕ್ಕ ಕೇಳುವೆ ಪೈಗೆ ಪೈಯ ಸವಕರಿಸಿ.
‘ನುಗ್ಗಿ ನಡೆ’ ಯೆಂಬ ನಿನ್ನೀ ಪಾಂಚಜನ್ಯ
ಕೇಳಿ ನಡೆಯಲು ತ್ರಾಣ ಉಳಿದವನೆ ಧನ್ಯ !”- ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ಶಂಕರ ಮೊಕಾಶಿ ಪುಣೆಕರ ಅವರ “ಮಾಯಿಯ ಮೂರು ಮುಖಗಳು” ಕವಿತೆ ನಿಮ್ಮ ಓದಿಗೆ

Read More

ಚಲಂ ಆತ್ಮಕತೆಯ ಒಂದಿಷ್ಟು ಪುಟಗಳು

ಬಂದಾಗಿನಿಂದ ಸತ್ಯವತಿ, ರತ್ನಮ್ಮ ನನ್ನನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ. ಮದ್ರಾಸ್‍ನಲ್ಲಿರುವ ವೊಯ್ಯಿಯನ್ನು ನೆನಪಿಸಿಕೊಂಡ ಮಾತ್ರಕ್ಕೆ ನನ್ನ ಮನಸು ಪರವಶ ವಾಗುತ್ತಿತ್ತು. ನಾನು ದೈವವನ್ನು ಕಾಂಕ್ಷೆ ಮಾಡಿದಷ್ಟೂ ಕಾಲ, ಎಲ್ಲದಕ್ಕಿಂತ ಆತನೇ ವಾಂಚನಿಯ ನನಗೆ ಆತನೇ ಶರಣ್ಯ. ಆ ಈಶ್ವರನ ಕುರಿತು ಯಾವಾಗ ಅನುಮಾನಗಳು ಮೂಡಿದವೊ, ಅಂದಿನಿಂದ ಸ್ತ್ರೀಯೇ ನನ್ನ ದೈವವಾಯಿತು. ಆಕೆಯಲ್ಲಿಯೆ ನನ್ನ ಜೀವನಕ್ಕೆ ಸಾಫಲ್ಯ. ಅದಕ್ಕಿಂತ ಈ ಲೋಕದಲ್ಲಿ ಬಯಸುವಂತಹದು ಏನೂ ಇಲ್ಲ. ಇದಕ್ಕಿಂತ ಯಾವುದೂ ತೃಪ್ತಿ ಕೊಡುವುದಿಲ್ಲ.
ತೆಲುಗು ಬರಹಗಾರ “ಚಲಂ” ಅವರ ಆತ್ಮಕತೆಯನ್ನು ಕನ್ನಡದ ಕವಿ ಲಕ್ಕೂರು ಆನಂದ್‌ ಕನ್ನಡಕ್ಕೆ ತಂದಿದ್ದು ಅದರ ಕೆಲವು ಪುಟಗಳು ನಿಮ್ಮ ಓದಿಗೆ ಇಲ್ಲಿವೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ