ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
“ಹೆಕ್ಕಿ ಉಸಿರ ಕಡು ಕೋಟೆಯಾದರೊ
ದಾಟಲಿಲ್ಲವೇನೊ ಈ ತಾಳೆಗರಿಯನ್ನಾದರೊ
ಗಾಯಗೊಂಡಿಹನು ಚಂದಿರನೇನೊ
ಹರಿದೆಸೆದು ಕಡು ಬೆಳಕ ಈ ಕಿಟಕಿಯನ್ನಾದರೊ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 1, 2022 | ದಿನದ ಕವಿತೆ |
“ಹೆಕ್ಕಿ ಉಸಿರ ಕಡು ಕೋಟೆಯಾದರೊ
ದಾಟಲಿಲ್ಲವೇನೊ ಈ ತಾಳೆಗರಿಯನ್ನಾದರೊ
ಗಾಯಗೊಂಡಿಹನು ಚಂದಿರನೇನೊ
ಹರಿದೆಸೆದು ಕಡು ಬೆಳಕ ಈ ಕಿಟಕಿಯನ್ನಾದರೊ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 28, 2022 | video of the day |
ಆದಿಕವಿ ಪಂಪನ ಕುರಿತು ಡಾ. ಎನ್. ಎಸ್. ಲಕ್ಷ್ಮಿನಾರಾಯಣಭಟ್ಟರ ಮಾತುಗಳು
ಕೃಪೆ: ಡಾ. ಎನ್. ಎಸ್. ಲಕ್ಷ್ಮಿನಾರಾಯಣಭಟ್
Read MorePosted by ಕೆಂಡಸಂಪಿಗೆ | Jul 27, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕನಸಿನ ರೆಕ್ಕೆಗಳನ್ನು ಹಚ್ಚಿಕೊಂಡು ಅಮೆರಿಕಕ್ಕೆ ಹಾರುವ ಭಾರತೀಯರು ಅಲ್ಲಿನ ಅಪರಿಚಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡುತ್ತಲೇ ತಾವು ಹೊಸ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ ಅನಿವಾರ್ಯವಾಗಿ ರೂಢಿಸಿಕೊಂಡಿರುವ ಆಡಂಬರ, ಒಣಪ್ರತಿಷ್ಠೆಗಳ ಜೀವನಶೈಲಿ ಹಾಗೂ ಅವರ ಮಾನಸಿಕ ತುಮುಲಗಳನ್ನುಕಥೆಗಾರರು ಸೆರೆಹಿಡಿದಿದ್ದಾರೆ. ಇತ್ತ ಭಾರತದ ತೆಲಂಗಾಣದಲ್ಲಿ ಕಂಡ ಸಾಮಾಜಿಕ ಬದುಕಿನ ಅನುಭವಗಳನ್ನು ಕಟ್ಟಿಕೊಟ್ಟಿದ್ದಾರೆ. ಅವುಗಳನ್ನು ನಮ್ಮ ನಾಡಿನ ಜನರ ಕಥೆಗಳೆಂಬಂತೆ ಶುಭಮಂಗಳ ಅವರು ಕನ್ನಡೀಕರಿಸಿದ್ದಾರೆ.
ತೆಲುಗಿನ ಕಥೆಗಾರ ನಕ್ಷತ್ರಂ ವೇಣುಗೋಪಾಲ್ ಬರೆದ “ಮೌನಸಾಕ್ಷಿ” ಕಥಾಸಂಕಲನದ ಹನ್ನೊಂದು ಕತೆಗಳನ್ನು ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಈ ಸಂಕಲನಕ್ಕೆ ರೂಪದರ್ಶಿ ಜಿ. ವೆಂಕಟೇಶ್ ಬರೆದ ಮುನ್ನುಡಿ ಇಲ್ಲಿದೆ
Posted by ಕೆಂಡಸಂಪಿಗೆ | Jul 26, 2022 | spotlight, ಹೊಸಹೊಸತು |
ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ ೨೦೨೩ ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್...
Read MorePosted by ಕೆಂಡಸಂಪಿಗೆ | Jul 26, 2022 | ದಿನದ ಫೋಟೋ |
ಅಭಿಷೇಕ್ ವೈ.ಎಸ್ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂ.ಎ ಪದವಿ ಪಡೆದಿದ್ದಾರೆ. ‘ಕಣ್ಣಿಲ್ಲದ ಕತ್ತಲರಾತ್ರಿ’ ಇವರ ಪ್ರಕಟಿತ ಕವನ ಸಂಕಲನ. ಕಥೆಗಳನ್ನು ಬರೆಯುವುದು,ಕವಿತೆಗಳನ್ನು ಬರೆಯುವುದು, ಛಾಯಾಗ್ರಹಣ, ತಿರುಗಾಟ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
