Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿ.ಆರ್.ಕಾರ್ಪೆಂಟರ್ ಬರೆದ ಕತೆ

ಅಲ್ಲೇ ನಿಂತು ಇವರ ಗೋಳಾಟಗಳನ್ನು ನೋಡುತ್ತ ಲೊಚಗುಟ್ಟುತ್ತಿದ್ದ ಮಾಸಲು ಬಣ್ಣದ ಖಾಕಿ ನಿಕ್ಕರಿನ ವ್ಯಕ್ತಿಯು ‘ಗೌಡರು ಸೇಟ್‌ಕೇಕ್ ಆಟ ಆಡಕ್ಕೆ ಮೈದಾನುಕ್ಕೆ ಹೋಗೌರೆ’ ಎಂದ. ಇಷ್ಟೊತ್ತೂ ಮನೆಯ ಒಳಗಿದ್ದು, ಕನ್ನಡಕದ ಮೂಲಕ ಜಗವ ನೋಡುತ್ತಿದ್ದ ಪದವಿಧರ ವ್ಯಕ್ತಿಯು, ಅವನ ಇಂಗ್ಲಿಷಿಗೆ ಜೋರಾಗಿ ನಗುತ್ತಾ ಹೊರಬಂದು, ‘ಸೇಟ್‌ಕೇಕ್ ಆಟ ಅಲ್ಲವೋ, ಅದು ಶೆಟಲ್‌ಕಾಕ್’ ಎನ್ನಲು ಖಾರದಪುಡಿ ಮೆತ್ತಿಸಿಕೊಂಡಿದ್ದ ಸಣ್‌ರಾಮ ‘ಕುಯ್, ಕುಯ್’ ಎನ್ನುವುದಕ್ಕೂ…

Read More

ಸುನೀಲ್‌ ಕುಮಾರ್‌ ಎಂ. ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಸುನೀಲ್‌ ಕುಮಾರ್‌ ಎಂ. ಸುನೀಲ್‌ ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ಸೀನಿಯರ್‌ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಡುವಿನ ಸಮಯದಲ್ಲಿ ಛಾಯಾಗ್ರಹಣ ಮಾಡುವುದರಲ್ಲಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಯಾರು ಹುಚ್ಚ?: ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ದುರಾಸೆ ಹಿಮ ಪರ್ವತದ ಸಾಲು
ಈ ಹಣ್ಣು ಹಣ್ಣು ಮುದುಕನದು
ಬಾಡುವ, ಸವೆಯುವ ಯೌವನದ ಬಗ್ಗೆ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ಸ್ಮಿತಾ ಅಮೃತರಾಜ್‌ ಪುಸ್ತಕಕ್ಕೆ ಜಯಶ್ರೀ ಬಿ  ಕದ್ರಿ ಬರೆದ ಮುನ್ನುಡಿ

ಸ್ಮಿತಾರ ಬರಹಗಳು ಕೆಲವೊಮ್ಮೆ ಅಸಹಾಯಕ ಚಿಟ್ಟೆಯೊಂದರ ಫಡಫಡಿಕೆಯಂತೆ, ಕೆಲವೊಮೆ ನದಿಯ ಜುಳುಹುಳು ನಾದದಂತೆ, ಅಂಗಳದಲ್ಲಿ ಬೇರುಬಿಟ್ಟ ಗಿಡವೊಂದು ಸುಗಂಧ ರೂಪದಲ್ಲಾದರೂ ತನ್ನ ಅಂತಃ ಸತ್ವ ಗಾಳಿಯಲ್ಲಿ ತೇಲಿ ಹೋಗಬೇಕೆಂದು ಹಂಬಲಿಸುವಂತೆ, ಸುಡುಕೆಂಡದಲ್ಲಿ ಅಂತರ್ಗತವಾದ ಕಿಚ್ಚಿನಂತೆ, ಕಿರು ತೊರೆಯೊಂದು ನದಿ ರೂಪದಲ್ಲಿ ಹರಿದು ಸಾಗರ ಸೇರುವೆನೆಂದು ಅಚಲ ವಿಶ್ವಾಸದಲ್ಲಿ ಹರಿಯುವಂತೆ ಒಟ್ಟಂದದಲ್ಲಿ ಹೆಣ್ಣಿನ ಧೀ ಶಕ್ತಿಯ ಸಾಮ್ಯ ರೂಪದಲ್ಲಿ ಇವೆ.
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ಲಲಿತ ಪ್ರಬಂಧಗಳ ಸಂಕಲನ ‘ನೆಲದಾಯ ಪರಿಮಳ’ಕ್ಕೆ ಜಯಶ್ರೀ ಬಿ ಕದ್ರಿ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ