Advertisement

ಡಾ. ಎಸ್‌. ವಿ. ನರಸಿಂಹನ್

ಮಣ್ಣಿಗೆ ಮರಳಿದ ನೆಮ್ಮದಿ ವೀರರು

ಚೀನಾದಲ್ಲಿ ಬಿಂಗ್ ಲಾಂಗ್ ಹುಡುಕುತ್ತಾ ಕ್ಷಿಯಾಂಗ್ಟನ್ ತಲುಪಿದ್ದೆ. ಆದರೆ ಅದು ಬಿಂಗ್‌ಲಾಂಗ್ ಮಾರಾಟದ ಪ್ರದೇಶ ಮಾತ್ರವಾಗಿತ್ತು. ಯಾರನ್ನು ಕೇಳಿದರೂ ‘ಅಡಿಕೆ ಬೆಳೆಯುವ ಪ್ರದೇಶ ಹೈನಾನ್; ಹೆಚ್ಚಿನ ಮಾಹಿತಿಗೆ ನೀವು ಅಲ್ಲಿಗೇ ಹೋಗಬೇಕು’ ಎನ್ನುತ್ತಿದ್ದರು. ಹಾಗಾಗಿ ಚೀನಾದಲ್ಲಿ ಅಡಿಕೆಯ ಮಾಹಿತಿ ಸಂಗ್ರಹದ ಸಾಹಸ ಅರ್ಧದಲ್ಲಿಯೇ ನಿಂತಿತ್ತು. ಪರಿಸ್ಥಿತಿ ಹೀಗಿದ್ದಾಗ ಅಚಾನಕ್ಕಾಗಿ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳುವುದಿದೆಯೇ?
ಬಾಲಚಂದ್ರ ಸಾಯಿಮನೆ ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌’ ಕೃಷಿ ಪ್ರವಾಸ ಕಥನಗಳ ಪುಸ್ತಕದ ಒಂದು ಲೇಖನ ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

“ಉಣ್ಣುವುದಲ್ಲಿ ಉಡುವುದರಲ್ಲಿ
ಅಪ್ಪನಿಗೆ ಯಾವಾಗಲೂ ಕೊನೆಯ ಪಾಲು
ಇದ್ದಷ್ಟೇ ಉಂಡು ಮಘೀ ನೀರು ಕುಡಿದು
ಊರ ಅಗಸಿಗೆ ಕೇಳುವ ಹಾಗೆ
ಢರೀ ಹೊಡೆಯುವ ಅಪ್ಪ
ಅರೆ ಹೊಟ್ಟೆಯಲ್ಲಿಯೂ ಸಂತುಷ್ಠಿ”- ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

Read More

ಪಾಂಡೇಶ್ವರ ಗಣಪತಿರಾವ್‌ ಬರೆದ “ಕನ್ನಡ ತಾಯ ಪಾದಕ್ಕೆ” ಕವಿತೆ ಇಂದಿನ ಕಾವ್ಯ ಕುಸುಮ

“ಕನ್ನಡದ ಕವಿಚೂತವನ ಚೈತ್ರನೊಲು ನಿನ್ನ
ಭಾಗೋತ್ಸವಕೆ ಮಧುವ ತರಲಾರೆನು;
ಬಣಗು ಕವಿಗಳನು ಲೆಕ್ಕಿಸದ ಕಬ್ಬಿಗರಾಯ
ನೊಲು ನಿನ್ನ ಕೀರ್ತಿಗಾನವ ಹಾಡೆನು.”- ಕನ್ನಡ ಕಾವ್ಯ ಕುಸುಮ ಸರಣಿಯಲ್ಲಿ, ಪಾಂಡೇಶ್ವರ ಗಣಪತಿರಾವ್‌ ಬರೆದ ಕನ್ನಡ ತಾಯ ಪಾದಕ್ಕೆ ಎಂಬ ಕವನ ಇಂದಿನ ಓದಿಗಾಗಿ

Read More

ಪ್ರಸಾದ್‌ ಕೋಮಾರ್‌ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಪ್ರಸಾದ್‌ ಕೋಮಾರ್. ಮೂಲತಃ ಎಲ್ಲಾಪುರದವರಾದ ಪ್ರಸಾದ್‌ ಸಧ್ಯ ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಾಹಿತ್ಯ, ಸಂಗೀತ, ನಾಟಕ ಹಾಗೂ ಛಾಯಾಗ್ರಹಣದಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ