Advertisement

ಡಾ. ಎಸ್‌. ವಿ. ನರಸಿಂಹನ್

ಸೂರ್ಯಕೀರ್ತಿ ಅನುವಾದಿಸಿದ ತೈವಾನಿನ ಕವಿ ಡಾ. ಟ್ಜೆಮಿನ್ ಇಶನ್ ತ್ಸೈ ಅವರ ಕವಿತೆಗಳು

“ಹಾರುವ ಹಕ್ಕಿ ಹಾಡುತ್ತವೆ,
ಮಣ್ಣಿನ ಅಡಿಯಲ್ಲಿ ಗುಹೆಗಳು
ಪರಸ್ಪರ ನುಸುಳುತ್ತವೆ;
ವಿಭಜನೆಯಾಗಲು ಬಯಸುವುದಿಲ್ಲ
ಅವು ಮಿಂಚಿನ ಬೂದಿಯಲ್ಲಿ ಮುಳುಗಲು ಬಯಸುವುದಿಲ್ಲ.”- ಸೂರ್ಯ ಕೀರ್ತಿ ಅನುವಾದಿಸಿದ ತೈವಾನಿನ ಕವಿ ಡಾ. ಟ್ಜೆಮಿನ್ ಇಶನ್ ತ್ಸೈ ಅವರ ಎರಡು ಕವಿತೆಗಳು

Read More

ಮಹಿಳಾ ಜನಪದ ಸಾಹಿತ್ಯ: ಚರಿತ್ರೀಕರಣದ ಸವಾಲು

ಜನಪದ ಸಾಹಿತ್ಯ ಅಧ್ಯಯನಗಳು ನಡೆದದ್ದು ಮೌಖಿಕ ಮೂಲದಲ್ಲಿದ್ದ ಜನಪದ ಸಾಹಿತ್ಯ ಬರವಣಿಗೆಯಲ್ಲಿ ಘನೀಕರಿಸಿದಾಗಿನಿಂದ, ಜನಪದ ಸಾಹಿತ್ಯವು ಹೀಗೆ ಬರವಣಿಗೆಯಲ್ಲಿ ಘನೀಕರಿಸುವಾಗ ಅದು ಅನೇಕ ಮಾರ್ಪಾಡುಗಳಿಗೆ ಒಳಗಾಗುತ್ತದೆ. ಜನಪದ ಸಾಹಿತ್ಯದಲ್ಲಿ ಉಂಟಾಗುವ ಇಂತಹ ಮಾರ್ಪಾಡುಗಳನ್ನು ನಾರಾಯಣ ಕೆ.ವಿ. ಅವರು ನಾಲ್ಕು ಮಾದರಿಗಳಲ್ಲಿ ಗುರುತಿಸುತ್ತಾರೆ. ಅವುಗಳಲ್ಲಿ ಮೊದಲನೆಯದು “ಇಲ್ಲದ ಮೌಖಿಕ ಸಂಕಥನವನ್ನು ಇದೆ ಎಂದು ಭ್ರಮೆ ಹುಟ್ಟಿಸುವ ರೀತಿಯಲ್ಲಿ ರಚಿಸಿಕೊಟ್ಟ ದಾಖಲೆಗಳು ನಮಗೆ ಸಿಗುತ್ತವೆ.
ಡಾ.ಶೈಲಜ ಇಂ.ಹಿರೇಮಠ ಬರೆದ “ನಿರೂಪಣೆಯಾಚೆಗೆ (ಜನಪದ ಸಾಹಿತ್ಯ ಮತ್ತು ಮಹಿಳೆ)” ಪುಸ್ತಕದ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ