Advertisement

ವಿನಾಯಕ ಅರಳಸುರಳಿ

ಕನ್ನಡಿಯ ಮುಂದೆ ಆವರಣ ಕಳಚಿಕೊಳ್ಳುತ್ತ…..

ಸೈದ್ಧಾಂತಿಕ ಹಠಮಾರಿತನವು ಚೌಕಟ್ಟುಗಳನ್ನು ನಿರ್ಮಿಸುತ್ತದೆ. ಆ ಚೌಕಟ್ಟಿನಾಚೆ ಯೋಚಿಸುವ ಸಹನೆಯನ್ನೇ ಅದು ಕಳೆದುಕೊಳ್ಳುತ್ತದೆ. ತನ್ನ ಚೌಕಟ್ಟಿಗೆ ಒಗ್ಗದವರನ್ನು ಅದು ‘ಅನ್ಯ’ವಾಗಿಸುತ್ತ ಆ ‘ಅನ್ಯ’ವನ್ನು ದ್ವೇಷಿಸುತ್ತ ನಡೆಯುತ್ತದೆ. ಬಲಪಂಥ, ಎಡಪಂಥಗಳೆಂಬ ಚೌಕಟ್ಟುಗಳೂ ಹಾಗೆಯೇ ಕಾಣಿಸುತ್ತಿವೆ. ಅನೇಕರು ಬರಹಗಾರರನ್ನು ನಿರ್ದೇಶಿಸುವ ಪರಿ ಹೇಗಿದೆಯೆಂದರೆ, “ನೀವು ಆ ಚೌಕಟ್ಟಿನಲ್ಲಾದರೂ ಕುಳಿತುಕೊಳ್ಳಿ, ಈ ಚೌಕಟ್ಟಿನಲ್ಲಾದರೂ ಕುಳಿತುಕೊಳ್ಳಿ. ಸರಿಯಾಗಿ ನೀವದಕ್ಕೆ ಫಿಟ್ ಆಗದಿದ್ದರೆ ನಿಮ್ಮ ರೆಕ್ಕೆಗಳನ್ನು ಕತ್ತರಿಸಿಕೊಳ್ಳಿ. ಚೌಕಟ್ಟಿಗೆ ತಕ್ಕಂತೆ ಮುದುರಿಕೊಳ್ಳಿ. ಆದರೆ ಚೌಕಟ್ಟು ಮಾತ್ರ ಅಲುಗಾಡಬಾರದು!” ಮನುಷ್ಯರಿಗಿಂತ ಚೌಕಟ್ಟುಗಳೇ ಮುಖ್ಯವಾಗುವ ವಿಪರ್ಯಾಸವಿದು.
ಇಂದು ಬಿಡುಗಡೆಯಾಗಲಿರುವ ಡಾ. ಗೀತಾ ವಸಂತ ಅವರ “ಅವಳ ಅರಿವು” ಅಂಕಣ ಬರಹಗಳ ಸಂಕಲನದ ಒಂದು ಲೇಖನ ನಿಮ್ಮ ಓದಿಗೆ

Read More

ಗೌರೀಶ ಕಾಯ್ಕಿಣಿಯವರ “ಕಿಸಾ ಗೌತಮಿ” ಬಾನುಲಿ ನಾಟಕ

ವೀಣಾ ಸುದರ್ಶನ್‌ ನಿರ್ದೇಶನದಲ್ಲಿ, ಅನಿವಾಸಿ ಕಲಾವಿದರಿಂದ ಗೌರೀಶ ಕಾಯ್ಕಿಣಿಯವರ “ಕಿಸಾ ಗೌತಮಿ” ಬಾನುಲಿ ನಾಟಕ

ಕೃಪೆ: ಅನಿವಾಸಿ ಆರ್ಟ್ಸ್‌ ಕಲೆಕ್ಟಿವ್

Read More

ಮೋಹಕ ಚಿತ್ರಕ ಶಕ್ತಿಯ ʻಪರವಶʼದ ಕತೆಗಳು

ಕುಮಾರ ಬೇಂದ್ರೆ ಅವರ ಕತೆಗಳ ವಿಶೇಷತೆ ಎಂದರೆ ಬಹಳ ಸುಲಭವಾಗಿ ಓದಿಸಿಕೊಳ್ಳುವಂತಹ ಗುಣ. ಓದುಗನಿಗೆ ಸಂವಹನದ ದೃಷ್ಟಿಯಿಂದ ಹೆಚ್ಚು ಸರಾಗವಾಗಿ, ಹೆಚ್ಚು ತೊಂದರೆ ಕೊಡದೇ ಓದಿಸಿಕೊಳ್ಳುವ ಗುಣ ಅವರ ಎಲ್ಲ ಕತೆಗಳಲ್ಲೂ ಇದೆ. ಇದನ್ನು ಒಂದು ಗುಣ ಎಂದೇ ಹೇಳಲು ನಾನು ಬಯಸುತ್ತೇನೆ. ಯಾಕೆಂದರೆ ಸರಳತೆ ಎನ್ನುವಂಥದ್ದು ಸುಲಭವಲ್ಲ, ಅದನ್ನು ಎಟಕಿಸಿಕೊಳ್ಳುವುದೂ ಕೂಡ ಸುಲಭವಲ್ಲ. ಸರಳವಾಗಿ ಬರೆಯುವುದು ಮತ್ತು ಸರಳವಾಗಿ ಸಂವಹನ ಮಾಡುವುದು ಯಾವಾಗಲೂ ಒಂದು ಸವಾಲು.
ಕುಮಾರ ಬೇಂದ್ರೆಯವರ “ಪರವಶ” ಕಥಾಸಂಕಲನದ ಕುರಿತು ರಘುನಾಥ ಚ.ಹ. ಅವರ ಮಾತುಗಳು

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ