Advertisement
ಚಂದ್ರಶೇಖರ್ ಡಿ. ಆರ್.

ಚಂದ್ರಶೇಖರ್ ಡಿ. ಆರ್. ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ಸಧ್ಯ ಮಧುಗಿರಿಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಓದೋದು,  ಓಡೋದು ಇವರ ನೆಚ್ಚಿನ ಹವ್ಯಾಸ.

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಪ್ರೀತಿ ಎಂಬ ಸಿಹಿಗುಳಿಗೆ ಕೊಡುವ ಚೇತನ

ಅವರು ಯಾವತ್ತು ಎಲ್ಲಿಗೇ ಬಂದರೂ ಇದುವರೆಗೆ ಅವರ ಮ್ಲಾನವಾದ ಮುಖವನ್ನು ನಾನು ನೋಡೇ ಇಲ್ಲ. ಯಾವಾಗಲೂ ನಗ್ತಾ ನಗ್ತಾ ಇರ್ತಾರೆ. ಅವರು ಮತ್ತು ಅವರ ಗೆಳತಿ ಸಂಧ್ಯಾ ರಾಣಿ ಯಾವುದೇ ಸಮಾರಂಭಕ್ಕೆ ಬಂದರೂ ಅವರು ಮುಖ ಕಳೆಗುಂದಿದ್ದನ್ನು ನಾನು ನೋಡೇ ಇಲ್ಲ. ಅವರು ಬಂದರೆ ಆ ವಾತಾವರಣವೆಲ್ಲ ಲೈಟ್ ಹೊತ್ತಿಸಿದಂತೆ… ಒಂದು ನೂರು ಕ್ಯಾಂಡಲ್ ಬಲ್ಬ್ ಹೊತ್ತಿಸಿದ ಹಾಗೆ! ಅವರನ್ನು ನೋಡ್ತಿದ್ದರೆ ನಮಗೂ ಆ ಉಲ್ಲಾಸ ವರ್ಗವಾಗಿ ಬಿಡತ್ತೆ. ಅದೇ ರೀತಿಯ ಅನುಭವ ಅವರ ಸಾಸಿವೆ ತಂದವಳು ಪುಸ್ತಕ ಓದುವಾಗಲೂ ಆಗಿತ್ತು.
ಬಿ.ವಿ. ಭಾರತಿ ಅವರ ‘ಎಲ್ಲಿಂದಲೋ ಬಂದವರು’ ಕೃತಿಗೆ ಟಿ.ಎನ್. ಸೀತಾರಾಮ್ ಬರೆದ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬಿದರಹಳ್ಳಿ ನರಸಿಂಹಮೂರ್ತಿ ಬರೆದ ಕಥೆ

ಪರಿಸ್ಥಿತಿ ಬಿಗಡಾಯಿಸುತ್ತಿತ್ತು. ಕಾನ್ಸ್‌ಟೇಬಲ್ಗೆ ರೈಫಲ್ಹಿಡಿದು ನಿಲ್ಲಲು ಸೂಚಿಸಿದೆ. ಮೊಬೈಲ್ ಫೋನಿನಲ್ಲಿ ತಹಶೀಲ್ದಾರರನ್ನು ಸಂಪಕಿಸಲು ನೋಡಿದೆ. ಶಿರಸ್ತೆದಾರ್ ಸಿಂಪಿಗೇರ್ ಸಿಕ್ಕ. ಎಲೆಕ್ಷನ್ ಡ್ಯೂಟಿಯಿಂದ ವಿನಾಯ್ತಿ ಕೇಳಿದ್ದಕ್ಕೆ ಬೇಕೆಂತಲೆ ನನ್ನನ್ನ ಈ ತರ್ಲೆಊರಿಗೆ ಪ್ರಿಸೈಡಿಂಗ್ ಆಫೀಸರ್ ಮಾಡಿಹಾಕಿಸಿದ್ದ ಮಹಾಶಯ ಅವ. ಪರಿಸ್ಥಿತಿ ವಿವರಿಸಿ ಹೆಚ್ಚೂಕಡಿಮೆ ಆದರೆ ಎಲೆಕ್ಷನ್ ರದ್ದುಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಅರ್ಧಗಂಟೆಯಲ್ಲಿ ಪೋಲೀಸ್ ಜೀಪು ಬಂದಿತು. ಅದರಲ್ಲೆ ನ್ಯಾಮತಿಗೆ ಹೋಗಿ ಐವತ್ತು ರೊಟ್ಟಿ ಕಟ್ಟಿಸಿಕೊಂಡು…”

Read More

ಕನ್ನಡದ ಹೊಸ ರೀತಿಯ ಕಾದಂಬರಿಗಳು: ಒಂದು ಪಕ್ಷಿನೋಟ

ಈ ಸಂಶೋಧನೆಗಳನ್ನು ಸರಿಯಾಗಿ ಗ್ರಹಿಸಿದರೆ ವಸಾಹತುಪ್ರಜ್ಞೆಯು ಕಾದಂಬರಿ ಪ್ರಕಾರದಲ್ಲಿ ಪ್ರಬಲವಾಗಿ ಬರುವ ಯುರೋಪಿನ ಕಥಾಹಂದರದ (Plot) ಮೂಲಕ ಹೇಗೆ ಭಾರತೀಯರಿಗೆ ತಮ್ಮ ಅನುಭವವನ್ನು ಹೇಳಲು ಅಡ್ಡಿಯಾಗುತ್ತದೆ ಎಂಬುದು ಅರ್ಥವಾಗುತ್ತದೆ. ಅಂದರೆ ಇಲ್ಲಿಯ ಊರು, ಕೇರಿ, ಜನ, ಜೀವನದ ಬಗ್ಗೆ ಕಾದಂಬರಿಗಳು ಹೇಳಿದರೂ ಕೂಡ ಯುರೋಪಿನ ಕಥಾಹಂದರದ ಚೌಕಟ್ಟು ಅನುಭವಗಳನ್ನು ಮಸುಕಾಗಿಸುತ್ತದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಾರಿಯೊಡಲಿನ ಬೇವು-ಬೆಲ್ಲ: ಎಂ.ಡಿ.ಚಿತ್ತರಗಿ ಬರಹ

ಒಂದೇ ಮಾದರಿಯ ಕವಿತೆಗಳ ಕಟ್ಟನ್ನು ಇಡೀ ಸಂಕಲನದುದ್ದಕ್ಕೂ ಪೋಣಿಸಿದ ಕವಯಿತ್ರಿ ಅವಸರದ ಗಾಡಿಯನೇರದೆ ನಿಧಾನಕ್ಕೆ ಚಕ್ಕಡಿ ಹತ್ತಿದವರು. ಕಾಲುಹಾದಿಯಲ್ಲಿ ಕಡಲ ಕಂಡವರು. ಅವರೇ ಹೇಳಿಕೊಂಡಂತೆ ಮೂವತ್ತು ವರ್ಷದ…

Read More

ಬರಹ ಭಂಡಾರ