Advertisement

ಸುಕನ್ಯಾ ಕನಾರಳ್ಳಿ

ಮೊಣಕಾಲುಂಗರ, ತುತ್ತಿಗೆ ಸುತ್ತಿಗೆ

ಅಲ್ಲಿಂದ ಮುಂದೆ ದನದ ‘ಫ್ಯಾಕ್ಟರಿ’ ನೋಡುವ ಕಾರ್ಯಕ್ರಮ. ಅಂದರೆ ದನಗಳನ್ನು ಸಿದ್ಧಪಡಿಸುವ ಫ್ಯಾಕ್ಟರಿ. ನಮ್ಮ ಸಿನಿಮಾ ಮಂದಿರಗಳ ಟಿಕೆಟ್‌ ಕೌಂಟರ್‌ಗಳ ಎದುರು ಕ್ಯೂ ನಿಲ್ಲಲು ಎರಡೂ ಕಡೆ ಅಡ್ಡಗಟ್ಟೆ ಕಟ್ಟಿದ ಹಾಗೆ, ಅಮೆರಿಕದ ದನಗಳ ಫ್ಯಾಕ್ಟರಿಯ ಎದುರು ಆಳೆತ್ತರದ ಒಂದರ್ಧ ಕಿ.ಮೀ. ಉದ್ದದ ಬೇಲಿಯಂಥ ಕಟ್ಟೆ ಕಟ್ಟಿರುತ್ತಾರೆ. ಹುಟ್ಟಿ ಎರಡು ತಿಂಗಳುಗಳಷ್ಟೇ ಆದ ಮುದ್ದು ಎಳೆಗರುಗಳನ್ನು ಎಲ್ಲಿಂದಲೋ ಸಾವಿರ ಸಂಖ್ಯೆಯಲ್ಲಿ ಖರೀದಿಸಿ ತಂದು ಇಲ್ಲಿನ ಕಟ್ಟೆಗಳ ಮಧ್ಯೆ ಸಾಲಾಗಿ ಸಾಗಿಸುತ್ತಾರೆ.
ನಾಗೇಶ್ ಹೆಗಡೆ ಅವರು ಬರೆದ ಗಗನ ಸಖಿಯರ ಸೆರಗ ಹಿಡಿದು ಕೃತಿಯ ಮತ್ತೊಂದು ಅಧ್ಯಾಯ ಇಂದಿನ ಓದಿಗೆ.

Read More

ಯಾರಿಲ್ಲಿಗೆ ಬಂದರು ಕಳೆದಿರುಳು: ಕಾವ್ಯ ಕುಸುಮ

“ಮೈಯೆಲ್ಲಾ ಗಡಗುಟ್ಟುತಲಿದೆಯೇ
ಬೆದರಿಸಿದವರಾರು?
ಮುಖ ತೊಯ್ದಿದೆ, ಕಣ್ಣೀರಿನ ಹನಿಯನು
ಹರಿಯಿಸಿದವರಾರು?
ಯಾರೂ ಕಾಣದ ಆ ಮರೆಯೊಳಗೆ”- ಕನ್ನಡ ಕಾವ್ಯ ಲೋಕದ ಕುಸುಮ ಸರಣಿಯಲ್ಲಿ ರಾಮಚಂದ್ರರ ಕವಿತೆ “ಯಾರಿಲ್ಲಿಗೆ ಬಂದರು ಕಳೆದಿರುಳು”

Read More

ಕರಣಂ ಪವನ್‌ ಪ್ರಸಾದ್‌ ಹೊಸ ಕಾದಂಬರಿಯ ಪುಟಗಳು

ನಾನು ಇಲ್ಲಿ ಕುಳಿತು ಮಾತಾಡುತ್ತಿರುವ ನನ್ನ ‘ಈಗ’, ನೀವು ಕೇಳುತ್ತಿರುವ ನಿಮ್ಮ ‘ಈಗ’ ಒಂದೇ ಅಲ್ಲ. ಇಡೀ ಬ್ರಹ್ಮಾಂಡದ ಹೋಲಿಕೆಯಲ್ಲಿ ನಾವು ಸಣ್ಣವರಾದ್ದರಿಂದ ಈ ವಿಪರ್ಯಾಸ ಗೋಚರ ಆಗುತ್ತಿಲ್ಲ. ಹಾಟ್ ಬಲೂನಿನ ಮೇಲೆ ಇರುವ ಇರುವೆಗೆ ತನ್ನ ಜಾಗ ಮಟ್ಟಸ ಎಂದೇ ತೋರುತ್ತದೆ. ಮನುಷ್ಯನಿಗೆ ನಿಂತ ಜಾಗ ಮಟ್ಟಸ ಅನ್ನಿಸುವುದೂ ಹೀಗೆಯೇ. ನಾವು ಭೂಮಿಯ ಗಾತ್ರಕ್ಕೆ ಹೋಲಿಸಿ, ತುಂಬಾ ಗಾತ್ರ ಇದ್ದಿದ್ದರೆ ಅದು ದುಂಡು ಎಂದು ಕಣ್ಣಿಗೇ ಕಾಣಿಸುತ್ತಿತ್ತು. ಕರಣಂ ಪವನ್‌ ಪ್ರಸಾದ್‌ ಬರೆದ ‘ಸತ್ತು’  ಎಂಬ ಹೊಸ  ಕಾದಂಬರಿಯಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕಿನ ವಿನ್ಯಾಸಗಳ ಬಗ್ಗೆ ಓದುಗರನ್ನು ಒಪ್ಪಿಸುವ ಕತೆಗಳು

ಹೊಸ ತಲೆಮಾರಿನವರೇ ಇನ್ನೂ ಗೊಂದಲದಲ್ಲಿರುವಾಗ ಹಿಂದಿನ ತಲೆಮಾರಿನವರೇ ಈ ರೀತಿಯ ಮನೋಧರ್ಮ ತೋರುವುದು, ಹಾಗೆ ತೋರುವ ಮುನ್ನ ಮನುಷ್ಯ ಸಹಜವಾದ ಎಲ್ಲ ಗೊಂದಲ, ಹಿಂಜರಿಕೆಗಳನ್ನು ಅನುಭವಿಸುವುದನ್ನು ಕೂಡ ಕತೆ ತೆರೆದು ತೋರಿಸುತ್ತದೆ. ಈ ಗೊಂದಲ, ಹಿಂಜರಿಕೆಗಳನ್ನು ಹೇಳದೆ ಹೋಗಿದ್ದರೆ ಕತೆ ಕೇವಲ ಆಶಯಪ್ರಧಾನವಾಗಿರುತಿತ್ತು. ಯಾರದೋ, ಯಾವುದೋ ಕತೆಯೆಂದು ಪ್ರಾರಂಭವಾಗಿ, ಇನ್ಯಾವುದೋ, ಯಾರದೋ ಕತೆಯಾಗುವುದು. ಕೊನೆಗೆ ಎಲ್ಲರ ಕತೆಯೂ ಒಂದೇ ಆಗಿರುವುದು- ಈ ಮಾದರಿಯನ್ನು ಮತ್ತೆ ಮತ್ತೆ ಆನಂದ್ ಎಲ್ಲ ಕತೆಗಳಲ್ಲೂ ಬಳಸುತ್ತಾರೆ.
ಆನಂದ್‌ ಗೋಪಾಲ್‌ ಹೊಸ ಕಥಾಸಂಕಲನ “ಆಟಗಾಯಿ”ಗೆ ಕೆ. ಸತ್ಯನಾರಾಯಣ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ