Advertisement

ಸುಕನ್ಯಾ ಕನಾರಳ್ಳಿ

ಕನ್ನಡ ಕಾವ್ಯಮಾಲೆಯ ಕುಸುಮ: ‘ಮರವಾಗದವರು’

“ಆದರೂ ನೀವು
ಮರವಾಗಲಿಲ್ಲ ಕುಂತ ಕಡೆಯಲ್ಲಿ
ಸಿಡಿಲಫಲ ಬೇಕೆಂದು
ಶಿಲೆಯಾಗಲಿಲ್ಲ ನಿಂತಕಡೆಯಲ್ಲಿ
ಬಯಲುಮನೆ ಬೇಕೆಂದು
ಸಿಗಿಹಾಕಿಕೊಂಡಿಲ್ಲ ಅಂದ ನುಡಿಯಲ್ಲಿ
ಬರಿ ತಿರುಳು ಬೇಕೆಂದು”- ಕನ್ನಡ ಕಾವ್ಯಮಾಲೆಯ ಕುಸುಮ: ಎಚ್.ಎಸ್.ಶಿವಪ್ರಕಾಶರ ‘ಮರವಾಗದವರು’ ಕವಿತೆ

Read More

ಅಮ್ಮ , ಆಸ್ಪತ್ರೆ ಮತ್ತು ಮೇಟ್ರಾನ್

ಆಸ್ಪತ್ರೆಗೆ ಬಂದ ಕೆಲವು ರೋಗಿಗಳ ಸಂಬಂಧಿಕರು ಮಾತ್ರ ಇಲ್ಲಿ ನಿಂತು ತಮ್ಮ ಕಡೆಯವರು ಬೇಗ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದರಾದರೂ ಶಿವ ಮಾತ್ರ ಕಿವುಡನಂತೆ ನಿಮೀಲನೇತ್ರನಾಗಿ ನಿಂತಿರುತ್ತಿದ್ದ. ಶಿವನನ್ನು ಸುತ್ತುವರಿದು ಬೆಳೆದಿದ್ದ ಹಸಿರ ಬಳ್ಳಿಗಳು ಆಗ ಶಿವನ ಹಿನ್ನಲೆಯ ಸೊಬಗನ್ನು ಇಮ್ಮಡಿಸಿದ್ದವು. ಈಗ ಅಲ್ಲಿ ಬಳ್ಳಿಯ ಬದಲು ಗೋಡೆಯ ದೇವಸ್ಥಾನ ತಲೆಯೆತ್ತಿದೆ. ಆಗಿನ ಹಸಿರ ವೈಭವವಿಲ್ಲದ ಶಿವ ಮತ್ತು ಅವನ ತಲೆಯ ಮೇಲಿನ ಗಂಗೆಯರು ಬಳಲಿದವರಂತೆ ಕಾಣುತ್ತಾರೆ. ಯಾರೋ ಕಲಾವಿದ ಶಿವನಿಗೆ ಪೊಲೀಸ್ ಮೀಸೆ ಮಾಡಿದ್ದು ಮಾತ್ರ ಆಗಿನಂತೆ ಈಗಲೂ ತಮಾಷೆಯಾಗಿ ಕಾಣುತ್ತದೆ.
ಡಾ. ಎಚ್.ಎಸ್. ಸತ್ಯನಾರಾಯಣ ಅವರ ಹೊಸ ಪ್ರಬಂಧ ಸಂಕಲನ “ಪನ್ನೇರಳೆ” ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ಕೊಳ್ಳೆಗಾಲ್ ಮೆಮೋರಿಯಲ್

ಅಮೆರಿಕದ ಜನ ಈಗಲೂ ತಲೆ ತಗ್ಗಿಸಿ ಕತೆ ಹೇಳುವ ತಗ್ಗಿನ ಸ್ಮಾರಕ ‘ವಿಯೆಟ್ನಾಂ ಮೆಮೋರಿಯಲ್’. ವಿಯೆಟ್ನಾಂನಲ್ಲಿ 1955ರಿಂದ 75ರವರೆಗೆ ಸತತ ಇಪ್ಪತ್ತು ವರ್ಷಗಳ ಕಾಲ ಹೋರಾಟ ನಡೆಸಿ ಅಮೆರಿಕ ಕೊನೆಗೂ ಯಶ ಗಳಿಸಲಾಗದೇ ಸೋತು ಹಿಮ್ಮೆಟ್ಟಿದ್ದು ಈ ಮಹಾನ್ ದೇಶಕ್ಕೆ ಎಂದೂ ಮರೆಯಲಾಗದ ಮುಖಭಂಗ. ಆ ಯುದ್ಧದಲ್ಲಿ ಮಡಿದವರಿಗಾಗಿ ಅಮೆರಿಕದಲ್ಲಿ ನಿರ್ಮಿಸಿದ ಸ್ಮಾರಕಗಳಿಗೆ ಕೊಳ್ಳೇಗಾಲದ ‘ವೆರಿಸ್ಪೆಷಲ್’  ಕಲ್ಲುಚಪ್ಪಡಿಗಳನ್ನು ಅಂದರೆ ಗ್ರಾನೈಟನ್ನು ಬಳಸಲಾಗಿದೆ. ಈ ಕಲ್ಲುಚಪ್ಪಡಿಗಳನ್ನು ರೂಪಿಸಲು ಜೀವತೆತ್ತವರಿಗೆ ಸ್ಮಾರಕ ಬೇಡವೇ…
ನಾಗೇಶ್ ಹೆಗಡೆ ಅವರು ಬರೆದ ಗಗನ ಸಖಿಯರ ಸೆರಗ ಹಿಡಿದು ಕೃತಿಯ ಒಂದು ಅಧ್ಯಾಯ ಇಂದಿನ ಓದಿಗೆ. 

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಎಸ್.‌ ಗೊರವರ ಬರೆದ ಕತೆ

ಪದ್ಮಾಳ ಅತ್ತೆ, ಮಾವನಿಗೂ ಚಿಂತೆ ಮನೆ ಮಾಡಿತು. ತಮ್ಮ ವಂಶ ಬೆಳೆಸುವ ಕುಡಿ ಪಡೆಯಲು ಅದೇನು ಮಾಡಬೇಕೋ ತಿಳಿಯದಾಯಿತು. ದೇವರಾಜನಿಗೆ ಮತ್ತೊಂದು ಮದುವೆ ಮಾಡಿದರೆ ಹ್ಯಾಗೆ ಎನ್ನುವ ಆಲೋಚನೆ ಅವರಲ್ಲಿ ಮೊಳೆಯಿತು. ಕೆಲ ಸಂಬಂಧಿಕರು ಮದುವೆ ಮಾಡುವುದೇ ಸರಿಯೆಂದು ಸಲಹೆ ನೀಡಿದರು. ಇದು ಪದ್ಮಾಳ ಕಿವಿ ತಲುಪಿ ವಿಚಿತ್ರ ಸಂಕಟದಲ್ಲಿ ಮುಳುಗಿದಳು. ದಿನಪೂರ್ತಿ ಮಾತಿಲ್ಲದೆ ಚಿಂತೆಯಲ್ಲೇ ಮುಳುಗಿದಳು. ಲೋಕದ ಪರಿವೆಯನ್ನೇ ಮರೆಯತೊಡಗಿದಳು. ಟಿ.ಎಸ್. ಗೊರವರ ಬರೆದ ಕತೆ “ಕತ್ತಲಿನಾಚೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ