Advertisement

ಸುಕನ್ಯಾ ಕನಾರಳ್ಳಿ

‘ಅರೆಬೈಲು ಘಟ್ಟಗಳಲ್ಲಿʼ ಕವಿತೆ ಇಂದಿನ ಕಾವ್ಯ ಕುಸುಮ

“ಹಿಂಡುಗಟ್ಟಿ ಬಂದ ಮೋಡ
ಮುಂದೆ ಹೋಗಲಾರೆವೆಂದು
ಬಾನ ತೊಟ್ಟಿಲಲ್ಲಿ ತಾವೆ
ತೂಗಿಕೊಂಡವು.”- ಗಿರಡ್ಡಿ ಗೋವಿಂದರಾಜರು ಬರೆದ ಅರೆಬೈಲು ಘಟ್ಟಗಳಲ್ಲಿ ಕವಿತೆ ‘ಕಾವ್ಯ ಮಾಲೆಯ ಕಾಣದ ಕುಸುಮಗಳು’ ಸರಣಿಯಲ್ಲಿ ನಿಮ್ಮ ಓದಿಗಾಗಿ.

Read More

ಅಜೀತ ಪಾತ್ರೋಟ ಬರೆದ ಈ ದಿನದ ಕವಿತೆ

“ಉಸಿರ ಬಿಸಿ ಬಸೆದು ತಂಪಾಗಿದ್ದಾಳೆ
ಧರೆಗೆ ಧಾರೆಯಾಗಿ ಜಿನುಗಲು
ಭೂವಿಗೆ ಹಸಿರಾಗೊಡೆಯಲೂ
ಕಲರವಾಗಿ ತಣಿಸಲು
ಮುಂದಾಗಿದ್ದಾಳೆ
ಅವಳೇ ನನ್ನೊಳಗಿನವಳು
ನನ್ನ ಬೆಳಗಿನವಳು”- ಅಜೀತ ಪಾತ್ರೋಟ ಬರೆದ ಈ ದಿನದ ಕವಿತೆ

Read More

ಕಾವ್ಯಮಾಲೆಯ ಕುಸುಮ: ಯಾಂವ ನನ್ನೆ ಕೇಳಾಂವ?

“ತೊಟ್ಟಿಲ ಕೂಸು ಆಡತಿರಲಿ
ತಾಯಿ ಜೋಗುಳ ಹಾಡತಿರಲಿ
ಹಕ್ಕಿದನಿಗೆ ದನಿಗೂಡಿಸಿದರು
ನಾಯಾಕ ನನ್ಹಾಡ ಹಾಡಲಿ?
ಯಾಂವ ನನ್ನ ಕೇಳಾಂವ! ॥೨॥”- ಕಾವ್ಯಮಾಲೆಯ ಕುಸುಮಯಲ್ಲಿ ಅರ್ಚಿಕ ವೆಂಕಟೇಶರು ಬರೆದ ಕವಿತೆ “ಯಾಂವ ನನ್ನೆ ಕೇಳಾಂವ?”

Read More

ಗಾಂಧಿ ಕಥನ ಕುರಿತು ನಾಗಭೂಷಣ ಕಥನ

ನಿನ್ನೆ ಇರುಳು ತೀರಿಹೋದ ನಿಷ್ಠುರ ಮನಸಿನ ಕನ್ನಡದ ವಿಮರ್ಶಕ ಡಿ.ಎಸ್.ನಾಗಭೂಷಣ ಕೈಗೆತ್ತಿಕೊಂಡ ಕೆಲಸವನ್ನು ತಪಸ್ಸಿನಂತೆ ಕುಳಿತು ಮುಗಿಸುತ್ತಿದ್ದ ಶ್ರಮಜೀವಿ ಬರಹಗಾರರಾಗಿದ್ದರು. ತುರ್ತು ಪರಿಸ್ಥಿತಿಯ ಕಾಲದಲ್ಲಿ ಆಕಾಶವಾಣಿ ದೆಹಲಿಯಿಂದ ಬರುತ್ತಿದ್ದ ಕನ್ನಡ ವಾರ್ತೆಗಳ ಪರಿಚಿತ ಮತ್ತು ಜನಪ್ರಿಯ ರೇಡಿಯೋ ಧ್ವನಿಯಾಗಿದ್ದರು.. ಮಹಾ ಜಗಳಗಂಟರೂ ಮತ್ತು ಅಷ್ಟೇ ಮುಗ್ಧರೂ ಆಗಿದ್ದ ನಾಗಭೂಷಣರು ತಮ್ಮ ರೇಡಿಯೋ ಕಾರ್ಯಕ್ರಮ, ಪತ್ರಿಕಾ ಸಂಪಾದಕೀಯ ಬರಹಗಳು ಮತ್ತು ಸಾರ್ವಜನಿಕ ಭಾಷಣಗಳಿಂದ ಬಹಳ ಕಾಲ ನೆನಪಿನಲ್ಲಿ ಉಳಿಯಬಲ್ಲವರು. ಈ ಸಲದ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಪುಸ್ತಕದ ಕುರಿತು ಈ ಹಿಂದೆ ಅವರು ಬರೆದಿದ್ದ ಲೇಖನವೊಂದು ಅವರ ನೆನಪಿಗಾಗಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ