Advertisement

ವಿನಾಯಕ ಅರಳಸುರಳಿ

ಸ್ತ್ರೀ ಸಂವೇದನೆಯ ಸರಳ ನಿರೂಪಣೆ

ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್  ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.

Read More

ಮಣ್ಣಿಗೆ ಮರಳಿದ ನೆಮ್ಮದಿ ವೀರರು

ಚೀನಾದಲ್ಲಿ ಬಿಂಗ್ ಲಾಂಗ್ ಹುಡುಕುತ್ತಾ ಕ್ಷಿಯಾಂಗ್ಟನ್ ತಲುಪಿದ್ದೆ. ಆದರೆ ಅದು ಬಿಂಗ್‌ಲಾಂಗ್ ಮಾರಾಟದ ಪ್ರದೇಶ ಮಾತ್ರವಾಗಿತ್ತು. ಯಾರನ್ನು ಕೇಳಿದರೂ ‘ಅಡಿಕೆ ಬೆಳೆಯುವ ಪ್ರದೇಶ ಹೈನಾನ್; ಹೆಚ್ಚಿನ ಮಾಹಿತಿಗೆ ನೀವು ಅಲ್ಲಿಗೇ ಹೋಗಬೇಕು’ ಎನ್ನುತ್ತಿದ್ದರು. ಹಾಗಾಗಿ ಚೀನಾದಲ್ಲಿ ಅಡಿಕೆಯ ಮಾಹಿತಿ ಸಂಗ್ರಹದ ಸಾಹಸ ಅರ್ಧದಲ್ಲಿಯೇ ನಿಂತಿತ್ತು. ಪರಿಸ್ಥಿತಿ ಹೀಗಿದ್ದಾಗ ಅಚಾನಕ್ಕಾಗಿ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳುವುದಿದೆಯೇ?
ಬಾಲಚಂದ್ರ ಸಾಯಿಮನೆ ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌’ ಕೃಷಿ ಪ್ರವಾಸ ಕಥನಗಳ ಪುಸ್ತಕದ ಒಂದು ಲೇಖನ ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

“ಉಣ್ಣುವುದಲ್ಲಿ ಉಡುವುದರಲ್ಲಿ
ಅಪ್ಪನಿಗೆ ಯಾವಾಗಲೂ ಕೊನೆಯ ಪಾಲು
ಇದ್ದಷ್ಟೇ ಉಂಡು ಮಘೀ ನೀರು ಕುಡಿದು
ಊರ ಅಗಸಿಗೆ ಕೇಳುವ ಹಾಗೆ
ಢರೀ ಹೊಡೆಯುವ ಅಪ್ಪ
ಅರೆ ಹೊಟ್ಟೆಯಲ್ಲಿಯೂ ಸಂತುಷ್ಠಿ”- ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ