Advertisement

ವಿನಾಯಕ ಅರಳಸುರಳಿ

ದಟ್ಟ ಅನುಭವಗಳ ಬೆನ್ನ ಹಿಡಿದು 

ಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೇವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೆ ವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿ

Read More

ಮೊಣಕಾಲುಂಗರ, ತುತ್ತಿಗೆ ಸುತ್ತಿಗೆ

ಅಲ್ಲಿಂದ ಮುಂದೆ ದನದ ‘ಫ್ಯಾಕ್ಟರಿ’ ನೋಡುವ ಕಾರ್ಯಕ್ರಮ. ಅಂದರೆ ದನಗಳನ್ನು ಸಿದ್ಧಪಡಿಸುವ ಫ್ಯಾಕ್ಟರಿ. ನಮ್ಮ ಸಿನಿಮಾ ಮಂದಿರಗಳ ಟಿಕೆಟ್‌ ಕೌಂಟರ್‌ಗಳ ಎದುರು ಕ್ಯೂ ನಿಲ್ಲಲು ಎರಡೂ ಕಡೆ ಅಡ್ಡಗಟ್ಟೆ ಕಟ್ಟಿದ ಹಾಗೆ, ಅಮೆರಿಕದ ದನಗಳ ಫ್ಯಾಕ್ಟರಿಯ ಎದುರು ಆಳೆತ್ತರದ ಒಂದರ್ಧ ಕಿ.ಮೀ. ಉದ್ದದ ಬೇಲಿಯಂಥ ಕಟ್ಟೆ ಕಟ್ಟಿರುತ್ತಾರೆ. ಹುಟ್ಟಿ ಎರಡು ತಿಂಗಳುಗಳಷ್ಟೇ ಆದ ಮುದ್ದು ಎಳೆಗರುಗಳನ್ನು ಎಲ್ಲಿಂದಲೋ ಸಾವಿರ ಸಂಖ್ಯೆಯಲ್ಲಿ ಖರೀದಿಸಿ ತಂದು ಇಲ್ಲಿನ ಕಟ್ಟೆಗಳ ಮಧ್ಯೆ ಸಾಲಾಗಿ ಸಾಗಿಸುತ್ತಾರೆ.
ನಾಗೇಶ್ ಹೆಗಡೆ ಅವರು ಬರೆದ ಗಗನ ಸಖಿಯರ ಸೆರಗ ಹಿಡಿದು ಕೃತಿಯ ಮತ್ತೊಂದು ಅಧ್ಯಾಯ ಇಂದಿನ ಓದಿಗೆ.

Read More

ಯಾರಿಲ್ಲಿಗೆ ಬಂದರು ಕಳೆದಿರುಳು: ಕಾವ್ಯ ಕುಸುಮ

“ಮೈಯೆಲ್ಲಾ ಗಡಗುಟ್ಟುತಲಿದೆಯೇ
ಬೆದರಿಸಿದವರಾರು?
ಮುಖ ತೊಯ್ದಿದೆ, ಕಣ್ಣೀರಿನ ಹನಿಯನು
ಹರಿಯಿಸಿದವರಾರು?
ಯಾರೂ ಕಾಣದ ಆ ಮರೆಯೊಳಗೆ”- ಕನ್ನಡ ಕಾವ್ಯ ಲೋಕದ ಕುಸುಮ ಸರಣಿಯಲ್ಲಿ ರಾಮಚಂದ್ರರ ಕವಿತೆ “ಯಾರಿಲ್ಲಿಗೆ ಬಂದರು ಕಳೆದಿರುಳು”

Read More

ಕರಣಂ ಪವನ್‌ ಪ್ರಸಾದ್‌ ಹೊಸ ಕಾದಂಬರಿಯ ಪುಟಗಳು

ನಾನು ಇಲ್ಲಿ ಕುಳಿತು ಮಾತಾಡುತ್ತಿರುವ ನನ್ನ ‘ಈಗ’, ನೀವು ಕೇಳುತ್ತಿರುವ ನಿಮ್ಮ ‘ಈಗ’ ಒಂದೇ ಅಲ್ಲ. ಇಡೀ ಬ್ರಹ್ಮಾಂಡದ ಹೋಲಿಕೆಯಲ್ಲಿ ನಾವು ಸಣ್ಣವರಾದ್ದರಿಂದ ಈ ವಿಪರ್ಯಾಸ ಗೋಚರ ಆಗುತ್ತಿಲ್ಲ. ಹಾಟ್ ಬಲೂನಿನ ಮೇಲೆ ಇರುವ ಇರುವೆಗೆ ತನ್ನ ಜಾಗ ಮಟ್ಟಸ ಎಂದೇ ತೋರುತ್ತದೆ. ಮನುಷ್ಯನಿಗೆ ನಿಂತ ಜಾಗ ಮಟ್ಟಸ ಅನ್ನಿಸುವುದೂ ಹೀಗೆಯೇ. ನಾವು ಭೂಮಿಯ ಗಾತ್ರಕ್ಕೆ ಹೋಲಿಸಿ, ತುಂಬಾ ಗಾತ್ರ ಇದ್ದಿದ್ದರೆ ಅದು ದುಂಡು ಎಂದು ಕಣ್ಣಿಗೇ ಕಾಣಿಸುತ್ತಿತ್ತು. ಕರಣಂ ಪವನ್‌ ಪ್ರಸಾದ್‌ ಬರೆದ ‘ಸತ್ತು’  ಎಂಬ ಹೊಸ  ಕಾದಂಬರಿಯಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ