ಕವಿತಾ ಅಡೂರು ಬರೆದ ಈ ದಿನದ ಕವಿತೆ
“ನಿನ್ನ ಪುಟ್ಟ ಕಂಗಳಲ್ಲಿರುವ
ಆವೇಶದ ಸೊಡರನ್ನು ತಂಪಾಗಿಸು
ಪ್ರೀತಿ ಪ್ರಣತಿಯನು ಬೆಳಗು
ನೆತ್ತರಿಳಿಯುವ ದಾರಿಯಿಂದತ್ತ ಸರಿ”- ಕವಿತಾ ಅಡೂರು ಬರೆದ ಈ ದಿನದ ಕವಿತೆ
ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.
Posted by ಕೆಂಡಸಂಪಿಗೆ | Aug 4, 2021 | ದಿನದ ಕವಿತೆ |
“ನಿನ್ನ ಪುಟ್ಟ ಕಂಗಳಲ್ಲಿರುವ
ಆವೇಶದ ಸೊಡರನ್ನು ತಂಪಾಗಿಸು
ಪ್ರೀತಿ ಪ್ರಣತಿಯನು ಬೆಳಗು
ನೆತ್ತರಿಳಿಯುವ ದಾರಿಯಿಂದತ್ತ ಸರಿ”- ಕವಿತಾ ಅಡೂರು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 3, 2021 | ದಿನದ ಪುಸ್ತಕ |
ತೆಲುಗಿನ ಪ್ರಸಿದ್ಧ ಲೇಖಕ ಶ್ರೀರಮಣ ಅವರು 2019ರಲ್ಲಿ ಬರೆದ `ನಾಲುಗೋ ಎಕರಂ’ ಎಂಬ ನೀಳ್ಗತೆಯನ್ನು ಯುವಲೇಖಕ ಅಜಯ್ ವರ್ಮಾ ಅಲ್ಲೂರಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಶ್ರೀರಮಣ ಅವರ ‘ಮಿಥುನಂ’ ಕಥೆಯನ್ನು ಕಥೆಗಾರ ವಸುಧೇಂದ್ರ ಅವರು ಕನ್ನಡಕ್ಕೆ ತಂದಾಗ, ಅವರ ಕಥನ ಶೈಲಿಯನ್ನು ಕನ್ನಡದ ಓದುಗರು ಬಹಳ ಮೆಚ್ಚಿಕೊಂಡಿದ್ದರು. ಇದೀಗ ಶ್ರೀರಮಣರ ಮತ್ತೊಂದು ನೀಳ್ಗಥೆಯ ಅನುವಾದವನ್ನು ‘ಛಂದ ಪುಸ್ತಕ’ ಪ್ರಕಟಿಸಿದೆ. ‘ನಾಲ್ಕನೇ ಎಕರೆ’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಈ ಕೃತಿಯ ಬಗ್ಗೆ ಅನುವಾದಕ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು ಇಲ್ಲಿವೆ.
Read MorePosted by ಕೆಂಡಸಂಪಿಗೆ | Aug 2, 2021 | ದಿನದ ಕವಿತೆ |
“ನಾನಿದ್ದು, ಹೋದರೆ ನನ್ನ ಜೀವತಂತುಗಳು
ತೂಕದ ದುಃಖ ಯಾರಿಗೆ,ಹೋದವರ ಮುಂದೆ
ಬದುಕಿದ್ದವರಿಗೆ ಶಾಪ ಜೀವನ ಯಾವಾಗಲೂ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 2, 2021 | video of the day |
Posted by ಕೆಂಡಸಂಪಿಗೆ | Aug 2, 2021 | video of the day |
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್ ಹೆರಾಲ್ಡ್ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್…
Read More