ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.
ಶೂದ್ರರಾಗ: ಎಂ.ವಿ. ಶಶಿಭೂಷಣ ರಾಜು ಕವಿತೆ
Posted by ಕೆಂಡಸಂಪಿಗೆ | Jul 28, 2021 | ದಿನದ ಕವಿತೆ |
“ತುಳಿದಿರುವ ಹೃದಯ ಅರಳಿ
ಹೊಸತು ಭಾವ ತುಂಬಿದೆ
ಕಳೆದಿರುವ ದಿನವು ಉರುಳಿ
ಕಸುವು ಈಗ ಬಂದಿದೆ”- ಎಂ.ವಿ. ಶಶಿಭೂಷಣ ರಾಜು ಬರೆದ ಕವಿತೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ
Posted by ಕೆಂಡಸಂಪಿಗೆ | Jul 25, 2021 | ವಾರದ ಕಥೆ, ಸಾಹಿತ್ಯ |
ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ
ರಾಮು ಕವಿತೆಗಳು : ರಘುನಂದನ
Posted by ಕೆಂಡಸಂಪಿಗೆ | Jul 24, 2021 | video of the day |
ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ: ನಿದ್ದೆಹೋಗುವ ಮುನ್ನ
Posted by ಕೆಂಡಸಂಪಿಗೆ | Jul 23, 2021 | ದಿನದ ಕವಿತೆ |
“ಅಡುಗೆಗೊಂದು ರುಚಿ, ಆಪ್ತರ
ಮಾತಿಗೊಂದು ಘಮ ಮಗನ
-ನೇವರಿಕೆಗೊಂದು ಉಮೇದು
ಬೆಕ್ಕಿಗೊಂದು ಅಪ್ಪುಗೆ- ಇರುಳ
ಹೆಜ್ಜೆಗೆ ನನ್ನ ಗೆಜ್ಜೆ”- ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು
ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್ ಹೆರಾಲ್ಡ್ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್…
Read Moreಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ನನ್ನ ತಾಯಿ ವೆಂಕೂಬಾಯಿ: ರಂಜಾನ್ ದರ್ಗಾ ಸರಣಿMay 6, 2024 | ದಿನದ ಅಗ್ರ ಬರಹ
-
ಎಚ್.ವಿ.ಶ್ರೀನಿಧಿ ಬರೆದ ಈ ದಿನದ ಕವಿತೆMay 6, 2024 | ದಿನದ ಕವಿತೆ
-
ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣMay 4, 2024 | ಅಂಕಣ