Advertisement

ಸುಕನ್ಯಾ ಕನಾರಳ್ಳಿ

ಒಂದೊಂದು ತಲೆಗೂ ಒಂದೊಂದು ಬೆಲೆ

ಈವರೆಗೂ ಅವರು ಇಂಟರ್‍ವ್ಯೂ ಪ್ಯಾನಲ್‍ಗಳಲ್ಲಿ ಕುಳಿತು ಸಂದರ್ಶನ ತೆಗೆದು ಕೊಂಡವರೇ ಹೊರತು ಸಂದರ್ಶನ ಕೊಟ್ಟವರಲ್ಲ. ಅದೂ, ಹೆಚ್ಚಾಗಿ ಇಂಜಿನಿಯರಿಂಗ್ ಡಿಪಾರ್ಟಮೆಂಟ್‍ನ ಕೊನೆಯ ಹಂತದ ಇಂಟರ್‍ವ್ಯೂಗಳಿಗೆ ಎಚ್ ಆರ್ ಪ್ರತಿನಿಧಿಸುವ ಪ್ಯಾನಲ್‍ನ ಸದಸ್ಯರಾಗಿ. ಇಂಜಿನಿಯರಿಂಗ್ ಡಿಪಾರ್ಟಮೆಂಟ್‍ನ ಸೀನಿಯರ್ ಮ್ಯಾನೇಜರ್‍ಗಳು ತಮ್ಮ ಸುದೀರ್ಘ ಪ್ರಶ್ನೋತ್ತರಗಳನ್ನು ಮುಗಿಸಿದ ಮೇಲೆ ತಮ್ಮ ಸರದಿಬಂದಾಗ ಒಂದೆರಡು ಎಚ್‍ಆರ್ ಪ್ರಶ್ನೆಗಳನ್ನು ಕೇಳಿ, “ದ ಕ್ಯಾಂಡಿಡೇಟ್ ಹ್ಯಾಸ್ ರೀಸನಬಲ್ ಕಮ್ಯುನಿಕೇಶನ್ ಸ್ಕಿಲ್ಸ್”
ಎಂ.ಆರ್. ದತ್ತಾತ್ರಿ ಅವರ “ಒಂದೊಂದು ತಲೆಗೂ ಒಂದೊಂದು ಬೆಲೆ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕಾವ್ಯಮಾಲೆಯ ಕುಸುಮ ‘ಹೀರೆಯ ಹೂವು’

“ಅಂಗಳದಲ್ಲಿಹ ಹೀರೆಯ ಹೂವೆ,
ನಿನ್ನನೆ ನೋಡುವೆನು ;
ಹಳದಿಯನುಟ್ಟಿಹ ನಿನ್ನನು ಕುರಿತೇ
ಗೀತೆಯ ಹಾಡುವೆನು !
ಏನೆಂದುಲಿಯಲಿ, ಹೂವೇ,  ಹೇಳು ?
ಬಾಯಿಗೆ ಬಂದುದ ಹಾಡುವೆ ಕೇಳು!”-ಕನ್ನಡ ಕಾವ್ಯ ಮಾಲೆಯ ಕುಸುಮಗಳು ಸರಣಿಯಲ್ಲಿ, ಕುವೆಂಪು ಅವರ ಹೀರೆಯ ಹೂವು ಕವನ ನಿಮ್ಮ  ಓದಿಗಾಗಿ.

Read More

ಡುಂಡಿರಾಜ್ ಪುಸ್ತಕದ ಹನಿಗಳ ಕಂಪು

‘ಹನಿಗವನ ಅಂದರೇನು? ಹಿಡಿಯಲ್ಲಿ ಇಡಿ
ಅದರ ದೇಹ ಚಿಕ್ಕದು, ಆತ್ಮ ಕಿಡಿನುಡಿ’ ಎಂಬ ಸಾಲುಗಳಂತೆ  ಸಾಮಾನ್ಯವಾಗಿ ಹನಿಗವನಗಳು ಹೆಚ್ಚಾಗಿ ಏಳು ಅಥವಾ ಎಂಟು ಸಾಲುಗಳನ್ನು ಮೀರುವುದಿಲ್ಲ. ಅದಕ್ಕಿಂತ ಉದ್ದವಾದ ಕವನಗಳನ್ನು ಹನಿಗವನ ಗಳೆಂದು ಕರೆದರೆ ತಪ್ಪಾಗುತ್ತದೆ. ಏಕೆಂದರೆ ಹನಿಗವನಗಳ ಪ್ರಧಾನ ಲಕ್ಷಣವೆ ಸಂಕ್ಷಿಪ್ತತೆ. ಗ್ರೀಕ್ ಮತ್ತು ಲ್ಯಾಟಿನ್ ಭಾಷೆಯಿಂದ ಇಂಗ್ಲಿಷ್‍ಗೆ ಬಂದ ಕಿರುಗವನದ ಒಂದು ಶೈಲಿ ಎಪಿಗ್ರಾಂ. ಇದು ಕನ್ನಡದ ಹನಿಗವನವನ್ನು ಹೋಲುತ್ತದೆ.  ಏನೇ ಆಗಲಿ, ಆಕಾರ ಸಾಧ್ಯವಾದಷ್ಟು ಚಿಕ್ಕದಾಗಿರುವುದು ಮುಖ್ಯ. ಚುಟುಕು ಕವಿ ಡುಂಡಿರಾಜ್‌ ಬರೆದ “ಹನಿಗವನ; ಏನು? ಏಕೆ? ಹೇಗೆ?” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ