Advertisement

ಸುಕನ್ಯಾ ಕನಾರಳ್ಳಿ

“ಕಾನನ ಜನಾರ್ದನ” ಕಾದಂಬರಿಯ ಒಂದೆರಡು ಪುಟಗಳು

ಹತ್ತು ದಿನಗಳಿಂದ ಅವರು ಹೆಚ್ಚು ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕಿ ನಮ್ಮದೇ ರೀತಿಯಲ್ಲಿ ಅವಲೋಕಿಸುತ್ತಿದ್ದೆವು. ನಮಗೆ ಇಬ್ಬರು ಮಾತ್ರವೆ ಕೆ. ನಾಗಯ್ಯ ಅವರ ಈಗಿನ ಸ್ಥಿತಿಗೆ ಸಂಬಂಧ ಹೊಂದಿರಲು ಸಾಧ್ಯ ಎಂಬ ಸಂಶಯ ಮೂಡಿತು. ಇಬ್ಬರೂ ಕೂಡ ಇತ್ತೀಚೆಗೆ ಅವರು ತೊಡಗಿಸಿಕೊಂಡಿದ್ದ ಚಟುವಟಿಕೆಗೆ ಸಂಬಂಧ ಪಟ್ಟವರು: ಒಬ್ಬರು ನಾಗಯ್ಯ ಇತ್ತೀಚೆಗೆ ಬರೆದ ಕಾದಂಬರಿಯ ಪ್ರಕಾಶಕರು.
ಡಾ. ಕೆ. ಎನ್. ಗಣೇಶಯ್ಯ ಬರೆದ “ಕಾನನ ಜನಾರ್ದನ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಹರೀಶ್ ಗೌಡ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಹರೀಶ್‌ ಗೌಡ. ಮೂಲತಃ ಕನಕಪುರದ ಹರೀಶ್‌ ಐಟಿ ಉದ್ಯೋಗಿಯಾಗಿದ್ದು, ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಈ ದಿನದ ಕವಿತೆ: ತುಂಬು ಗರ್ಭಿಣಿ ನನ್ನವ್ವ

ಅವಳ ಕಿರುಚಾಟ ಸಮುದ್ರ ಅಲೆಗಳಂತೆ
ಅಪ್ಪಳಿಸಿ ಬರುತ್ತಿತ್ತು
ಉಳಿದ ಸದ್ದೆಲ್ಲ ಮೌನವಾಗಿಯೇ ಇತ್ತು
ತುಂಬು ಗರ್ಭಿಣಿ ನನ್ನವ್ವ
ಕೂಗಿದರೂ ಆಲಿಸುವ ಕಿವಿಯಿಲ್ಲದೆ..- ಸೌಮ್ಯ ಕೆ.ಆರ್. ಬರೆದ ಕವಿತೆ

Read More

ಕಾಲನ ಮಹಿಮೆಗೆ ಶರಣಾದ ಕತೆಗಳ ಗುಚ್ಛ

ಮಲೆನಾಡಿನ ಮಡಿಲಲ್ಲಿರುವ ಸಕ್ರೆಬೈಲಿನಲ್ಲಿ ಬಹುತೇಕ ನಡೆಯುವ ಕತೆಗಳು ಮನುಷ್ಯ ಸಂಬಂಧಗಳಲ್ಲಿನ ತಾಕಲಾಟಗಳನ್ನು ಬಿಂಬಿಸುತ್ತವೆ. ಸಮಾಜದ ಅಧೋಮುಖಿ ಬೆಳವಣಿಗೆಗಳನ್ನು, ಸೋಗಲಾಡಿತನವನ್ನು, ಮುಖವಾಡದ ಹಂಗನ್ನು, ಸುಖದ ಹಪಾಹಪಿಯನ್ನು, ಆಧುನಿಕತೆ ತಂದೊಡ್ಡಿರುವ ಅಪಾಯಗಳನ್ನು, ವ್ಯಕ್ತಿತ್ವದ ವಿಕಾಸವನ್ನು, ಬದುಕಿನ ಸಂಕೀರ್ಣತೆಗಳನ್ನು ಕತೆಗಳು ಹದವಾಗಿ ಮೈಗೂಡಿಸಿಕೊಂಡು ಬೆಳೆದಿವೆ.
ಅಲಕಾ ಕಟ್ಟೆಮನೆಯವರ ʻಹೊರಳು ಹಾದಿಯ ನೋಟʼ ಕಥಾಸಂಕಲನದ ಕುರಿತು ನಿವೇದಿತಾ ಎಚ್. ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ