Advertisement

ಸುಕನ್ಯಾ ಕನಾರಳ್ಳಿ

ಕನ್ನಡ ಕಾವ್ಯಮಾಲೆಯ ಕುಸುಮ: ಈರೆಳೆಯ ಕಿನ್ನರಿಯ

ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?

Read More

ದೇವಕಿ ಜೈನ್ ಆತ್ಮಕತೆಯ ಕೆಲವು ಪುಟಗಳು

ಮೈಸೂರು ನಾಗರಿಕ ಸೇವೆಯ ಪ್ರೊಬೇಷನರಿ ಕಲಿಕೆಯಲಿದ್ದಾಗ, ಅಪ್ಪ ಕುದುರೆ ಸವಾರಿ ಕಲಿತಿದ್ದರು. ಈ ಕತೆಯನ್ನು ಹೇಳುತ್ತ ಹೇಳುತ್ತ ಅಮ್ಮ ನಗುತ್ತಿದ್ದಳು. ‘ನೋಡು, ನಾನು ಅವರನ್ನು ಮೊದಲು ಹರಿವಾಣದಲ್ಲಿ ತುಂಬಿದ್ದ ನೀರಿನಲ್ಲಿ ನೋಡಿದ್ದೆ’. ಸಾಮಾನ್ಯವಾಗಿ ಆ ಕಾಲದಲ್ಲಿ ಸಾಂಪ್ರದಾಯಿಕ ಮದುವೆಗಳಲ್ಲಿ ಸಂಬಂಧಗಳು ಮಧುರವಾಗಿರುವುದು ಅಪರೂಪ. ಆದರೆ ನನ್ನ ಅಪ್ಪ ಅಮ್ಮನ ಸಂಬಂಧ ಬಹಳ ಮಧುರವಾಗಿ ಆರಂಭವಾಗಿ, ಅವರ ಬದುಕಿನುದ್ದಕ್ಕೂ ಮಧುರವಾಗಿಯೇ ಸಾಗಿತು. ದೇವಕಿ ಜೈನ್ ಅವರ ಆತ್ಮಕತೆ ‘ದ ಬ್ರಾಸ್ ನೋಟ್‍ ಬುಕ್’ ಅನ್ನು ಕೋಡಿಬೆಟ್ಟು ರಾಜಲಕ್ಷ್ಮಿ ‘ಹಿತ್ತಾಳೆ ಬಣ್ಣದ ಪುಸ್ತಕ’ ಎಂಬ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದು, ಆ ಪುಸ್ತಕದ ಕೆಲವು ಪುಟಗಳು ಇಲ್ಲಿವೆ.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ಕಷ್ಟಪಟ್ಟು ಎದ್ದು ಗೋಡೆಗೆ ಒರಗಿಕೊಂಡ ಆಕೆ ಕೈ ಸನ್ನೆ ಮಾಡಿ ನೀರು ಕೇಳಿದಳು. ಹತ್ತಿರದಲ್ಲೇ ನಿಂತಿದ್ದ ಹುಡುಗಿಯೊಬ್ಬಳು ನೀರು ತಂದುಕೊಟ್ಟಳು. ನೀರು ಕುಡಿದು ಸುಧಾರಿಸಿಕೊಂಡ ಮೇಲೆ ಆಕೆ ದೊಡ್ಡ ಉಸಿರು ಬಿಟ್ಟು, ‘ಮಗ ಸತ್ತರೆ ತಾಯಿ ಏನು ಹೇಳ್ತಾಳಪ್ಪ. ಮಗ ಸತ್ತ, ಸಾಯಿಸಿದ್ರು’ ಎಂದು ಅಳಲು ಶುರುಮಾಡಿದಳು. ಕಣ್ಣೀರು ಒರೆಸಿಕೊಳ್ಳುತ್ತಾ, ‘ಇನ್ನೊಬ್ಬ ಮಗ ಇದ್ದಿದ್ರೆ ಆ ಪಾಪಿಗಳನ್ನ ಹೊಡೆದುಕೊಂದು ಈ ಸಾವಿಗೆ ಸೇಡು ತೀರಿಸ್ಕೊ ಅಂತ ಹೇಳಬೋದಿತ್ತು. ಆದ್ರೆ ಇದ್ದವ್ನು ಒಬ್ಬನೇ ಮಗ. ಅವನು ವಾಪಸ್ ಬರ್ತಾನಾ’ ಎಂದು ಬರಿಗಣ್ಣುಗಳಿಂದ ಅವನನ್ನು ನೋಡಿದಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ