Advertisement

ಸುಕನ್ಯಾ ಕನಾರಳ್ಳಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಕತೆ

ಗಂಡಗ ಹ್ಯಾಂಗ್ ಹೇಳ್ಳಿ ಅನ್ನ ಚಿಂತ್ಯಾತು. ಕೂಸು ಅತ್ತತ್ತ್ ತೊಡಿ ಮ್ಯಾಲೆ ಮಕ್ಕೊಂತು. ಅಕಿನೂ ಅತ್ತತ್ತ್ ಹೈರಾಣಾಗಿದ್ಲು. ಗಲ್ಲದ್ ಮ್ಯಾಲೆ ಕೈ ಇಟ್ಗೊಂಡು ಚಿಂತೀ ಮಾಡ್ಕೊಂತ ಕುಂತ್ಲು. ಹಂಗ ಕಣ್ಣ್ ಮುಚ್ಚಿದ್ವು. ಬಾಗ್ಲಾ ತಗದು ಪರಪ್ಪ ಒಳ್ಗ ಬಂದಾ. `ಯಾಕ್ ಮಕ್ಕೊಂಡಿಯಲೇ ಏನಾಗೇತಿ, ಗಲ್ಲಕ್ಕ್ ಕೈ ಹಚ್ಚೀದಿ ಗುಡ್ಡ್ ಬಂದು ತೆಲಿ ಮ್ಯಾಲೆ ಬಿದ್ದೈತೇನಂದ”. ಸುಮ್ನ ಇದ್ಲು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ದಾಕ್ಷಾಯಣಿ ಯಡಹಳ್ಳಿ ಬರೆದ ಕತೆ ‘ವರ್ತುಲ’ ನಿಮ್ಮ ಈ ಭಾನುವಾರದ ಓದಿಗೆ

Read More

ಕಾವ್ಯಮಾಲೆಯ ಕಾಣದ ಕುಸುಮ: “ನರಸಿಂಗ”ನಿಗೆ ಮರುಳಾದ ಮಗಳು

“ಇರುಳೂ ಹಗಲೂ ನೆನೆನೆನೆದೊರಲುತ
ತರುವಳೂ ನೈದಿಲೆ ಕಣ್ಣಿಗೆ ಹನಿಯ
ತೆರುವುದಿಲ್ಲ ನೀವಳಿಗಳು ಮುತ್ತುವ
ವರ ತುಳಸಿಯನಹ ಶುದ್ಧರ ಕೃಪೆಯೇ!”- ಕಾವ್ಯಮಾಲೆಯ ಕಾಣದ ಕುಸುಮ: ಪು.ತಿ.ನ. ಅವರ “ನರಸಿಂಗ”ನಿಗೆ ಮರುಳಾದ ಮಗಳು ಕವಿತೆ

Read More

ಸಬೀನಾ ಎ. ತೆಗೆದ ಈ ದಿನದ ಫೋಟೋ

ಸಬೀನಾ ಮೈಸೂರಿನವರು. ಪ್ರವಾಸ, ಚಾರಣಗಳಲ್ಲಿ ಆಸಕ್ತಿ ಇದ್ದು,  ಫೋಟೊಗ್ರಫಿ ಇವರ ಹವ್ಯಾಸವಾಗಿದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಚಂದಿರನ ಕುವರಿಯರು ಕತೆಯೋದುವ ಮೊದಲು..

ಜಗತ್ತಿನ ಎಲ್ಲ ಭಾಷೆಗಳ ಉತ್ಕೃಷ್ಟ ಕೃತಿಗಳೂ ಪರಸ್ಪರ ಅನುವಾದಗೊಂಡಿವೆ. ಸ್ವತಂತ್ರಕೃತಿಗಳಿಗೆ ಇರುವಷ್ಟೇ ಮರ್ಯಾದೆ ಅನುವಾದ ಕೃತಿಗಳಿಗೂ ಇದೆ. ವಿಶ್ವಸಂಸ್ಕೃತಿಯ ವಿಕಾಸದಲ್ಲಿ ಭಾಷಾಂತರವೂ ನಿರ್ಮಾತೃಶಕ್ತಿ ಆಗಿರುವುದರಿಂದ ಅದರ ಅಗತ್ಯ ನಮ್ಮೆಲ್ಲ ಭಾಷೆಗಳಿಗೂ ಇದೆ. ಈ ದಿಸೆಯಲ್ಲಿ ಆರ್ ವಿಜಯರಾಘವನ್ ಅವರ ‘ಚಂದಿರನ ಕುವರಿಯರು’ ಕಥಾಸಂಕಲನದ ಕಥೆಗಳು ಕನ್ನಡದ ಸಂದರ್ಭದಲ್ಲಿ ಬಹಳ ಮುಖ್ಯವೆನಿಸುತ್ತವೆ. ಭಾಷೆ ಮತ್ತು ಸಂಸ್ಕೃತಿಗಳು ನಾಗರಿಕತೆಯ ಹೆಸರಿನಲ್ಲಿ ಜಾಗತೀಕರಣಕ್ಕೆ ಒಳಗಾಗಿರುವ ಈ ಸನ್ನಿವೇಶದಲ್ಲಿ ಅನುವಾದಗಳಿಗೆ ಮಡಿ-ಮೈಲಿಗೆಯ ಸೋಂಕು ಹತ್ತಿಸಬೇಕಿಲ್ಲ.
ಆರ್ ವಿಜಯರಾಘವನ್ ಅನುವಾದಿತ ಕತೆಗಳ ಸಂಕಲನ ‘ಚಂದಿರನ ಕುವರಿಯರು’ ಪುಸ್ತಕಕ್ಕೆ ಎನ್. ನರಹರಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ