Advertisement

ಕೃಷ್ಣಮೂರ್ತಿ ಹನೂರು

ನಮಗೊಂದು ಸೊಸೆ ಬೇಕು: ಕೆ. ಸತ್ಯನಾರಾಯಣ ಹೊಸ ಕಾದಂಬರಿಯ ಆಯ್ದ ಭಾಗ

ಸತೀಶ ದುರ್ದಾನ ತೆಗೆದುಕೊಂಡವನಂತೆ ರೂಮಿಗೆ ಹೋಗಿ ಬಾಗಿಲನ್ನು ಪಟಾರನೆ ಹಾಕಿಕೊಂಡ. ಹಾಲ್‌ನಲ್ಲೇ ಉಳಿದಿದ್ದ ಮೂರ್ತಿ-ಅನಿತಾ ಕೂಡ ಕಾಲೆಳೆದುಕೊಂಡು ರೂಮಿಗೆ ಹೋದರು. ಇಬ್ಬರೂ ಮಂಚದ ಮೇಲೆ ನೀಟಾಗಿ ಹಾಸಿದ್ದ ಹಾಸಿಗೆಯ ಮೇಲೆ ಕುಳಿತುಕೊಂಡು ಒಬ್ಬರನ್ನೊಬ್ಬರು ನೋಡುತ್ತಲೇ ಇದ್ದರು. ಮಾತೇ ಹೊರಡಲಿಲ್ಲ. ಅನಿತಾ ಹತ್ತು ಸಲ ಬಚ್ಚಲು ಮನೆಗೆ ಹೋಗಿ ಬಂದರು. ಮೂರ್ತಿ ಒಂದಿಪ್ಪತ್ತು ಸಲ ಕೂದಲನ್ನು ಕಿತ್ತು ಹಾಕಿದರು. ಬಲಗೈ ಮಧ್ಯ ಬೆರಳಿನ ಉಗುರನ್ನು ಕಡಿಯುತ್ತಲೇ ಇದ್ದರು. ದೀಪ ಆರಿಸಿ ಮಲಗಲು ಇಬ್ಬರಿಗೂ ಭಯವಾಯಿತು. ಬಲ್ಬ್‌ ಪ್ರತಿದಿವಸವೂ ಹೊರಡಿಸುವುದಕ್ಕಿಂತ ಹೆಚ್ಚಿನ ಕಾಂತಿಯನ್ನು ಹೊರಡಿಸುತ್ತಿದೆ ಅನಿಸಿತು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ನಮಗೊಂದು ಸೊಸೆ ಬೇಕು” ಕೃತಿಯ ಆಯ್ದ ಭಾಗ

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು...

Read More

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ಡಾ.ಲಕ್ಷ್ಮಿಕಾಂತ ಮಿರಜಕರ ಬರೆದ ಗಜಲ್ 

“ಯಾವತ್ತೂ ತಲೆಯೆತ್ತಿ ಆಕಾಶ ನೋಡದವನು
ಅಮಾವಾಸ್ಯೆಯಲ್ಲಿ ಚಂದ್ರನ ಹುಡುಕಿದ್ದು ನನ್ನ ತಪ್ಪು

ಸುಲಭವಾಗಿ ಗಳಿಸುವ ಭ್ರಮೆಯಲ್ಲಿ ಬದುಕಿದ್ದೆ
ಮೀನು ಇರದ ಕೊಳಕ್ಕೆ ಬಲೆ ಬೀಸಿದ್ದು ನನ್ನ ತಪ್ಪು ” -ಡಾ.ಲಕ್ಷ್ಮಿಕಾಂತ ಮಿರಜಕರ ಬರೆದ ಗಜಲ್ 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ