Advertisement

ಸುಕನ್ಯಾ ಕನಾರಳ್ಳಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ

Read More

ಅಬ್ದುಲ್ ರಶೀದ್ ಕೃತಿಗೆ ಭಾರತಿ ಬಿ.ವಿ. ಬರೆದ ಮುನ್ನುಡಿ

“ರಶೀದ್ ಬರಹಗಳನ್ನು ಮೊದಲಲ್ಲಿ ಓದುವಾಗ ಒಂದು ಪ್ರಶ್ನೆ ಸದಾ ಕಾಡುತ್ತಿತ್ತು ‘ಅದು ಹೇಗೆ ಇವರ ಬದುಕಿನಲ್ಲಿ ನನಗೆ ಅಸಾಧ್ಯವಾದ ಏನೆಲ್ಲ ಆಗುತ್ತದಲ್ಲ’ ಎಂದು. ಅದು ಕೇವಲ ನನ್ನ ಪ್ರಶ್ನೆಯಲ್ಲದೇ ಬೆರಗು ಕೂಡಾ ಆಗಿತ್ತು! ಬದುಕನ್ನು ತುಂಬ ಕಠೋರವಾಗಿ… ಅಂದರೆ ಅಗತ್ಯಕ್ಕಿಂತ ಹೆಚ್ಚು ಕಠೋರವಾಗಿ ಬದುಕುವ ಅಗತ್ಯವಿಲ್ಲ ಮತ್ತು ಸಣ್ಣದೊಂದು ಕಾರುಣ್ಯದ ಹನಿ ಜಗತ್ತಿಗೆ ಚುಮುಕಿಸಲು ಹೆಚ್ಚೇನೂ ಶ್ರಮ ವಹಿಸಬೇಕಿಲ್ಲ ಎಂದು ಅರ್ಥವಾದ ನಂತರ, ಅವರ ಕಷ್ಟಸುಖ ಕೇಳುತ್ತಲೇ ಎದೆಯಲ್ಲಿ ಕಾರುಣ್ಯ ಮೂಡಿ, ತುಸು ‘ಹೆಚ್ಚು ಮನುಷ್ಯಳಾಗುತ್ತಾ’ ಹೋದೆ ಅನ್ನಬಹುದು”
ಕತೆಗಾರ ಅಬ್ದುಲ್ ರಶೀದ್ ಅವರ ‘ಮೈಸೂರು ಪೋಸ್ಟ್’ ಕೃತಿಗೆ  ಭಾರತಿ ಬಿ.ವಿ. ಬರೆದ ಮುನ್ನುಡಿ

Read More

ಸ್ಮಿತಾ ರಾವ್ ತೆಗೆದ ಈ ದಿನದ ಫೋಟೋ

ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ.  ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ.  -ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ