Advertisement

ರೇಣುಕಾ ನಿಡಗುಂದಿ

ಪ್ರಭುರಾಜ ಅರಣಕಲ್ ಬರೆದ ಈ ದಿನದ ಕವಿತೆ

“ದಾಗಿನವಿಲ್ಲ ಎಣ್ಣೆಹಚ್ಚಿಲ್ಲ ಹೂಕಾಣದ
ಎಂದೋಕಟ್ಟಿದ ದೊಡ್ಡತುರುಬು
ಕಾಡಿಗೆತೀಡಿಲ್ಲವಾದರೂ ದೇವಾಂಗ –
ಸುಂದರಿ ಅವಳು: ಅವಳ ಮುಂದೆ
ನೀನೇನೂ ಅಲ್ಲ! ಅಶೋಕ ವನಕ್ಕೀಗ
ಹೊಸಬೆಳಕಿನ ಉಡುಗೊರೆಯಾಗಿಹಳು”- ಪ್ರಭುರಾಜ ಅರಣಕಲ್ ಬರೆದ ಈ ದಿನದ ಕವಿತೆ

Read More

ರೇವಣಸಿದ್ದಪ್ಪ ಜಿ.ಆರ್. ಬರೆದ ಈ ದಿನದ ಕವಿತೆ

“ಗೀತೆ, ಕುರಾನ್, ಬೈಬಲ್,
ವೇದ, ಆಗಮ, ಉಪನಿಷತ್ತು,
ರಾಮಾಯಣ, ಮಹಾಭಾರತ,
ಜ್ಞಾನ, ವಿಜ್ಞಾನ, ತಂತ್ರಜ್ಞಾನಗಳಿಗೆ
ಜೈಕಾರ ಹಾಕಲದಷ್ಟೇ ಸಾಕೇ?
ನಮ್ಮ ಒಡಲು ತಣ್ಣಗಿದ್ದು
ನಮ್ಮವರು ನೋವಕಡಲಿನಲ್ಲಿ
ಬೇಯಬೇಕೇ?”- ರೇವಣಸಿದ್ದಪ್ಪ ಜಿ.ಆರ್. ಬರೆದ ಈ ದಿನದ ಕವಿತೆ

Read More

ಪೂರ್ವಕ್ಕೆ ಒಂದು ಅಪೂರ್ವ ಪಯಣ

ನಿಡಿತವಾದ ಕತೆಯ ಹಂದರವಿರುವ ಈ ಕೃತಿಯು ಒಂದು ತಾತ್ವಿಕ ಪ್ರಬಂಧದ ಹಾಗೆಯೆ ಇದೆ. ಅದು ಎತ್ತುವ ಬಹುಮುಖ್ಯ ಪ್ರಶ್ನೆಗಳು ಚರಿತ್ರೆ, ಬರಹ, ಆತ್ಮ ಜಿಜ್ಞಾಸೆ ಇವುಗಳಿಗೆ ಸಂಬಂಧಪಟ್ಟಿವೆ. ಸಂಘ, ಪಯಣ ಇವೆಲ್ಲವು ನಾವು ಕಟ್ಟಿಕೊಳ್ಳುವ ರಚನೆಗಳಲ್ಲವೆ? ಎಲ್ಲರಿಗೂ ಸ್ವಂತದ ಉದ್ದೇಶವಿರುವುದಾದರೆ ಪಯಣಕ್ಕೆ ಇರುವ ಉದ್ದೇಶವೇನು? ಸಂಘವೆಂದರೆ ಏನು? ಕಟ್ಟಳೆಗಳು ಹೇಗೆ ರಚನೆಯಾಗುತ್ತವೆ? ನಿರೂಪಕನು ಸಂಘದ ನಿಯಮಗಳನ್ನು ಮುರಿದರೂ ಅವನಿಗೆ ಶಿಕ್ಷೆ ಇಲ್ಲ. ಅವನು ಹೇಳಲು ಹೊರಟಿರುವ ಕತೆಗೆ ಎಷ್ಟೊಂದು ಎಳೆಗಳಿವೆಯಲ್ಲ?
ಕೆ. ಪ್ರಭಾಕರನ್‌ ಅನುವಾದಿಸಿದ ಜರ್ಮನಿಯ ಹರ್ಮನ್‌ ಹೇಸ್‌ ಬರೆದ ಕಾದಂಬರಿ ‘ಪೂರ್ವದೆಡೆಗಿನ ಪಯಣ’ ಕೃತಿಗೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಸಂಘರ್ಷವನ್ನು ಗುಡಿಸಿ ಹಾಕುವ ಕಾಲ: ಪ್ರೊ.ಕೀರ್ತಿನಾಥ ಕುರ್ತಕೋಟಿ ಬರಹ

ಕತೆಯ ವರ್ಣನೆಯಲ್ಲಿಯ ಎಲ್ಲ ವಿವರಗಳೂ ಸಂಜ್ಞೆಗಳಾಗುವದಿಲ್ಲ. ಸಂಜ್ಞೆಗಳು ಪ್ರತೀಕಗಳಾಗುವದಿಲ್ಲ. ವಿವರಗಳಿಗಿಂತ ಸಂಜ್ಞೆಗಳು ಹೆಚ್ಚು ಕಾಲ ಮನಸ್ಸಿನಲ್ಲಿ ಉಳಿಯುತ್ತವೆ. ಭಾವಸಂಜ್ಞೆಗಳಾಗಿದ್ದರೆ ಮನಸ್ಸನ್ನು ಕಲಕುತ್ತವೆ. ಆದರೆ ಪ್ರತೀಕಗಳು ಹೆಚ್ಚು ಲಕ್ಷ್ಯವನ್ನು ಅಪೇಕ್ಷಿಸುತ್ತವೆ. ಉದಾಹರಣೆಗೆ ದುರ್ಗಿ ಸಾಯುವ ರಾತ್ರಿ ಕಿಟಕಿಯಲ್ಲಿ ಕಾಣುವ ಸೇವಂತಿಗೆ ಹೂವಿನ ಟ್ರಕ್ಕು ಒಂದು ಪ್ರತೀಕವಾಗಿರುವದರಿಂದ ಅದು ತನ್ನ ಅರ್ಥವನ್ನು ಬೇಗ ಬಿಟ್ಟುಕೊಡುವದಿಲ್ಲ. ಅದು ಕೂಡ ಕತೆಯ ವಾಸ್ತವ ವಿವರಗಳಲ್ಲಿ ಒಂದಾಗಿದೆ, ಆದರೂ ವಿಸಂಗತವಾಗಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ