Advertisement

ರೇಣುಕಾ ನಿಡಗುಂದಿ

ಶಿಶಿರ ಮಾಸದಲ್ಲಿ ಕವಿತೆಯ ಓದು

ನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವ ಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿ

Read More

ಕಾವ್ಯಮಾಲೆಯ ಕಾಣದ ಕುಸುಮ: ಭಕ್ತಿ

“ನನ್ನ ನಾಶವೇ ನಿನಗೆ ಪ್ರಿಯವಾದ ಪಕ್ಷದಲಿ
ಬಂದು ಸಿಡಿಲಾಗಿ ಎರಗು
ನನ್ನ ಹೃದಯದ ಹಸಿರು ವನವೆಲ್ಲ ಒಡ್ಡುವೆನು
ನಿನ್ನ ಕಣ್ಣಿರುವವರೆಗು”- ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ರಾಜಶೇಖರಯ್ಯ ಟಿ.ಆರ್. ರವರ “ಭಕ್ತಿ” ಕವಿತೆ ನಿಮ್ಮ ಓದಿಗೆ

Read More

ಕೆ. ವಿ. ತಿರುಮಲೇಶ್ ಅನುವಾದಿಸಿದ ಟೆಡ್‌ ಹ್ಯೂಸ್‌ನ ಕವಿತೆ

“ಒಂದೇಟು ಹಾಕಿ ನೋಡಿದೆ ಪಾಪ!
ಸತ್ತವರ ಅವಮಾನಿಸಿದಾಗ ಆಗುವ ಪಶ್ಚಾತ್ತಾಪ
ಆಗಲೆ ಇಲ್ಲ. ಹಂದಿಯಂತೂ ಹಾಗೆ
ಆಪಾದಿಸುವ ಹಾಗೆ ಕಾಣಿಸಲಿಲ್ಲ ನನಗೆ.”- ಕೆ. ವಿ. ತಿರುಮಲೇಶ್ ಅನುವಾದಿಸಿದ ಟೆಡ್‌ ಹ್ಯೂಸ್‌ನ ಒಂದು ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ