ಸೌಮ್ಯ ಕೆ.ಆರ್. ಬರೆದ ಈ ದಿನದ ಕವಿತೆ
“ತೆವಳುವಾಗ ನೋಡಿ
ಋಷಿಪಟ್ಟಳೆಂದರೆ
ಅದೂ ನೆನಪಿಲ್ಲ
ಮುದ್ದು ಮುದ್ದಾದ ಅಂಗಿಯ
ತೊಡಿಸಿದ್ದಳೆನೋ
ಅದಾವುದೂ ನನಗೆ ನೆನಪಿಲ್ಲ”-ಸೌಮ್ಯ ಕೆ.ಆರ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 26, 2022 | ದಿನದ ಕವಿತೆ |
“ತೆವಳುವಾಗ ನೋಡಿ
ಋಷಿಪಟ್ಟಳೆಂದರೆ
ಅದೂ ನೆನಪಿಲ್ಲ
ಮುದ್ದು ಮುದ್ದಾದ ಅಂಗಿಯ
ತೊಡಿಸಿದ್ದಳೆನೋ
ಅದಾವುದೂ ನನಗೆ ನೆನಪಿಲ್ಲ”-ಸೌಮ್ಯ ಕೆ.ಆರ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 24, 2022 | video of the day |
Posted by ಕೆಂಡಸಂಪಿಗೆ | Jan 24, 2022 | ದಿನದ ಕವಿತೆ |
“ಏನಾದರೇನಂತೆ
ಅರಾಜಕತೆಯ ದಿನಗಳಲಿ ನಾಲಿಗೆ ಉದ್ದ ಸ್ವಾಮಿ
ಮುರಿದು ಹೋದ ಕೊಂಬೆ ಮೇಲಿನ ಹಕ್ಕಿಯ
ಜೀವಸ್ವರ ಕೇಳಲು ಕಿವಿಗಳು ಎಲ್ಲಿ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 23, 2022 | ವಾರದ ಕಥೆ, ಸಾಹಿತ್ಯ |
ಪಿಯುಸಿಯಲ್ಲಿ ಇಮಾಂಸಾಬಿಯ ರೂಮಿನಲ್ಲಿ ಅದ್ಹೇಗೋ ಹೊಂದಿಸಿಕೊಂಡು ನಿಯರ್ ಫಸ್ಟ್ಕ್ಲಾಸ್ನಲ್ಲಿ ಪಾಸೇನೋ ಆದೆ. ಆದರೆ ಅವನು ಫೇಲಾದ ಹೊಟ್ಟೆಕಿಚ್ಚಿಗೆ ನನ್ನ ಪಾಲಿಗೆ ರೂಮಿನ ಬಾಗಿಲು ಮುಚ್ಚಿಕೊಂಡಿತು. ನಿತ್ಯ ಮನೆಯಲ್ಲಿ ಅಪ್ಪನ ಮತ್ತಿನ ಬಡಬಡಿಕೆಗಳು, ಅದಕ್ಕೆ ಪ್ರತಿಯಾಗಿ ಅಮ್ಮನ ಬೈಗುಳಗಳು ನನ್ನನ್ನು ಚಿತ್ರಹಿಂಸೆಗೆ ಈಡು ಮಾಡಿದವು. ಎದುರಿಗೆ ಕಲ್ಲುಗೋಡೆಯಂತೆ ಇಂಜಿನಿಯರಿಂಗ್. ಇಷ್ಟೆಲ್ಲದರ ನಡುವೆ ಸೋತು ಸುಣ್ಣಾಗಿ ಹೋಗಿದ್ದವನಿಗೆ ಕಾಲೇಜಿನಲ್ಲಿ ಸುರೇಶ್ ಪರಿಚಯವಾದ.
Read MorePosted by ಕೆಂಡಸಂಪಿಗೆ | Jan 21, 2022 | ದಿನದ ಪುಸ್ತಕ |
ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
