Advertisement

ಕೆ ಟಿ ಗಟ್ಟಿ

ಮೇಘನಾ ದುಶ್ಯಲಾ ಬರೆದ ಈ ದಿನದ ಕವಿತೆ

“ಬದುಕು ಒಮ್ಮೊಮ್ಮೆ ಹರಿವ ನದಿಯ ಹಾಗೆ..
ಮೇಲೆ ಪ್ರಶಾಂತ; ಒಳಗೆ ಭೋರ್ಗರೆತ.
ಕಲುಷಿತವಾಗುತ್ತದೆ ನಿರ್ಮಲವಾಗುತ್ತದೆ.
ಬತ್ತಿ ಹೋಗಿ ಸೊರಗುತ್ತದೆ. ಮತ್ತೆ ಮೈದುಂಬಿ ಉಕ್ಕುತ್ತದೆ.
ಬದುಕೂ ಹಾಗೆ ಎಲ್ಲವನ್ನೂ ತನ್ನೊಳಗೆ ಸೆಳೆದೊಯ್ಯಬೇಕು. ಕಾಲದೊಂದಿಗೆ ಸಾಗಬೇಕು”- ಮೇಘನಾ ದುಶ್ಯಲಾ ಬರೆದ ಈ ದಿನದ ಕವಿತೆ

Read More

ಕಾವ್ಯಮಾಲೆಯ ಕಾಣದ ಕುಸುಮ: “ಗೀತ- ಪ್ರಭಾತ”

“ಇರುಳ ಬೇಡನು ಬಿಟ್ಟ ಬಾಣ ಕೊರಳಿಗೆ ನಟ್ಟು
ದೊಪ್ಪೆಂದು ಕೆಡೆಕಡೆದು ಕೊರಗಿ ಕೊರಗಿ
ನೆಲದ ತೊಡೆ ಮೇಲೊರಗಿ
ಹೊರಳುತಿರೆ ; ಕರಗಿ
ಕ್ಷಿತಿಜವಾಲ್ಮೀಕಿಯದೆಯಿಂದ ಚಿಮ್ಮಿದ ಗೀತ
ಸುಪ್ರಭಾತ”- ಕಾವ್ಯಮಾಲೆಯ ಕಾಣದ ಕುಸುಮ: ದೇವೇಂದ್ರ ಕುಮಾರ ಹಕಾರಿ ಬರೆದ ಗೀತ- ಪ್ರಭಾತ

Read More

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಸಂದೀಪ್ ಶಾನಭೋಗ್ ತೆಗೆದ ಈ ದಿನದ ಚಿತ್ರ

 ಈ ದಿನದ ಚಿತ್ರವನ್ನು ತೆಗೆದವರು ಸಂದೀಪ್ ಶಾನಭೋಗ್. ಖಾಸಗಿ ಕಂಪನಿಯೊಂದರಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಫೋಟೋಗ್ರಫಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ