Advertisement

ಕೆ ಟಿ ಗಟ್ಟಿ

ಓದುವ ಖುಷಿಗೆ ಪ್ರೇರಣೆ ನೀಡುವ ಹೊಸ ಪರಿಮಳ

ಓದುವುದನ್ನು ಇಷ್ಟಪಡುವವರಿಗೆ ಲೇಖ ಮಲ್ಲಿಕಾ ಪುಸ್ತಕ ಇಷ್ಟವಾಗಬಹುದು. ತಮ್ಮ ದೀರ್ಘವಾದ ಓದಿನ ಅನುಭವ ಸಾರವನ್ನು ಭಟ್ಟಿಇಳಿಸಿ, ಲೇಖಕಿ ಸುಮಾ ವೀಣಾ ಅವರು ಈ ಕೃತಿಯನ್ನು ರಚಿಸಿದ್ದಾರೆ. ಸಾಹಿತ್ಯ ಲೋಕದ ಕೈಪಿಡಿಯಂತಿರುವ ಪುಸ್ತಕದಲ್ಲಿ, ಉಲ್ಲೇಖವಾಗಿರುವ ಪುಸ್ತಕಗಳೂ ಮಹತ್ವದ್ದಾಗಿವೆ. ತಮ್ಮ ಅಧ್ಯಯನಶೀಲತೆ, ಸಂಶೋಧನೆ, ಸಾಹಿತ್ಯಾಸಕ್ತಿ, ತೌಲನಿಕ ಮೀಮಾಂಸೆಯನ್ನೊಳಗೊಂಡಂತೆ ಅವರು ರೂಪಿಸಿದ ಈ ಪುಸ್ತಕವು ಸಂಗ್ರಾಹ್ಯವಾದುದು. ಲೇಖ ಮಲ್ಲಿಕಾ ಸಾಹಿತ್ಯ ಕೃತಿಯ ಕುರಿತ ವಿಶ್ಲೇಷಣಾ ಬರಹವೊಂದನ್ನು ಬರೆದಿದ್ದಾರೆ ಡಿ.ಯಶೋದಾ. 

Read More

ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

“ಕಾಫಿ ಕಪ್ ಹಗುರವಾಗಿದೆ
ಗೊತ್ತೇ ಆಗದೆ
ಹೀರಿದ್ದು ಬೆಳಗು
ಚಳಿಯ ನಡುವಿನಲ್ಲೆ
ತಣ್ಣನೆಯ ಗಾಳಿ ಬೀಸತೊಡಗಿದೆ
ಮೈ ಅಲ್ಲಾಡಿಸುವಂತೆ
ಬೆನ್ನ ಹಿಂದಿನಿಂದ ಸದ್ದಿಲ್ಲದೆ
ಬಂದವಳು
ಬಿಗಿಯಾಗಿ ಬೆಚ್ಚನೆ ಅಪ್ಪಿ
ನಿಂತೇ ಮಲಗಿದ್ದಾಳೆ”- ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

Read More

ಡಾ. ಅಭಿಜಿತ್‌ ಎಪಿಸಿ ತೆಗೆದ ಈ ದಿನದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಾವ್ಯಮಾಲೆಯ ಕಾಣದ ಕುಸುಮ: ತುಂಬಿಗೆ

ಜಗವೆಲ್ಲ ನಗುತಿರಲಿ / ಜಗದಳುವು ನನಗಿರಲಿ / ನಾನಳಲು ಜಗವೆನ್ನನೆತ್ತಿಕೊಳದೇ? / ನಾ ನಕ್ಕು, ಜಗವಳಲು ನೋಡಬಹುದೇ? ಎಂಬ ಪ್ರಸಿದ್ಧ ಸಾಲುಗಳನ್ನು ಬರೆದವರು ಈಶ್ವರ ಸಣಕಲ್ಲ.  ನಿಷ್ಠುರವಾದಿ, ಪ್ರಾಮಾಣಿಕತೆಗೆ ಒತ್ತು ಕೊಟ್ಟವರು.  ವೃತ್ತಿಯಲ್ಲಿ ಅಧ್ಯಾಪಕರಾಗಿ, ಸಂಶೋಧನಾ ಸಹಾಯಕರಾಗಿ ಸೇವೆ ಸಲ್ಲಿಸಿದ್ದಾರೆ. 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಮುಂಬಯಿಯಿಂದ ಹೊರಡುತ್ತಿದ್ದ “ಸಹಕಾರ” ಪತ್ರಿಕೆಯ ಸಂಪಾದಕರಾಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ