Advertisement

ಕೆ ಟಿ ಗಟ್ಟಿ

ಸ್ಮಿತಾ ರಾವ್ ತೆಗೆದ ಈ ದಿನದ ಫೋಟೋ

ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ.  ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ.  -ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಮ.ಸು. ಕೃಷ್ಣಮೂರ್ತಿ ಅನುವಾದಿಸಿದ “ಅನಾಮದಾಸನ ಕಡತ” ಕಾದಂಬರಿಯ ಒಂದು ಅಧ್ಯಾಯ

ಅನಾಮದಾಸ ತುಂಬ ಹಿಂದಿನಿಂದ ಬರೆಯುತ್ತಾ ಬಂದಿದ್ದಾನೆ. ಆತನ ಕಡತದ ಒಂದು ಮನೋರಂಜಕ ಅಂಶ ರೈಕ್ವ ಆಖ್ಯಾನ. ಸುಮಾರು ನಲವತ್ತು ವರ್ಷಗಳ ಹಿಂದೆ ಆತ ಛಾಂದೋಗ್ಯ ಉಪನಿಷತ್ತಿನ ರೈಕ್ವ ಆಖ್ಯಾನದ ಮೇಲೆ ಒಂದು ಕಥೆ ಬರೆದಿದ್ದ. ಅದರ ಶೀರ್ಷಿಕೆ – ‘ಎಲ್ಲವೂ ಗಾಳಿ’ ಎಂದು. ಅದು ಎಲ್ಲೂ ಬೆಳಕು ಕಾಣಲಿಲ್ಲ. ಆತ ಕಥೆಯನ್ನು ತುಂಬ ಲಘು ಮನೋಭಾವದಿಂದ ಬರೆದಿದ್ದ. ಈಗ ಅದರ ಮತ್ತೊಂದು ರೂಪ ಅವನಿಗೆ ದೊರೆತಿದೆ. ತಾನು ಲಘುವಾದೆನಲ್ಲ ಎಂದು ಆತನಿಗೆ ಖೇದ. ಅದರ ಕೊನೆಗೆ ಆತ ಕೆಲವು ಹೊಸ ಪಂಕ್ತಿಗಳನ್ನು ಸೇರಿಸಿದನೆಂದು ಕಾಣುತ್ತದೆ.
ಡಾ. ಹಜಾರೀಪ್ರಸಾದ ದ್ವಿವೇದಿ ರಚಿಸಿರುವ “ಅನಾಮದಾಸನ ಕಡತ” ಕಾದಂಬರಿಯಯನ್ನು ಮ.ಸು. ಕೃಷ್ಣಮೂರ್ತಿ ಕನ್ನಡಕ್ಕೆ ಅನುವಾದಿಸಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕೋ. ಚನ್ನಬಸಪ್ಪನವರ ‘ಅಯ್‌ನ್ಸ್‌ಟನ್‌ ಆತ್ಮ’ ಕವನ ಇಂದಿನ ಕಾವ್ಯ ಕುಸುಮ

ವಕೀಲರಾಗಿ, ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಅವರು, ಕರ್ನಾಟಕ ವಿಭಾಗದ ಅರವಿಂದಾಶ್ರಮ ಪ್ರಾರಂಭಿಸಿದ್ದರು.  ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಸೇರಿದಂತೆ ಐದು ಕವನ ಸಂಕಲನ,  ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಎಂಬ ಕಥಾಸಂಕಲನ ಬರೆದಿದ್ದಾರೆ. ಅವರು ಬರೆದ ಅಯ್ ನ್ಸ್ ಟನ್ ಆತ್ಮ ಕವನ  ‘ಕಾವ್ಯ ಮಾಲೆಯ ಕಾಣದ ಕುಸುಮಗಳು’ ಸರಣಿಯಲ್ಲಿ ನಿಮ್ಮ ಓದಿಗಾಗಿ.

Read More

ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

“ಹಸಿದವರ ಹಸಿವಡಗಿಸಲು
ಹಸಿರು ಚಿಗುರಿಲ್ಲ
ಕನಸುಗಳ ಹೊತ್ತು
ಭರವಸೆಯ ಹೊದ್ದು
ಕಾದು ಕೂತ ರೈತನ
ಕಣ್ಣೀರು ಬತ್ತಿಲ್ಲ”- ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ