Advertisement

ಎಚ್. ಗೋಪಾಲಕೃಷ್ಣ

ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ

ನಮ್ಮ ಮೊಬೈಲ್‌ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್‌ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ

Read More

ಜಿ. ಎಸ್. ಶಿವರುದ್ರಪ್ಪ ಬರೆದ ಕವಿತೆ: “ನನ್ನ ಹಣತೆ”

“ನನಗೂ ಗೊತ್ತು, ಈ ಕತ್ತಲೆಗೆ
ಕೊನೆಯಿರದ ಬಾಯಾರಿಕೆ,
ಎಷ್ಟೊಂದು ಬೆಳಕನ್ನು ಇದು ಉಟ್ಟರೂ, ತೊಟ್ಟರೂ
ತಿಂದರೂ, ಕುಡಿದರೂ ಇದಕ್ಕೆ ಇನ್ನೂ ಬೇಕು
ಇನ್ನೂ ಬೇಕು ಎನ್ನುವ ಬಯಕೆ.” -ಜಿ. ಎಸ್. ಶಿವರುದ್ರಪ್ಪ ಬರೆದ ಕವಿತೆ: “ನನ್ನ ಹಣತೆ”

Read More

ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ

ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ

Read More

ವಾಣಿ ಭಂಡಾರಿ ಬರೆದ ಗಜಲ್

“ಏನೆಂದು ಹಾಡುವುದು ಕಹಿಯ ಗೂಡು ಕಟ್ಟೆ ಒಡೆದಿರುವಾಗ ಯಾರು ಕೇಳರು ಅಪಸ್ವರವನ್ನು
ಈ ನೆನಪುಗಳಿಗೇನು ಗೊತ್ತು ಮನ ಮಧುರವಾಗದೆ ಸಮಾಧಿಯಾಯಿತೆಂದು.

ಹಂಗು ತೊರೆದ ಮೇಲೆ ಬಂಧಗಳು ಬಳುವಳಿ ನೀಡಲಾರವು ಸಾಕಿ
ಆ ಭಾವನೆಗಳಿಗೇನು ಗೊತ್ತು
ಬಂಧುತ್ವ ಬರಡಾಗಿ ಜ್ವಾಲೆಯಾಯಿತೆಂದು”-ವಾಣಿ ಭಂಡಾರಿ ಬರೆದ ಗಜಲ್

Read More

ದೇವರಾಜ್ ಹುಣಸಿಕಟ್ಟಿ ಬರೆದ ಗಜಲ್

“ಲೋಕದ ಅಳಲಿನ ಮುಂದೆ ನಮ್ಮದೆಂಥ ದುಃಖ..
ಇಷ್ಟಿಷ್ಟೇ ತಾಳ್ಮೆಯನ್ನೆ ಗುಣಿಸುವುದಿದೆ ಬದುಕಿನ ತುಂಬಾ

ಅಂಬೆಗಾಲಿಡುತ್ತಲೇ ಬರುತ್ತದೆ ಅಷ್ಟಷ್ಟೇ ನೋವು
ತುಸು ನಷ್ಟವನ್ನೇ ಹೊರುವುದಿದೆ ಬದುಕಿನ ತುಂಬಾ…” -ದೇವರಾಜ್ ಹುಣಸಿಕಟ್ಟಿ ಬರೆದ ಗಜಲ್

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ