Advertisement

ರೇಣುಕಾ ನಿಡಗುಂದಿ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಆಸಕ್ತ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಡಾ. ಸತ್ಯವತಿ ಮೂರ್ತಿ ಬರೆದ ಈ ದಿನದ ಕವಿತೆ

“ಇತರರಿಗೆ ಯಾರು ಕೊಟ್ಟರು ಈ ಅಧಿಕಾರ?
ನಮ್ಮ ಕಣ್ಣೀರ ಹನಿಗಳ ಒಳಹೊಕ್ಕು ನೋಡಲು,
ನಮ್ಮ ಮುಖವಾಡವಷ್ಟೆ ಅವರಿಗೆ ನಿಜದ ಸಾಕಾರ
ಅಂತರಾತ್ಮದ ಕೂಗು! ನಮಗೆ ಮಾತ್ರ ಮೀಸಲು”- ಡಾ . ಸತ್ಯವತಿ ಮೂರ್ತಿ ಬರೆದ ಈ ದಿನದ ಕವಿತೆ

Read More

ಕಾವ್ಯಮಾಲೆಯ ಕಾಣದ ಕುಸುಮ: ಕುರುಡು ಬೆಳಕಿಗೆ -1

ಹಲವಾರು ಕಡೆಯಲ್ಲಿ  ಉದ್ಯೋಗ ನಿರ್ವಹಿಸಿದ ಶಿವೇಶ್ವರ ದೊಡ್ಡಮನಿ ಅವರು, ನಿರಂಜನರು ಪ್ರಾರಂಭಿಸಿದ್ದ ‘ಜನಶಕ್ತಿ’ ಪತ್ರಿಕೆಯ ಉಪಸಂಪಾದಕರಾಗಿ ಕೆಲಸ ಮಾಡಿದರು. ಅವರದ್ದು ಹೋರಾಟದ ಸ್ವಭಾವವಾಗಿತ್ತು. ಕನ್ನಡದಲ್ಲಿ ಅವರು ಸಾನೆಟ್ಟುಗಳನ್ನು ಹಾಗೂ ಸಣ್ಣಕತೆಗಳನ್ನು ಬರೆದಿದ್ದಾರೆ. 
ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ಅವರು ಬರೆದ ಕವಿತೆ ‘ಕುರುಡು ಬೆಳಕಿಗೆ-1’ ಇಂದಿನ ಓದಿಗಾಗಿ.

Read More

’ಇಂಗ್ಲಿಷ್ ಸರ್ ಎಷ್ಟು ಹ್ಯಾಂಡ್‌ಸಮ್ ಆಗಿದಾರೆ ನೋಡೆ!’

ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯಲ್ಲಿ ಎಸ್ತರ್ ಅವರು ತಮ್ಮ ಬದುಕಿನ  ಏಳುಬೀಳುಗಳನ್ನು ಬಹಳ ನಿರ್ಲಿಪ್ತವಾಗಿ ಬರೆದಿದ್ದಾರೆ. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಪುಸ್ತಕದಲ್ಲಿ ‘ತಾವು ಕೂಡ  ಎಲ್ಲರಂತೆ ಒಬ್ಬ ಗೃಹಿಣಿ’ ಎಂದು ಹೇಳಿಕಂಡರೂ, ಅವರು ಸಾಮಾಜಿಕವಾಗಿಯೂ ಅನೇಕ ಸವಾಲುಗಳನ್ನು ಎದುರಿಸಿದವರು. ಸಾಂಸಾರಿಕವಾಗಿಯೂ ಸಂದಿಗ್ಧ ಸನ್ನಿವೇಶಗಳನ್ನು ದಾಟಿ ಬಂದವರು. ನವಿರು ನಿರೂಪಣೆಯಲ್ಲಿ ಮೂಡಿ ಬಂದ ಈ ಕೃತಿಯ ಕೆಲವು ಪುಟಗಳು ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿವೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ದೇವನೂರ ಮಹಾದೇವ ಅವರ “ಮೂಡಲ ಸೀಮೇಲಿ ಕೊಲೆಗಿಲೆ ಮುಂತಾಗಿ” ಕವಿತೆಯ ವಾಚನ

ಮೌನೇಶ್ ಬಡಿಗೇರ್‌ ವಾಚಿಸಿದ ದೇವನೂರ ಮಹಾದೇವ ಅವರ “ಮೂಡಲ ಸೀಮೇಲಿ ಕೊಲೆಗಿಲೆ ಮುಂತಾಗಿ” ಕವಿತೆ 

ಕೃಪೆ: ಋತುಮಾನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ