Advertisement

ರೇಣುಕಾ ನಿಡಗುಂದಿ

ಸೌಮ್ಯ ಕೆ.ಆರ್. ಬರೆದ ಈ ದಿನದ ಕವಿತೆ

“ತೆವಳುವಾಗ ನೋಡಿ
ಋಷಿಪಟ್ಟಳೆಂದರೆ
ಅದೂ ನೆನಪಿಲ್ಲ

ಮುದ್ದು ಮುದ್ದಾದ ಅಂಗಿಯ
ತೊಡಿಸಿದ್ದಳೆನೋ
ಅದಾವುದೂ ನನಗೆ ನೆನಪಿಲ್ಲ”-ಸೌಮ್ಯ ಕೆ.ಆರ್. ಬರೆದ ಈ ದಿನದ ಕವಿತೆ

Read More

ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

“ಏನಾದರೇನಂತೆ
ಅರಾಜಕತೆಯ ದಿನಗಳಲಿ ನಾಲಿಗೆ ಉದ್ದ ಸ್ವಾಮಿ
ಮುರಿದು ಹೋದ ಕೊಂಬೆ ಮೇಲಿನ ಹಕ್ಕಿಯ
ಜೀವಸ್ವರ ಕೇಳಲು ಕಿವಿಗಳು ಎಲ್ಲಿ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿದಾನಂದ ಸಾಲಿ ಕತೆ

ಪಿಯುಸಿಯಲ್ಲಿ ಇಮಾಂಸಾಬಿಯ ರೂಮಿನಲ್ಲಿ ಅದ್ಹೇಗೋ ಹೊಂದಿಸಿಕೊಂಡು ನಿಯರ್ ಫಸ್ಟ್‌ಕ್ಲಾಸ್‌ನಲ್ಲಿ ಪಾಸೇನೋ ಆದೆ. ಆದರೆ ಅವನು ಫೇಲಾದ ಹೊಟ್ಟೆಕಿಚ್ಚಿಗೆ ನನ್ನ ಪಾಲಿಗೆ ರೂಮಿನ ಬಾಗಿಲು ಮುಚ್ಚಿಕೊಂಡಿತು. ನಿತ್ಯ ಮನೆಯಲ್ಲಿ ಅಪ್ಪನ ಮತ್ತಿನ ಬಡಬಡಿಕೆಗಳು, ಅದಕ್ಕೆ ಪ್ರತಿಯಾಗಿ ಅಮ್ಮನ ಬೈಗುಳಗಳು ನನ್ನನ್ನು ಚಿತ್ರಹಿಂಸೆಗೆ ಈಡು ಮಾಡಿದವು. ಎದುರಿಗೆ ಕಲ್ಲುಗೋಡೆಯಂತೆ ಇಂಜಿನಿಯರಿಂಗ್. ಇಷ್ಟೆಲ್ಲದರ ನಡುವೆ ಸೋತು ಸುಣ್ಣಾಗಿ ಹೋಗಿದ್ದವನಿಗೆ ಕಾಲೇಜಿನಲ್ಲಿ ಸುರೇಶ್ ಪರಿಚಯವಾದ.

Read More

ಮಂಜುಳ ಡಿ. ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಬರಹ

ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ