Advertisement

ರೇಣುಕಾ ನಿಡಗುಂದಿ

ಸುಪ್ರೀತ್ ಕೆ.ಎನ್. ಅವರ ‘ಉತ್ತರ’ ಕಾದಂಬರಿಯ ಪುಟಗಳು

ಈ ಬಾರಿಯ ಸಾಕ್ಷಾತ್ಕಾರ ಕಾರ್ಯಕ್ರಮಕ್ಕೆ ಈಗಾಗಲೇ ಅಭ್ಯರ್ಥಿಗಳು ಬಂದಾಗಿದೆ, ಹೊಸದಾಗಿ ಇನ್ಯಾರು ಬರುವುದಿದೆ ಎಂದು ಯೋಚಿಸಿದಾಗ, ಗುರುದೇವರು ಇನ್ನಿಬ್ಬರು ಬರುತ್ತಾರೆ ಎಂದು ಹೇಳಿದ್ದು ನೆನಪಾಯಿತು. ಜಯಕ್ಕನ ಸಮಾಧಿಯಿಂದ ಗುರುದೇವರ ನಿವಾಸಕ್ಕೆ ಮಾತಾಜೀಯವರು ಹೋಗಿ ತಮ್ಮ ಮನಸ್ಸಿನಲ್ಲಿದದ್ದನ್ನು ಹೇಳುವ ಮೊದಲೇ, ‘ದಕ್ಷಿಣ ಕಡೆಯಿಂದ ಒಬ್ಬ ಬರ್ತಾನೆ. ಅವನಿಗೆ ಸಾಧನೆಗಳನ್ನ ಮಾಡಿಸಿ, ಮೌನ ಕಾರ್ಯಕ್ರಮಕ್ಕೆ ತಯಾರು ಮಾಡಬೇಕು. ಅವನ ಬಗ್ಗೆ ನೀವು ವಿಶೇಷವಾಗಿ ಗಮನವಿಡಿ’ ಎಂದು ಹೇಳಿದರು.
ಸುಪ್ರೀತ್ ಕೆ.ಎನ್. ಅವರ ಹೊಸ ಕಾದಂಬರಿ ‘ಉತ್ತರ’ ಬಿಡುಗಡೆಗೆ ಸಿದ್ಧಗೊಳ್ಳುತ್ತಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಟ್‌ ಕತೆ

ಮದುವೆಯಾಗಿ ಬಂದಮೇಲೆ ಮಾಕುಚಿಕ್ಕಿಯ ಮಾತು ಸೊಟ್ಟಗಾಗಲು ಬಹಳ ದಿನ ಹಿಡಿಸಲಿಲ್ಲ, ಕರಿಮಣಿ ಕಟ್ಟಿಕೊಂಡವರೆಲ್ಲ ಉರಿದು ಬೀಳುವುದು ಸಂಪ್ರದಾಯವಿರಬೇಕು ಅಂತ ಆಶ್ಚರ್ಯ ಪರಮುಗೆ. ತನ್ನ ಹಡೆದಬ್ಬೆಯ ಪ್ರೀತಿಯಲ್ಲಿಯೂ ಹೆಚ್ಚೇನೂ ಓಲಾಡಿದವನಲ್ಲ ಪರಮು. ಅಬ್ಬೆ ವರ್ಷಕ್ಕೊಮ್ಮೆ ಹೊಟ್ಟೆ ಡುಬ್ಬ ಮಾಡಿಕೊಂಡು ಹೆರಿಗೆ ನೋವು ಬಂದೊಡನೆ ಕೊಂಕಣಿ ಅಜ್ಜಿಗೆ ಬರ ಹೇಳುವುದು, ಒಂದಲ್ಲ ಒಂದು ಕಾರಣಕ್ಕೆ ಮಗು ಹುಟ್ಟುತ್ತಲೇ ಕೈಲಾಸ ವಾಸಿಯಾಗುವುದು ಇದ್ದಿದ್ದೇ. ಮಗುವಿಲ್ಲದ ಬಾಳಂತನದಲ್ಲಿ ಅಳುವ ಅಬ್ಬೆ, ಕಂಡವರ ಶಿಶುಗಳಿಗೆಲ್ಲ ಹಾಲೂಡಿಸಿ ಎದೆ ಭಾರ ಕಳೆದ ಮೇಲೆ ಮತ್ತೆ ಮೊದಲಿನಂತೆ…

Read More

ಶಿವೈ ವೈಲೇಶ್ ಪಿ. ಎಸ್. ಕೊಡಗು ಬರೆದ ಈ ದಿನದ ಕವಿತೆ

“ಮಳೆಯ ಕಳೆದೊಡೆ ಬಿಸಿಲು ಬಾರದೆ
ಬೆಳಕು ಮೂಡಿದೊಡಿರುಳು ಕಾಣದೆ
ತಳಕು ಬಳುಕಿನ ಬದುಕು ತಿಳಿಸದೆ ದೂರ ಸರಿಯುವುದೆ
ಕಳೆದುದೆಲ್ಲವ ಮರೆಯಬೇಕಿದೆ
ಕಳೆದು ಕೂಡಲು ಮರೆವ ಮದ್ದಿದೆ
ಹೊಳೆವ ವಜ್ರಕೆ ಮೆರುಗು ಬಳಿಯಲು ಕಾಲ ಕಾಯುತಿದೆ”- ಶಿವೈ ವೈಲೇಶ್ ಪಿ. ಎಸ್. ಕೊಡಗು ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ