Advertisement

ಕೆ ಟಿ ಗಟ್ಟಿ

ಜಿ.ಕೆ. ಹೆಗಡೆ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಜಿ.ಕೆ. ಹೆಗಡೆ. ಮೂಲತಃ ಉತ್ತರ ಕನ್ನಡದ ಮೂರೂರಿನವವಾರ ಜಿ.ಕೆ. ಹೆಗಡೆ ಪ್ರಸ್ತುತ ಮೈಸೂರಿನಲ್ಲಿದ್ದಾರೆ. ಛಾಯಾಗ್ರಹಣವು ಅವರ ವೃತ್ತಿಯೂ ಹೌದು ಪ್ರವೃತ್ತಿಯೂ ಹೌದು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಯೋಗೀಂದ್ರ ಮರವಂತೆ ಪ್ರಬಂಧ ಸಂಕಲನಕ್ಕೆ ಎಸ್.ದಿವಾಕರ್ ಬರೆದ ಮುನ್ನುಡಿ

ಯೋಗೀಂದ್ರರ ಬರವಣಿಗೆಗಿರುವ ಒಂದು ವಿಶೇಷ ಗುಣವೆಂದರೆ ಅದರ ಇಂದ್ರಿಯಗಮ್ಯತೆ. ಸೃಜನಶೀಲವಾದ ಎಲ್ಲ ಉತ್ತಮ ಬರವಣಿಗೆಯಲ್ಲೂ ಓದುಗರ ಇಂದ್ರಿಯಗಳ ಮೂಲಕವೇ ಅವರನ್ನು ತಟ್ಟಿ ಪ್ರಚೋದಿಸುವ, ಹಾಗೆ ಪ್ರಚೋದಿಸುವ ಮೂಲಕವೇ ಅವರಿಗೆ ಅನುಭವವೊಂದನ್ನು ನಿಜಗೊಳಿಸಿಕೊಡುವ ಹಂಬಲವಿರುತ್ತದೆ. ಯೋಗೀಂದ್ರರ ಬರವಣಿಗೆ ಈ ಬಗೆಯದು.  ಈ ಪುಸ್ತಕದ ಶೀರ್ಷಿಕೆಯಾಗಿರುವ ‘ಮುರಿದ ಸೈಕಲ್ ಮತ್ತು ಹುಲಾಹೂಪ್ ಹುಡುಗಿ’ ನನ್ನ ದೃಷ್ಟಿಯಲ್ಲಿ ಒಂದು ಅತ್ಯುತ್ತಮ ಪ್ರಬಂಧ. -ಯೋಗೀಂದ್ರ ಮರವಂತೆ ಅವರ ‘ಮುರಿದ ಸೈಕಲ್, ಹುಲಾಹೂಪ್ ಹುಡುಗಿ’ ಎಂಬ ಕೃತಿಗೆ ಹಿರಿಯ ಲೇಖಕ ಎಸ್. ದಿವಾಕರ್ ಬರೆದ ಮುನ್ನುಡಿ ಇಲ್ಲಿದೆ.

Read More

ಜಯಶಂಕರ ಹಲಗೂರು ಬರೆದ ಈ ದಿನದ ಕವಿತೆ

“ಕೂತೆವು… ನಿಂತೆವು… ಓಡಾಡಿದೆವು.. ಈಜಾಡಿದೆವು
ಹಗಲ ಚಂದ್ರನಂಥ ಎಲ್ಸಿ
ಕುಸಿಯುತ್ತಿರುವ ಮನೆ ಮಾಡು ತೊಲೆ ಕಮಾನು
ಬಸಿರು ಬಾಣಂತನಕ್ಕೆ ಮರೆಗೈಯ್ದ ಗೋಡೆ
ರಾಗಿ ಭತ್ತದ ವಾಡೆ”- ಜಯಶಂಕರ ಹಲಗೂರು ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ