Advertisement

ಎಚ್. ಗೋಪಾಲಕೃಷ್ಣ

ಮುಗ್ಧತೆಯಿಂದ ಪ್ರಬುದ್ಧತೆಯ ಕಡೆಗಿನ ಪಯಣದ ಕತೆಗಳು

ಇಂತಹ ಕಥನಗಳನ್ನು ನಿರ್ವಹಿಸುವುದು ತುಂಬಾ ಕಷ್ಟಕರವಾದುದು. ಸ್ವಲ್ಪ ಎಡವಟ್ಟಾದರೆ ಕತೆ ಹೋಗಿ ಪ್ರಬಂಧವಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಆದರೆ ಅನಿಲ್ ಗುನ್ನಾಪೂರ ತಮ್ಮ ಮೊದಲ ಕಥಾ ಸಂಕಲನದಲ್ಲಿ ಇಂಥದ್ದೊಂದು ಅಪಾಯಕಾರಿ ಪ್ರಯೋಗ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದ್ದಾರೆ. ಇಲ್ಲಿನ ಕತೆಯ ನಿರೂಪಕನೊಂದಿಗೆ ತಮ್ಮನ್ನು ಸಮೀಕರಿಸಿಕೊಂಡಂತಿರುವ ಲೇಖಕನ ಕುತೂಹಲ, ಅವನ ಗೆಳೆಯ ಗೌತಮನ ದಿಟ್ಟತನ ಹಾಗೂ ಮುದುಕಿಯ ಅಂತಃಕರಣ ಈ ಮೂರರ ಹದವಾದ ಮಿಶ್ರಣ ಕತೆಗೆ ಒಂದು ತೆರನಾದ ನಯಗಾರಿಕೆಯನ್ನು ತಂದುಕೊಟ್ಟಿವೆ.
ಅನಿಲ್‌ ಗುನ್ನಾಪೂರ ಬರೆದ ‘ಕಲ್ಲು ಹೂವಿನ ನೆರಳು’ ಹೊಸ ಕಥಾಸಂಕಲನಕ್ಕೆ ಚನ್ನಪ್ಪ ಕಟ್ಟಿ ಬರೆದ ಮಾತುಗಳು

Read More

ತಾತ್ವಿಕತೆ ನಿರಾಕರಣೆಯ ಮಾಯಾಲೋಕ

ಕುಂಟಿನಿಯ ಕತೆಗಳು ಕೆಲವೊಮ್ಮೆ ಈ ಕಾಲದ್ದಾದರೂ ಅವಧೂತರ ಆಧ್ಯಾತ್ಮಿಕ ವಿಲಾಸವನ್ನು ಹೊತ್ತಿರುತ್ತವೆ; ಜಲಾಲುದ್ದೀನ್‌ ರೂಮಿಯ ಕತೆಗಳನ್ನು, ಸೂಫಿ- ಝೆನ್‌ ಕತೆಗಳನ್ನು ನೆನಪಿಸುತ್ತವೆ. ಕೆಲವೊಮ್ಮೆ ಅತ್ಯಂತ ಪುರಾತನವೆನಿಸುವ ಇಂಥ ಕತೆಗಳಲ್ಲೇ ಹೊಸದೆನಿಸುವ ಕಾಣ್ಕೆಗಳನ್ನು ಕಾಣಿಸಬಲ್ಲ ಆಧುನಿಕ ಮನಸ್ಸೊಂದು ಮಿಡಿಯುತ್ತಿರುತ್ತದೆ. ಒಂದು ಇನ್ನೊಂದಾಗುವ, ಒಬ್ಬ ಇನ್ನೊಬ್ಬನಾಗುವ, ಒಬ್ಬರಿನ್ನೊಬ್ಬರಲ್ಲಿ ಬೆರೆತುಬಿಡುವ, ಇದೇನು ಉಪನಿಷತ್ತಿನ ಕತೆಯೇ ಎಂಬಂತೆ ಭಾಸವಾಗುವ ಹಲವು ಕತೆಗಳನ್ನು ಕುಂಟಿನಿ ಬರೆದಿದ್ದಾರೆ.
ಗೋಪಾಲಕೃಷ್ಣ ಕುಂಟಿನಿ ಅವರ ಹೊಸ ಪುಸ್ತಕ ‘ಮಾರಾಪು’ ಸಂಕಲನಕ್ಕೆ ಹರೀಶ್‌ ಕೇರ ಬರೆದ ಮುನ್ನುಡಿ

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎಂ ಪೂರ್ವಿತಾ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಎಂ. ಪೂರ್ವಿತಾ. ಊರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಲ್ಲಬ್ಬೆ. ಓದಿದ್ದು ಇಂಜನಿಯರಿಂಗ್. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರುವ ಪೂರ್ವಿತಾ ಅವರಿಗೆ ಕಥಕ್, ಪ್ರೀಸ್ಟೈಲ್ ನೃತ್ಯಗಳ ಜೊತೆಗೆ ‌ಪ್ರವಾಸ ಹಾಗೂ ಫೋಟೋಗ್ರಫಿಯಲ್ಲೂ ಆಸಕ್ತಿಯಿದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ