Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಮರೇಂದ್ರ ಹೊಲ್ಲಂಬಳ್ಳಿ ಬರೆದ ಕಥೆ

“ಸರ್ಕಾರಿ ಕೆಲಸ ಬಿಟ್ಟು ಮಗ ತನಗೆ ನಿರಾಸೆ ಮಾಡಿದಾಂತ ಕೊರಗಿ ನನ್ನಪ್ಪ ಸತ್ತನೋ ಅಥವಾ ಎಂದೋ ತೀರಿಕೊಂಡ ಹೆಂಡತಿಯ ನೆನಪು ಕಾಡಿದ್ದು ಹೆಚ್ಚಾಗಿ ಸತ್ತನೋ ಅಥವಾ ಕುಡಿತದ ದಾಸನಾಗಿ ಸತ್ತನೋ ನನಗರ್ಥ ಆಗಲಿಲ್ಲ. ಆದರೂ ಲೋಕಜ್ಞಾನ ಇರೋ ಮಗನ ನಿರ್ಧಾರ ಇಳಿವಯಸ್ಸಿನ ತಂದೇನ ಇಷ್ಟೆಲ್ಲ ಕಂಗೆಡಿಸಲಿಕ್ಕೆ ಸಾಧ್ಯಾನಾ? ಇದಂತೂ ನನಗೆ ಬಗೆಹರೀಲೇ ಇಲ್ಲ….”

Read More

ಮುರಳಿ ಹತ್ವಾರ್ ಅನುವಾದಿಸಿದ ವಿಲಿಯಮ್ ವರ್ಡ್ಸವರ್ಥ್ ನ ಒಂದು ಕವಿತೆ

“ನರ್ತಿಸಿದ್ದವು ನೀರಲೆಗಳು ಹೂ ಸ್ಪರ್ಶದಲಿ
ಆದರೂ ಗೆಲುವು ಆ ಹೂವಿಗೆ ಮೆರುಗಿನಲಿ
ಹರುಷವಲ್ಲದೆ ಇನ್ನೇನು ಆ ಸಮಯದಲಿ
ಕವಿಹೃದಯಕೆ ಸಮರಸ ಈ ಸ್ನೇಹದಲಿ
ಮೈಮರೆತು ನೋಡಿದೆ. ನೋಡುತ್ತಲೇ ಇದ್ದೆ”- ಮುರಳಿ ಹತ್ವಾರ್ ಅನುವಾದಿಸಿದ ವಿಲಿಯಮ್ ವರ್ಡ್ಸವರ್ಥ್ ನ ಒಂದು ಕವಿತೆ

Read More

ರಹಮತ್‌ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…

“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್‌ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ