Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅವರನ್ನು ಸಂದರ್ಶಿಸಿದ ಯು.ಆರ್. ಅನಂತಮೂರ್ತಿ

ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅವರನ್ನು ಯು.ಆರ್.‌ ಅನಂತಮೂರ್ತಿ ಸಂದರ್ಶಿಸಿದ ಅಪರೂಪದ ವಿಡಿಯೋ..

ಕೃಪೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರಜ್ಞಾ ಮತ್ತಿಹಳ್ಳಿ ಪುಸ್ತಕಕ್ಕೆ ನರಹಳ್ಳಿ ಬಾಲಸುಬ್ರಹ್ಮಣ್ಯ ಬರೆದ ಮುನ್ನುಡಿ

“ಪ್ರಜ್ಞಾ ಅವರ ಸ್ತ್ರೀ ಪಾತ್ರಗಳ ಜೀವನದಿಗೆ ಗಂಡನೊಬ್ಬನೇ ಜಗತ್ತಲ್ಲ; ಅಥವಾ ಸಂಸಾರವೇ ಸರ್ವಸ್ವವಾಗಿ ತನ್ನ ಸೃಜನಶೀಲತೆಯನ್ನು ಅದರ ತೊಡಕುಗಳ ಬಂಧನದಲ್ಲಿ ಕಳೆದುಕೊಳ್ಳುವ ಬಗೆಯೂ ಇಲ್ಲಿಲ್ಲ. ‘ತುದಿಬೆಟ್ಟದ ನೀರ ಹಾಡುʼ ಕತೆಯ ಸುಬೋಧಿನಿ ತನಗೆ ಸಹಾನುಭೂತಿ ತೋರಿಸಲು ಬಂದ ಗೆಳೆಯ ಪಾರ್ಥನಿಗೆ ಹೇಳುತ್ತಾಳೆ: ‘ನನ್ನೊಳಗಿನ ಚೈತನ್ಯದ ನದಿಗೆ ಮಗಳು, ಸೊಸೆ, ಅಮ್ಮ, ಗೆಳತಿ, ಉದ್ಯೋಗಿ, ಲೇಖಕಿ ಅಂತ ನೂರಾರು ಬಗೆಯ ಚಲನೆಗಳಿವೆ…”

Read More

ಆರ್. ವಿಜಯರಾಘವನ್‌ ಅನುವಾದಿಸಿದ ಮಾರ್ಗರೇಟ್ ಬರೋಸ್ ಬರೆದ ಕವಿತೆ

“ನಮಗೆ ನಮ್ಮ ಎಣ್ಣೆಗಪ್ಪು ಚರ್ಮ ಅಸಹ್ಯ,
ನಮ್ಮ ದಪ್ಪ ತುಟಿಗಳು ಅಸಹ್ಯ,
ನಮ್ಮ ನಡುರಾತ್ರಿಯ ಕಣ್ಣುಗಳು ಅಸಹ್ಯ,
ನಮ್ಮ ಗುಂಗುರು ಕೂದಲು ಅಸಹ್ಯ
ಹೀಗೆ ನಾವು ನಮ್ಮ ಚಿತ್ರವನ್ನು ನಿರಾಕರಿಸಿದ್ದೇವೆ ಅಸಹ್ಯಿಸಿ”- ಆರ್. ವಿಜಯರಾಘವನ್‌ ಅನುವಾದಿಸಿದ ಮಾರ್ಗರೇಟ್ ಬರೋಸ್ ಬರೆದ ಕವಿತೆ

Read More

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ