Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ವಿನಯ್‌ ಮಾಧವ್‌ ಬರೆದ ‘ವನ್ಯಲೋಕದಲ್ಲಿ ನಾಲ್ಕು ಹೆಜ್ಜೆಗಳು’ ಪುಸ್ತಕದಿಂದ ಒಂದು ಅಧ್ಯಾಯ

“ಆನೆಗಳು ನಮ್ಮ ಊರಿಗೆ ಬಂದಿದ್ದು ನನಗಾಗಲೀ, ನಮ್ಮ ಊರಿನವರಿಗಾಗಲೀ ನೆನಪಿಲ್ಲ. ಆದರೆ, ಕಟ್ಟೆಪುರದಿಂದ ಭದ್ರಾ ಅಭಯಾರಣ್ಯಕ್ಕೆ ಹೋಗುವ ಆನೆಗಳು, ನಮ್ಮ ಮನೆಯಿಂದ ಹನ್ನೆರಡು ಕಿಲೋಮೀಟರ್ ದೂರವಿರುವ ಗೆಂಡೇಹಳ್ಳಿ ಮಾರ್ಗವಾಗಿ ಹೋಗುವುದು ಮುಂಚಿನಿಂದಲೂ ನಡೆದು ಬಂದಿದೆ. ಇನ್ನು ದೇವರ ಮನೆ, ಕುಂದೂರು ಕಡೆ ಆನೆಗಳು ಮೊದಲಿಂದಲೂ ಇವೆ.”

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

“ಎಲೆ ಉದುರುವ
ಚಳಿಗಾಲದ ರಾತ್ರಿಗಳು
ಭೂಮಿಗೆ
ಹೊದಿಕೆ ಹೊದ್ದಿಸಿ
ಪಾಪದ ಕಟಕಟೆಯಲ್ಲಿ
ಎಚ್ಚರವಾಗಿವೆ;
ದೂರದ ಮಳೆಗಾಲಕ್ಕೆ
ಕಾತರಿಸುವ
ಕಪ್ಪೆಗಳ ಬಾಯಿ
ಯಾರೋ ಮುಚ್ಚಿ
ಮೌನ ಸಮಾಧಿಯ
ಚೊಕ್ಕಟಗೊಳಿಸಿದ್ದಾರೆ;”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

Read More

ನಾಗರಾಜ್ ವೀರಾಸ್ವಾಮಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ನಾಗರಾಜ್ ವೀರಾಸ್ವಾಮಿ. ನಾಗರಾಜ್ ಮೂಲತಃ ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದು ಸಧ್ಯ ಬೆಂಗಳೂರು ವಾಸಿ. ಛಾಯಾಗ್ರಹಣ ವೃತ್ತಿ ಹಾಗೂ ಪ್ರವೃತ್ತಿಯನ್ನಾಗಿಸಿಕೊಂಡಿರುವ ಇವರಿಗೆ ಪ್ರಕೃತಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ