ಸಂಘಮಿತ್ರೆ ನಾಗರಘಟ್ಟ ಬರೆದ ಈ ದಿನದ ಕವಿತೆ
“ನನಗೂ ಅಕ್ಷರವ ಕಂಡಾಗ-
ನಿಮ್ಮಂತೆ ಓದುವ ಆಸೆಯಾಗುತ್ತಿತ್ತು,
ನನಗೂ ಊರ ಜಾತ್ರೆಯಲಿ-
ನಿಮ್ಮಂತೆ ತೇರ ಎಳೆಯಬೇಕೆಂಬಾಸೆಯಾಗುತ್ತಿತ್ತು,”- ಸಂಘಮಿತ್ರೆ ನಾಗರಘಟ್ಟ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 8, 2021 | ದಿನದ ಕವಿತೆ |
“ನನಗೂ ಅಕ್ಷರವ ಕಂಡಾಗ-
ನಿಮ್ಮಂತೆ ಓದುವ ಆಸೆಯಾಗುತ್ತಿತ್ತು,
ನನಗೂ ಊರ ಜಾತ್ರೆಯಲಿ-
ನಿಮ್ಮಂತೆ ತೇರ ಎಳೆಯಬೇಕೆಂಬಾಸೆಯಾಗುತ್ತಿತ್ತು,”- ಸಂಘಮಿತ್ರೆ ನಾಗರಘಟ್ಟ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 5, 2021 | ದಿನದ ಪುಸ್ತಕ |
ಇಲ್ಲಿನ ಎಲ್ಲಾ ಕಥೆಗಳಲ್ಲಿ ಪಾತ್ರಗಳ ದಿನನಿತ್ಯದ ಬದುಕಿನ ಲಯಗಳನ್ನು ಸೂಕ್ತ ವಿವರಗಳ ಮೂಲಕ ನಿರೂಪಿಸಲಾಗಿದೆ. ಪ್ರಸನ್ನ ಅವರದೇ ಆದ ಒಂದು ನಿರೂಪಣಾ ವಿಶೇಷತೆ ಎಂದರೆ, ಅವರು ಪಾತ್ರಗಳನ್ನು ಸುತ್ತುವರಿದಿರುವ ಗಾಳಿ, ಬೆಳಕು ಮತ್ತು ಪೀಠೋಪಕರಣಗಳು ಹಾಗೂ ಇತರ ವಸ್ತುವಿಶೇಷಗಳ ಮೂಲಕವೂ ಪಾತ್ರಗಳ ಮಾನಸಿಕ ಏರುಪೇರುಗಳನ್ನು ಪ್ರತಿಫಲಿಸುವುದು. ಈ ಮಾತುಗಳಿಗೆ `ಹುಡುಕಾಟ’ ಕಥೆಯ ನಾಯಕಿ ಸುಕೃತಾಳ ಬಗೆಗೆ ದಿನದ ವಿವಿಧ ಹಂತಗಳಲ್ಲಿ, ವಿವಿಧ ಆವರಣಗಳಲ್ಲಿ ಅವಳ ವಿವಿಧ ಮಾನಸಿಕ ಸ್ಥಿತಿಗಳನ್ನು ಕಟ್ಟಿಕೊಟ್ಟಿರುವ ಈ ನಿರೂಪಣೆಗಳನ್ನು ಗಮನಿಸಬಹುದು.
ಎ.ಎನ್. ಪ್ರಸನ್ನ ಹೊಸ ಕಥಾ ಸಂಕಲನ ‘ಬಿಡುಗಡೆ’ಗೆ ಗಿರೀಶ್ ವಿ. ವಾಘ್ ಬರೆದ ಮುನ್ನುಡಿ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Nov 2, 2021 | ದಿನದ ಪುಸ್ತಕ |
ಮಹಿಳೆಯರಿಗೆ ಬಹುತೇಕ ನಿರಾಕರಿಸಲ್ಪಟ್ಟಿರುವ ಕಲಾಕ್ಷೇತ್ರದ ವಲಯಕ್ಕೆ ಅಮೀರಬಾಯಿಯಂಥ ಅಭಿನಯ ತಾರೆ ಪ್ರವೇಶ ಪಡೆದದ್ದು ಒಂದು ಪವಾಡವೇ ಸರಿ. ಸಂಪ್ರದಾಯದ ಗೆರೆ ದಾಟಿ, ಅಮೀರ್ ಬಾಯಿ, ಪ್ರತಿಭೆಯನ್ನು ಪೋಷಿಸಲು ಮುಂದಾದರು. ಮುಂಬೈಯ ಎಚ್.ಎಂ.ವಿ ಕಂಪನಿಯು ಅಮೀರಬಾಯಿಯ ಪ್ರತಿಭೆಯನ್ನು ಗುರುತಿಸಿ ಧ್ವನಿ ಮುದ್ರಣಕ್ಕೆ ಕರೆಸಿಕೊಂಡಿತು. ಹದಿನಾರು ವರ್ಷದ ಅಮೀರಬಾಯಿ ಅಲ್ಲಿ ಕವ್ವಾಲಿಯೊಂದನ್ನು ಹಾಡಿದ್ದರು. ನಂತರ ಅವಕಾಶಗಳು ಇವರನ್ನು ಹುಡುಕುತ್ತಾ ಬಂದವು. ಪ್ರೊ. ರಹಮತ್ ತರೀಕೆರೆ ಬರೆದ ಅಮೀರ್ ಬಾಯಿ ಕರ್ನಾಟಕಿ ಕೃತಿಯ ಕುರಿತು ಡಾ. ಸುಮಂಗಲಾ ಮೇಟಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ.
Read MorePosted by ಕೆಂಡಸಂಪಿಗೆ | Oct 29, 2021 | ದಿನದ ಕವಿತೆ |
ಒಂದೊಮ್ಮೆ ಬಂದು ಮುಖ ತೋರಿಸು ಕನ್ನಡಿ ನಕ್ಕು ಬಿಡುತ್ತದೆ ಜೊತೆಯಿರು ಸದಾ ಬದುಕು ತಾನೇ ಮುನ್ನುಡಿ ಬರೆದುಕೊಳ್ಳುತ್ತದೆ...
Read MorePosted by ಕೆಂಡಸಂಪಿಗೆ | Oct 28, 2021 | video of the day |
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
