Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ದ.ರಾ. ಬೇಂದ್ರೆ ಕುರಿತ ಕನ್ನಡ ಸಾಕ್ಷ್ಯಚಿತ್ರ

ನಾಟಕಕಾರ ಗಿರೀಶ್‌ ಕಾರ್ನಾಡ ನಿರ್ದೇಶನದಲ್ಲಿ ವರಕವಿ ದ.ರಾ. ಬೇಂದ್ರೆ ಕುರಿತ ಕನ್ನಡ ಸಾಕ್ಷ್ಯಚಿತ್ರ.

ಕೃಪೆ: ಮೈಸೂರು ರಾಜ್ಯದ ವಾರ್ತಾ ಮತ್ತು ಪ್ರವಾಸೋದ್ಯಮ ಇಲಾಖೆ

Read More

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಕ್ಷತಾ ಹುಂಚದಕಟ್ಟೆ ಬರೆದ ಕಥೆ

“ನಾನು ಧಡಕ್ಕನೇ ಎದ್ದು ಕೂತೆ. ಆ ಹುಡುಗ ಅಮ್ಮ ಅವಳು ಎದ್ದಳ್ ಎದ್ದಳ್ ಎಂದು ಕೂಗಿಕೊಳ್ತಾ ಓಡಿದ. ಮೈತುಂಬಾ ಬೆವರು ಹರಿಯುತ್ತಿತ್ತು. ಆ ಹುಡುಗಿ, ಎದ್ದೇಳಾ? ಆ ಕಡೆ ಗುಡ್ಡದಲ್ಲಿ ರಾಶಿ ಮುಳ್ಳು ಹಣ್ಣು ಬಿಟ್ಟಿತ್ತು. ನಿನ್ನ ಕರ್ಕಂಡು ಹೋಗಣಾ ಅಂತ್ಹೇಳಿ ಕಾಯ್ತಾ ಕೂತ್ಕಂಡಿದ್ದ್ ಅಂತ್ಹೇಳಿ ನನ್ನ ಕೈ ಹಿಡಿದು ಎಳೆಯತೊಡಗಿದಳು. ಅಷ್ಟರಲ್ಲಿ ಅಮ್ಮಮ್ಮ ಬಂದ್ಬಿಟ್ಟು ಮೈ ಕೈಯಲ್ಲ ಮುಟ್ಟಿ ಜ್ವರ ಬಿಟ್ಟಿದೆ.
‘ನಾನು ಮೆಚ್ಚಿದ ನನ್ನ ಕಥೆʼಯ..”

Read More

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ