ಎಸ್. ಗಂಗಾಧರಯ್ಯ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿ.ಆರ್.ಕಾರ್ಪೆಂಟರ್ ಬರೆದ ಕತೆ
Posted by ಕೆಂಡಸಂಪಿಗೆ | Oct 17, 2021 | ಸಾಹಿತ್ಯ |
ಅಲ್ಲೇ ನಿಂತು ಇವರ ಗೋಳಾಟಗಳನ್ನು ನೋಡುತ್ತ ಲೊಚಗುಟ್ಟುತ್ತಿದ್ದ ಮಾಸಲು ಬಣ್ಣದ ಖಾಕಿ ನಿಕ್ಕರಿನ ವ್ಯಕ್ತಿಯು ‘ಗೌಡರು ಸೇಟ್ಕೇಕ್ ಆಟ ಆಡಕ್ಕೆ ಮೈದಾನುಕ್ಕೆ ಹೋಗೌರೆ’ ಎಂದ. ಇಷ್ಟೊತ್ತೂ ಮನೆಯ ಒಳಗಿದ್ದು, ಕನ್ನಡಕದ ಮೂಲಕ ಜಗವ ನೋಡುತ್ತಿದ್ದ ಪದವಿಧರ ವ್ಯಕ್ತಿಯು, ಅವನ ಇಂಗ್ಲಿಷಿಗೆ ಜೋರಾಗಿ ನಗುತ್ತಾ ಹೊರಬಂದು, ‘ಸೇಟ್ಕೇಕ್ ಆಟ ಅಲ್ಲವೋ, ಅದು ಶೆಟಲ್ಕಾಕ್’ ಎನ್ನಲು ಖಾರದಪುಡಿ ಮೆತ್ತಿಸಿಕೊಂಡಿದ್ದ ಸಣ್ರಾಮ ‘ಕುಯ್, ಕುಯ್’ ಎನ್ನುವುದಕ್ಕೂ…
Read Moreಸುನೀಲ್ ಕುಮಾರ್ ಎಂ. ತೆಗೆದ ಈ ದಿನದ ಫೋಟೋ
Posted by ಕೆಂಡಸಂಪಿಗೆ | Oct 15, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಸುನೀಲ್ ಕುಮಾರ್ ಎಂ. ಸುನೀಲ್ ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ಸೀನಿಯರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಡುವಿನ ಸಮಯದಲ್ಲಿ ಛಾಯಾಗ್ರಹಣ ಮಾಡುವುದರಲ್ಲಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಶಿದ್ದಲಿಂಗೇಶ್ ಮತ್ತೂರ್ ತೆಗೆದ ಈ ದಿನದ ಫೋಟೋ
Posted by ಕೆಂಡಸಂಪಿಗೆ | Oct 11, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್ ಮತ್ತೂರ್. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್ ಎಂಜುನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಯಾರು ಹುಚ್ಚ?: ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 8, 2021 | ದಿನದ ಕವಿತೆ |
“ದುರಾಸೆ ಹಿಮ ಪರ್ವತದ ಸಾಲು
ಈ ಹಣ್ಣು ಹಣ್ಣು ಮುದುಕನದು
ಬಾಡುವ, ಸವೆಯುವ ಯೌವನದ ಬಗ್ಗೆ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಫೇಸ್ ಬುಕ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಉಪಾಸೊ: ಶ್ರೀಧರ ಬಳಗಾರ ಕಾದಂಬರಿ “ಬಲಿಪಾದ”ದ ಆಯ್ದ ಭಾಗ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
-
ತಾಯಿ ಭುವನೇಶ್ವರಿಯ ಮಕ್ಕಳು ನಾವೂ…: ಎಚ್. ಗೋಪಾಲಕೃಷ್ಣ ಸರಣಿJun 26, 2026 | ಸರಣಿ -
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿ ಬರಹJun 25, 2026 | ಸಂಪಿಗೆ ಸ್ಪೆಷಲ್ -
ಇದು ಮಾತು-ಅಕ್ಷರ-ದೃಶ್ಯಗಳ ಲಂಪಟ ಕಾಲ!: ಸುಕನ್ಯಾ ಕನಾರಳ್ಳಿ ಅಂಕಣJun 24, 2026 | ಅಂಕಣ -

