Advertisement

ಕ್ಷಮಾ ವಿ. ಭಾನುಪ್ರಕಾಶ್

ಮೊದಲ ಮಹಿಳಾ ಭಾಗವತರ ಆತ್ಮಕಥೆಯ ಒಂದೆರಡು ಪುಟಗಳು

ಪುರುಷರ ಪ್ರಾಬಲ್ಯವೇ ಇರುವ ಯಕ್ಷಗಾನ ಕ್ಷೇತ್ರದಲ್ಲಿ ಇತ್ತೀಚೆಗೆ ಮಹಿಳೆಯರು ಮುಮ್ಮೇಳ ಮತ್ತು ಹಿಮ್ಮೇಳ ಕಲಾವಿದರಾಗಿ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಆದರೆ ಸುಮಾರು ಐದು ದಶಕಗಳ ಹಿಂದೆಯೇ ಲೀಲಾವತಿ ಬೈಪಡಿತ್ತಾಯರು  ಮಹಿಳಾ ಭಾಗವತರಾಗಿ ರಂಗಸ್ಥಳದಲ್ಲಿ ಪಡಿಯೇರಿದ್ದಷ್ಟೇ ಅಲ್ಲದೆ, ಮೇಳದ ತಿರುಗಾಟಕ್ಕೂ ಸೈ ಎಂದವರು. ಯಕ್ಷಗಾನ ಕ್ಷೇತ್ರದ ಮೊದಲ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯರ ಜೀವನ ಕಥನವನ್ನು ಲೇಖಕಿ ವಿದ್ಯಾರಶ್ಮಿ ಪೆಲತ್ತಡ್ಕ  ನಿರೂಪಿಸಿದ್ದಾರೆ. ‘ಯಕ್ಷಗಾನ ಲೀಲಾವಳಿ’ ಎಂಬ ಆ ಕೃತಿಯು ಕೇವಲ ಆತ್ಮಕಥೆಯಷ್ಟೇ ಆಗಿರದೆ, ಯಕ್ಷಗಾನದ ಇತರ ಆಯಾಮಗಳನ್ನೂ ತೆರೆದಿಡುವ ಕೃತಿ. ಈ ಕೃತಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಪ್ಲೇಟೋ ಮತ್ತು ಅರಿಸ್ಟಾಟಲ್ ಅನುಕರಣ-ಕೆಥಾರ್ಸಿಸ್ ಮತ್ತು ಅರಿಸ್ಟಾಟಲ್ನ ಕಾವ್ಯತತ್ವಗಳು

ಪ್ರೊ ಬಿ.ಎ ವಿವೇಕರೈ ಜೊತೆ ಪ್ಲೇಟೋ ಮತ್ತು ಅರಿಸ್ಟಾಟಲ್ ಅನುಕರಣ-ಕೆಥಾರ್ಸಿಸ್ ಮತ್ತು ಅರಿಸ್ಟಾಟಲ್‌ನ ಕಾವ್ಯತತ್ವಗಳ ಕುರಿತ ಮಾತುಕತೆ

ಕೃಪೆ: ಕರ್ನಾಟಕ ಸಾಹಿತ್ಯ ಅಕಾಡೆಮಿ

Read More

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ

“ಮೊಗದಿ ಮೂಡುವ ಈ ಮೊಗ್ಗುಗಳು
ಹಿಗ್ಗಿಗೋ?
ಹಾರ್ಮೋನಿಗೋ..?
ಎಲ್ಲೋ ಓದಿದ್ದೆ, ಎಲ್ಲೋ ಕೇಳಿದ್ದೆ
ತಲೆ ಕೆಡಿಸಿಕೊಳ್ಳದೆ ಕಿವುಚಿ ಕಿವುಚಿ
ಹಿತ ನೋವ ಪಟ್ಟಿದ್ದೆ.”- ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ

Read More

ಮಿಂಚುಹುಳಗಳ ದೊಂದಿ: ಶಿವಪ್ರಕಾಶರ ಕಾವ್ಯ

ಶಿವಪ್ರಕಾಶರು ತಮ್ಮ ಕವಿತೆಗಳಲ್ಲಿ ನಡೆಸಿರುವ ಭಾಷಿಕ ಪ್ರಯೋಗಗಳು ಅವರನ್ನು ನಿಸ್ಸಂದೇಹವಾಗಿ ಕನ್ನಡದ ವರ್ತಮಾನದ ದೊಡ್ಡಕವಿಯನ್ನಾಗಿ ಮಾಡಿವೆ. ಅನೇಕ ಜನ ಕವಿಗಳು ಒಂದೇ ಬಗೆಯ ಭಾಷಾ ಪ್ರಯೋಗದಸಿದ್ಧ ಏಕತಾನತೆಗೆ ಸಿಕ್ಕಿಕೊಂಡುಬಿಟ್ಟಿರುತ್ತಾರೆ. ವೈವಿಧ್ಯಮಯವಾದ ವಸ್ತುಗಳನ್ನು ಕುರಿತು ಕವಿತೆ ಬರೆಯುತ್ತಿದ್ದರೂ ಅವರ ಕಾವ್ಯಶಿಲ್ಪದ ಕಟ್ಟೋಣದಲ್ಲಿ ಮಾತ್ರ ಏಕರೂಪಕಾತ್ಮಕತೆಯು ಉಳಿದುಬಿಟ್ಟಿರುತ್ತದೆ. ಆದರೆ ಸಮರ್ಥ ಕವಿ ಮಾತ್ರ ಈ ಸಮಸ್ಯೆಯನ್ನುತಮ್ಮ ಭಾಷರೂಢಿಗಳನ್ನು ತಾವೇ ಮುರಿಯುವ ಮೂಲಕ ಮೀರುತ್ತಿರುತ್ತಾರೆ.
ಎಚ್.ಎಸ್. ಶಿವಪ್ರಕಾಶರ ನಾಲ್ಕುದಶಕದ ಕವಿತೆಗಳನ್ನು ಒಟ್ಟಾಗಿ ‘ಹೋಗಿ ಬನ್ನಿ ಋತುಗಳೇ’ ಎಂಬ ಪುಸ್ತಕದಲ್ಲಿ ಕೆ ವೈ ನಾರಾಯಣಸ್ವಾಮಿ ಅವರು ಸಮಗ್ರವಾಗಿ ಸಂಪಾದಿಸಿದ್ದು ಅವರ ಮಾತುಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ