ಕ್ಷಮಾ ವಿ. ಭಾನುಪ್ರಕಾಶ್
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿ.ಆರ್.ಕಾರ್ಪೆಂಟರ್ ಬರೆದ ಕತೆ
Posted by ಕೆಂಡಸಂಪಿಗೆ | Oct 17, 2021 | ಸಾಹಿತ್ಯ |
ಅಲ್ಲೇ ನಿಂತು ಇವರ ಗೋಳಾಟಗಳನ್ನು ನೋಡುತ್ತ ಲೊಚಗುಟ್ಟುತ್ತಿದ್ದ ಮಾಸಲು ಬಣ್ಣದ ಖಾಕಿ ನಿಕ್ಕರಿನ ವ್ಯಕ್ತಿಯು ‘ಗೌಡರು ಸೇಟ್ಕೇಕ್ ಆಟ ಆಡಕ್ಕೆ ಮೈದಾನುಕ್ಕೆ ಹೋಗೌರೆ’ ಎಂದ. ಇಷ್ಟೊತ್ತೂ ಮನೆಯ ಒಳಗಿದ್ದು, ಕನ್ನಡಕದ ಮೂಲಕ ಜಗವ ನೋಡುತ್ತಿದ್ದ ಪದವಿಧರ ವ್ಯಕ್ತಿಯು, ಅವನ ಇಂಗ್ಲಿಷಿಗೆ ಜೋರಾಗಿ ನಗುತ್ತಾ ಹೊರಬಂದು, ‘ಸೇಟ್ಕೇಕ್ ಆಟ ಅಲ್ಲವೋ, ಅದು ಶೆಟಲ್ಕಾಕ್’ ಎನ್ನಲು ಖಾರದಪುಡಿ ಮೆತ್ತಿಸಿಕೊಂಡಿದ್ದ ಸಣ್ರಾಮ ‘ಕುಯ್, ಕುಯ್’ ಎನ್ನುವುದಕ್ಕೂ…
Read Moreಸುನೀಲ್ ಕುಮಾರ್ ಎಂ. ತೆಗೆದ ಈ ದಿನದ ಫೋಟೋ
Posted by ಕೆಂಡಸಂಪಿಗೆ | Oct 15, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಸುನೀಲ್ ಕುಮಾರ್ ಎಂ. ಸುನೀಲ್ ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ಸೀನಿಯರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಡುವಿನ ಸಮಯದಲ್ಲಿ ಛಾಯಾಗ್ರಹಣ ಮಾಡುವುದರಲ್ಲಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಶಿದ್ದಲಿಂಗೇಶ್ ಮತ್ತೂರ್ ತೆಗೆದ ಈ ದಿನದ ಫೋಟೋ
Posted by ಕೆಂಡಸಂಪಿಗೆ | Oct 11, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್ ಮತ್ತೂರ್. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್ ಎಂಜುನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಯಾರು ಹುಚ್ಚ?: ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 8, 2021 | ದಿನದ ಕವಿತೆ |
“ದುರಾಸೆ ಹಿಮ ಪರ್ವತದ ಸಾಲು
ಈ ಹಣ್ಣು ಹಣ್ಣು ಮುದುಕನದು
ಬಾಡುವ, ಸವೆಯುವ ಯೌವನದ ಬಗ್ಗೆ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಸಮಾಜದ ಸ್ವಾಸ್ಥ್ಯ ಮತ್ತು “ಇಮಾಮ್ ಸಾಹೇಬರ ಕುದುರೆ”: ವೈ.ಎಸ್. ಹರಗಿ ಕಾದಂಬರಿಯ ಕುರಿತು ಸಂಗೀತ ರವಿರಾಜ್ ಬರಹ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
-
ಮೋಹನ್ ಮಂಜಪ್ಪ ಬರೆದ ಈ ಭಾನುವಾರದ ಕತೆ “ಬದುಕು ಜಟಕಾಬಂಡಿ”Aug 30, 2026 | ದಿನದ ಅಗ್ರ ಬರಹ -
-
-
ಕಷ್ಟ ಸುಖದವರು ಬೇಕು: ಕೆ. ಸತ್ಯನಾರಾಯಣ ಕಥಾ ಸರಣಿAug 28, 2026 | ಸರಣಿ

