Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಮೋಹಿತ್ ಶೆಣೈ ಕೆ. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ  ತೆಗೆದವರು ಮೋಹಿತ್ ಶೆಣೈ.  ಮೂಲತಃ ಉಡುಪಿಯವರಾದ ಮೋಹಿತ್ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಯು.ಎಕ್ಸ್. ವಿನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಇವರಿಗೆ ಲ್ಯಾಂಡ್ಸ್ಕೇಪ್, ಪಕ್ಷಿ ಛಾಯಾಗ್ರಹಣದಲ್ಲಿ ಆಸಕ್ತಿ ಇದ್ದು ಈಗ ಮ್ಯಾಕ್ರೋ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

“ಕೈಹಿಡಿದ ಸಂಗಾತಿ
ನನ್ನ ನಡುವಯಸಲ್ಲಿ
ಮತ್ತೊಬ್ಬರ
ಸಂಗಾತ ಬಯಸಬಹುದು
ಆದರೆ ನನ್ನ ಕವಿತೆಗಳು
ಕೊನೆಯುಸಿರ ತನಕ
ನನ್ನ ಎದೆಯ
ತಬ್ಬಿಕೊಂಡೇ ಇರುತ್ತವೆ”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

Read More

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಬೆಳದಿಂಗಳ ತೊಳೆದು ಹಾಸಿ
ತುದಿ ಚಿವುಟಿ ಚುಕ್ಕಿಗಳ ಚೆಲ್ಲಿ
ಮುಗಿಲಿಗೆ ಮೌನ ಹಚ್ಚಬೇಕು.”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ಕುಮಾರ ಬೇಂದ್ರೆ ಬರೆದ ಹೊಸ ಕಾದಂಬರಿ ‘ದಾಳಿʼ ಯ ಆಯ್ದ ಭಾಗ

“ಶಿವಪ್ರಕಾಶ ಅವ್ರೆ, ಧರ್ಮ ಅನ್ನೋ ವಿಷಯ ಒಂದು ಕಾಲದಾಗ ಮಲ್ಲಿಗೆ ಹೂವಿನ ಬಳ್ಳಿ ಆಗಿತ್ತು. ಈಗದು ಜೇನು ಹುಟ್ಟು ಆಗೇತಿ. ಹಂಗಾಗಿ ಜನ್ರು ಅದಕ್ಕ ಕೈ ಹಾಕೋದಕ್ಕ ಮೊದಲ ಭಾಳ ಯೋಚನೆ ಮಾಡಬೇಕಾಗೇತಿ. ಧರ್ಮದ ಬೆಂಕಿಯನ್ನ ದೇಶದ ಉದ್ದಗಲಕ್ಕೂ ಹೊತ್ತಿಸಿ ಅದರಾಗ ಅನ್ನಾ ಬೇಯಿಸಿಕೊಂಡು ಉಣ್ಣೋರು ಗಲ್ಲಿ ಗಲ್ಲಿಯೊಳ ಹುಟ್ಟಿಕೊಂಡಾರ. ಧರ್ಮ ಅಂದ್ರ ಎಂಥವ್ರ ಮನಸು ಸಂವೇದನಾಶೀಲ ಆಗತೈತಿ. ಹಂಗಾಗಿ ಧರ್ಮದ ಹೆಸರಿನ್ಯಾಗ ಜನರ ಮನಸು ಒಡದು ಓಟ್ ಪಡಿಯೋ ರಾಜಕಾರಣಿಗಳು..”

Read More

ಕೆ. ಸತ್ಯನಾರಾಯಣ ಬರೆದ ‘ಚಿನ್ನಮ್ಮನ ಲಗ್ನ’ ಪುಸ್ತಕದಿಂದ ಒಂದು ಟಿಪ್ಪಣಿ

“ಮುಕುಂದಯ್ಯ ಗದ್ದೆ ಕೊಯ್ಲಿಗೆ ಜನರನ್ನು ಗೊತ್ತುಮಾಡಬೇಕು, ಸುಮ್ಮನೆ ಕೂತರೆ ಆಗುವುದಿಲ್ಲ ಎಂದೆಲ್ಲ ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಐತನೊಡನೆ ಚರ್ಚಿಸುತ್ತಿದ್ದಾನೆ. ಚಳಿಗೆ ಬೆಂಕಿಯ ಹತ್ತಿರ ಕಾಯಿಸಿಕೊಳ್ಳುತ್ತಾ ಸಂಸಾರದ ಜವಾಬ್ದಾರಿ ಹೊರಲು ತಯಾರಾಗುವುದು, ವೃತ್ತಿ ಜೀವನದ ಮುಂದಿನ ಕೆಲಸಗಳ ಬಗ್ಗೆ ಕಾಳಜಿ ವಹಿಸುವುದು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ