Advertisement

ಕ್ಷಮಾ ವಿ. ಭಾನುಪ್ರಕಾಶ್

ಸ್ಮಿತಾ ಅಮೃತರಾಜ್‌ ಪುಸ್ತಕಕ್ಕೆ ಜಯಶ್ರೀ ಬಿ  ಕದ್ರಿ ಬರೆದ ಮುನ್ನುಡಿ

ಸ್ಮಿತಾರ ಬರಹಗಳು ಕೆಲವೊಮ್ಮೆ ಅಸಹಾಯಕ ಚಿಟ್ಟೆಯೊಂದರ ಫಡಫಡಿಕೆಯಂತೆ, ಕೆಲವೊಮೆ ನದಿಯ ಜುಳುಹುಳು ನಾದದಂತೆ, ಅಂಗಳದಲ್ಲಿ ಬೇರುಬಿಟ್ಟ ಗಿಡವೊಂದು ಸುಗಂಧ ರೂಪದಲ್ಲಾದರೂ ತನ್ನ ಅಂತಃ ಸತ್ವ ಗಾಳಿಯಲ್ಲಿ ತೇಲಿ ಹೋಗಬೇಕೆಂದು ಹಂಬಲಿಸುವಂತೆ, ಸುಡುಕೆಂಡದಲ್ಲಿ ಅಂತರ್ಗತವಾದ ಕಿಚ್ಚಿನಂತೆ, ಕಿರು ತೊರೆಯೊಂದು ನದಿ ರೂಪದಲ್ಲಿ ಹರಿದು ಸಾಗರ ಸೇರುವೆನೆಂದು ಅಚಲ ವಿಶ್ವಾಸದಲ್ಲಿ ಹರಿಯುವಂತೆ ಒಟ್ಟಂದದಲ್ಲಿ ಹೆಣ್ಣಿನ ಧೀ ಶಕ್ತಿಯ ಸಾಮ್ಯ ರೂಪದಲ್ಲಿ ಇವೆ.
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ಲಲಿತ ಪ್ರಬಂಧಗಳ ಸಂಕಲನ ‘ನೆಲದಾಯ ಪರಿಮಳ’ಕ್ಕೆ ಜಯಶ್ರೀ ಬಿ ಕದ್ರಿ ಬರೆದ ಮುನ್ನುಡಿ

Read More

ಆಶಾ ರಘು ಬರೆದ ‘ಮಾಯೆ’ ಕಾದಂಬರಿಯ ತುಣುಕು

ವಿಶಾಲವಾದ ಕೋಣೆ. ಕೆತ್ತನೆಯ ಕುಸುರಿ ಮಾಡಲಾದ ದೊಡ್ಡ ಮಂಚ. ಮೆತ್ತೆ.. ಎರಡು ದೊಡ್ಡ ದೊಡ್ಡ ಗವಾಕ್ಷಿಗಳು. ಅವಕ್ಕೆ ತೆಳುಪರದೆ. ಇನ್ನುಳಿದ ಗೋಡೆಯ ಭಾಗಗಳಲ್ಲಿ ನಾಲ್ಕಾರು ನೃತ್ಯ ಭಂಗಿಗಳ ಚಿತ್ರಪಟಗಳು. ಮೆತ್ತೆಯ ಮೇಲೆ ನನ್ನ ಪಕ್ಕದಲ್ಲಿ ಕುಳಿತು, ನನ್ನ ಕೈಗಳನ್ನು ಅವಳ ಕೈಗಳಲ್ಲಿ ಹಿಡಿದು ಮುಗುಳುನಕ್ಕಳು. ನನಗೆ ಅವಳ ಜಾಗದಲ್ಲಿ ವೈಶಾಲಿಯನ್ನು ಕಲ್ಪಿಸಿಕೊಂಡು ಕಣ್ಣುಗಳಲ್ಲಿ ನೀರು ತುಂಬಿಕೊಂಡುಬಿಟ್ಟಿತು. ಆಶಾ ರಘು ಬರೆದ  ‘ಮಾಯೆ’ ಕಾದಂಬರಿಯ ಒಂದು ಅಧ್ಯಾಯ ಕೆಂಡಸಂಪಿಗೆಯ ಓದುಗರಿಗಾಗಿ ಇಲ್ಲಿದೆ.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಸು ಬೇವಿನಗಿಡದ ಬರೆದ ಕತೆ

ಅಳುತ್ತಿದ್ದ ಅವಳನ್ನು ಡಾಕ್ಟರ್ ಒಂದೆರಡು ಗುಳಿಗೆ ನುಂಗಿಸಿ ನೀರು ಕುಡಿಸಿ ಸಮಾಧಾನಪಡಿಸಿದರು. ಕೂಡಲೆ ಆಕೆ ನಿದ್ದೆಹೋದಳು. ಆಕೆಯ ಮನಸ್ಸು ಕೃಷ್ಣನ ಕಥೆಯಿಂದ ಘಾಸಿಗೊಂಡಿದೆಯೆಂದು ಅವರಿಗೆ ತಿಳಿಯಿತು. ‘ನಾಟಕದ ಕೃಷ್ಣ ಬಂದು ನಮ್ಮಣ್ಣನ ಸಾಯಹೊಡದು ನನ್ನ ಕರ್ಕೊಂಡು ಹೋಗ್ತಾನಂತ.’ ಎಚ್ಚರಾದಾಗ ವಿಮಲವ್ವ ಹೇಳಿದ ಮಾತಿಗೆ ಡಾಕ್ಟರ್ ನಕ್ಕರು. ‘ನಿಮ್ಮಣ್ಣ ದೊಡ್ಡ ಹುಲಿ ಅದಾನು. ಇಂವ ಅಡರ್ ಅಂದ್ರ ಕೃಷ್ಣನ ಕಿರೀಟ ಅಲ್ಲೇ ಬೀಳ್ತದ ತಗೋ. ನೀಯೇನೂ ಹೆದರಬ್ಯಾಡ’.

Read More

ಮಂಜುನಾಥ್‌ ಚಾಂದ್‌ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಪತ್ರಕರ್ತ ಮಂಜುನಾಥ್ ಚಾಂದ್. ಮಂಜುನಾಥ್ ಕಥೆಗಾರರಾಗಿಯೂ ಕನ್ನಡ ಸಾಹಿತ್ಯ ವಲಯದಲ್ಲಿ ಗಮನ ಸೆಳೆದವರು. ಕದ ತೆರೆದ ಆಕಾಶ (ಕಥಾಸಂಕಲನ), ಅಮ್ಮ ಕೊಟ್ಟ ಜಾಜಿ ದಂಡೆ (ಪ್ರಬಂಧ ಸಂಕಲನ) ಹಾಗೂ ಕಾಡಸೆರಗಿನ ಸೂಡಿ (ಕಾದಂಬರಿ) ಅವರ ಪ್ರಕಟಿತ ಕೃತಿಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯ ಕೂಡಾ ಇರಲಿ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ