Advertisement

ಕ್ಷಮಾ ವಿ. ಭಾನುಪ್ರಕಾಶ್

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಸ್ಮಿತಾ ರಾವ್ ತೆಗೆದ ಈ ದಿನದ ಫೋಟೋ

ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿದ್ದೇನೆ. ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ನನ್ನ ಹವ್ಯಾಸ. ಮೂಲತಃ ಶಿವಮೊಗ್ಗದವಳಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದೇನೆ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಪ್ರೊಫೆಸರ್ ಶಂಭು ಮಹಾಜನ್ ರವರ ಮಂಗಳೂರು ಉಪನ್ಯಾಸವು

ಕಂಪ್ಯೂಟರ್ ಗೆ ಕನ್ನಡ ಕಲಿಸಿದವರೆಂದೇ ಪ್ರಖ್ಯಾತರಾದ ಹಿರಿಯ ವಿದ್ವಾಂಸ ಕೆ.ಪಿ.ರಾವ್ ಅವರು ‘ವರ್ಣಕ’ ಎಂಬ ಹೊಸ ಕಾದಂಬರಿಯೊಂದನ್ನು ಬರೆದಿದ್ದಾರೆ. ಇದರ ಕಥಾ ನಾಯಕ ಪ್ರೊ.ಶಂಭು ಮಹಾಜನ್ ಅವರು ನಡೆಸುವ ಭಾಷಾಜ್ಞಾನದ ಅನ್ವೇಷಣೆಯೇ ಕಾದಂಬರಿಯ ಹೂರಣ. ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಾವಿಜ್ಞಾನದ ಕುರಿತು ನೀಡುವ ಉಪನ್ಯಾಸವು ಕಾದಂಬರಿಯ ಆತ್ಮವೆಂದೇ ಹೇಳಬಹುದು.ಆ ಉಪನ್ಯಾಸದ ಪೂರ್ಣಪಾಠ ನಿಮ್ಮ ಓದಿಗಾಗಿ.

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ