ಎಚ್. ಗೋಪಾಲಕೃಷ್ಣ
ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ
Posted by ಕೆಂಡಸಂಪಿಗೆ | Jun 18, 2021 | ದಿನದ ಫೋಟೋ |
ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಪೂರ್ಣಿಮಾ ಸುರೇಶ್ ಈ ದಿನದ ಕವಿತೆ: ಗಾಜಿನ ಬಳೆಯ ತುಂಡು ಮಾತು
Posted by ಕೆಂಡಸಂಪಿಗೆ | Jun 16, 2021 | ದಿನದ ಕವಿತೆ |
“ಒರಟುತನಕ್ಕೆ
ಒಡೆಯಬಲ್ಲದು
ಬಿರುಕಿನ ಗೆರೆ
ತುಂಡಾಗಿ
ಎಸೆದು ಬಿಟ್ಟಾಗ”- ಪೂರ್ಣಿಮಾ ಸುರೇಶ್ ಈ ದಿನದ ಕವಿತೆ
ಪ್ರವರ ಕೊಟ್ಟೂರು ತೆಗೆದ ಈ ದಿನದ ಫೋಟೋ
Posted by ಕೆಂಡಸಂಪಿಗೆ | Jun 15, 2021 | ದಿನದ ಫೋಟೋ |
ಪ್ರವರ ಕೊಟ್ಟೂರಿನವರು. ಸದ್ಯಕ್ಕೆ ಹೊಸದುರ್ಗದ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಪ್ರೊ. ವಿಜಯಾ ಸುಬ್ಬರಾವ್ ಅವರಿಂದ ಕನಕದಾಸರ ನಳಚರಿತ್ರೆ ಕುರಿತ ಉಪನ್ಯಾಸ
Posted by ಕೆಂಡಸಂಪಿಗೆ | Jun 14, 2021 | video of the day |
ಪ್ರೊ. ವಿಜಯಾ ಸುಬ್ಬರಾವ್ ಅವರಿಂದ ಕನಕದಾಸರ ನಳಚರಿತ್ರೆ ಕುರಿತ ಉಪನ್ಯಾಸ
ಕೃಪೆ: ಕರ್ನಾಟಕ ಸಾಹಿತ್ಯ ಅಕಾಡೆಮಿ
Read Moreಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಫೇಸ್ ಬುಕ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಉಪಾಸೊ: ಶ್ರೀಧರ ಬಳಗಾರ ಕಾದಂಬರಿ “ಬಲಿಪಾದ”ದ ಆಯ್ದ ಭಾಗ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ತಾಯಿ ಭುವನೇಶ್ವರಿಯ ಮಕ್ಕಳು ನಾವೂ…: ಎಚ್. ಗೋಪಾಲಕೃಷ್ಣ ಸರಣಿJun 26, 2026 | ದಿನದ ಅಗ್ರ ಬರಹ -
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿ ಬರಹJun 25, 2026 | ಸಂಪಿಗೆ ಸ್ಪೆಷಲ್ -
ಇದು ಮಾತು-ಅಕ್ಷರ-ದೃಶ್ಯಗಳ ಲಂಪಟ ಕಾಲ!: ಸುಕನ್ಯಾ ಕನಾರಳ್ಳಿ ಅಂಕಣJun 24, 2026 | ಅಂಕಣ -
-
ಕೆಂಬೂತ: ಡಾ. ಎಸ್.ವಿ. ನರಸಿಂಹನ್ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿJun 24, 2026 | ಸರಣಿ

